AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ನೋಡಿಲ್ಲದ ಅಹಿಂದಾನಾ?: ಹೆಚ್​ಡಿಡಿ ಗುಡುಗಿದ್ದು ಯಾರ ಮೇಲೆ ಗೊತ್ತಾ

ರಾಮನಗರ: ಯಾರೋ ಒಬ್ಬರು ಹೇಳ್ತಾರೆ ಅಹಿಂದ ಅಹಿಂದ ಅಂತಾ, ಏನ್ ಅಹಿಂದನೋ.. ನಾನು ನೋಡಿಲ್ಲದ ಅಹಿಂದನಾ? ಅಹಿಂದದಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಲಾಭ ಇದೆ ಅಂತ ಹೊರಗಿಡ್ತೇನೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡ ಗುಡುಗಿದ್ದಾರೆ. ನಾನು ಒಂದು ಜಾತಿಗೆ ಸೀಮಿತವಾದ ರಾಜಕಾರಣ ಮಾಡಿಲ್ಲ. ಯಾವುದೇ ಜಾತಿಯನ್ನ ವಿರೋಧಿಸಲು ಇಷ್ಟಪಡಲ್ಲ. ಕಾಲ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ಮಾಗಡಿಯಲ್ಲಿ ಹೆಚ್​.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.  ಬೈಎಲೆಕ್ಷನ್​ನಲ್ಲಿ ಮೈತ್ರಿ ಇಲ್ಲ: ಮುಂದಿನ ಉಪಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಜೊತೆ ಹೊಂದಾಣಿಕೆ […]

ನಾನು ನೋಡಿಲ್ಲದ ಅಹಿಂದಾನಾ?: ಹೆಚ್​ಡಿಡಿ ಗುಡುಗಿದ್ದು ಯಾರ ಮೇಲೆ ಗೊತ್ತಾ
ಸಾಧು ಶ್ರೀನಾಥ್​
|

Updated on: Nov 07, 2019 | 7:01 PM

Share

ರಾಮನಗರ: ಯಾರೋ ಒಬ್ಬರು ಹೇಳ್ತಾರೆ ಅಹಿಂದ ಅಹಿಂದ ಅಂತಾ, ಏನ್ ಅಹಿಂದನೋ.. ನಾನು ನೋಡಿಲ್ಲದ ಅಹಿಂದನಾ? ಅಹಿಂದದಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಲಾಭ ಇದೆ ಅಂತ ಹೊರಗಿಡ್ತೇನೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡ ಗುಡುಗಿದ್ದಾರೆ.

ನಾನು ಒಂದು ಜಾತಿಗೆ ಸೀಮಿತವಾದ ರಾಜಕಾರಣ ಮಾಡಿಲ್ಲ. ಯಾವುದೇ ಜಾತಿಯನ್ನ ವಿರೋಧಿಸಲು ಇಷ್ಟಪಡಲ್ಲ. ಕಾಲ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ಮಾಗಡಿಯಲ್ಲಿ ಹೆಚ್​.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. 

ಬೈಎಲೆಕ್ಷನ್​ನಲ್ಲಿ ಮೈತ್ರಿ ಇಲ್ಲ: ಮುಂದಿನ ಉಪಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಎಲ್ಲ ಕ್ಷೇತ್ರಗಳಲ್ಲೂ ಜೆಡಿಎಸ್​ ಪಕ್ಷ ಸ್ಪರ್ಧೆ ಮಾಡುತ್ತೆ. ನಾವೇ ಹೋರಾಟ ಮಾಡಿ ಪಕ್ಷ ತಂದ ಯೋಜನೆಗಳನ್ನು ಜನರ ಮುಂದಿಟ್ಟು ಉಪ ಚುನಾವಣೆ ಎದುರಿಸ್ತೇವೆ. ಮಹಾ ಜನತೆ ತೀರ್ಪು ಕೊಡ್ತಾರೆ ಎಂದರು.

ಮೈತ್ರಿ ಸರ್ಕಾರ ಹೋದ ಬಗ್ಗೆ ಎಲ್ಲರಿಗೂ ಗೊತ್ತಿದೆ. ಈ ಬಗ್ಗೆ ನಾನು ಈಗ ಚರ್ಚೆ ಮಾಡಲ್ಲ, ಬೇರೆ ಸಂದರ್ಭದಲ್ಲಿ ಮಾತನಾಡುತ್ತೇನೆ. ಕಾಂಗ್ರೆಸ್​, ಜೆಡಿಎಸ್​​ ಮೈತ್ರಿ ಸರ್ಕಾರ ಯಾರಿಂದ ಹೋಯ್ತು? ಬಿ.ಎಸ್​​.ಯಡಿಯೂರಪ್ಪ ಯಾರಿಂದ ಮುಖ್ಯಮಂತ್ರಿ ಆದರು ಎಂಬುದನ್ನು ಬೇರೆ ಸಂದರ್ಭದಲ್ಲಿ ಮಾತನಾಡುತ್ತೇನೆ ಎಂದರು.

Follow Us
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!