AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ನೋಡಿಲ್ಲದ ಅಹಿಂದಾನಾ?: ಹೆಚ್​ಡಿಡಿ ಗುಡುಗಿದ್ದು ಯಾರ ಮೇಲೆ ಗೊತ್ತಾ

ರಾಮನಗರ: ಯಾರೋ ಒಬ್ಬರು ಹೇಳ್ತಾರೆ ಅಹಿಂದ ಅಹಿಂದ ಅಂತಾ, ಏನ್ ಅಹಿಂದನೋ.. ನಾನು ನೋಡಿಲ್ಲದ ಅಹಿಂದನಾ? ಅಹಿಂದದಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಲಾಭ ಇದೆ ಅಂತ ಹೊರಗಿಡ್ತೇನೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡ ಗುಡುಗಿದ್ದಾರೆ. ನಾನು ಒಂದು ಜಾತಿಗೆ ಸೀಮಿತವಾದ ರಾಜಕಾರಣ ಮಾಡಿಲ್ಲ. ಯಾವುದೇ ಜಾತಿಯನ್ನ ವಿರೋಧಿಸಲು ಇಷ್ಟಪಡಲ್ಲ. ಕಾಲ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ಮಾಗಡಿಯಲ್ಲಿ ಹೆಚ್​.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.  ಬೈಎಲೆಕ್ಷನ್​ನಲ್ಲಿ ಮೈತ್ರಿ ಇಲ್ಲ: ಮುಂದಿನ ಉಪಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಜೊತೆ ಹೊಂದಾಣಿಕೆ […]

ನಾನು ನೋಡಿಲ್ಲದ ಅಹಿಂದಾನಾ?: ಹೆಚ್​ಡಿಡಿ ಗುಡುಗಿದ್ದು ಯಾರ ಮೇಲೆ ಗೊತ್ತಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 07, 2019 | 7:01 PM

Share

ರಾಮನಗರ: ಯಾರೋ ಒಬ್ಬರು ಹೇಳ್ತಾರೆ ಅಹಿಂದ ಅಹಿಂದ ಅಂತಾ, ಏನ್ ಅಹಿಂದನೋ.. ನಾನು ನೋಡಿಲ್ಲದ ಅಹಿಂದನಾ? ಅಹಿಂದದಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಲಾಭ ಇದೆ ಅಂತ ಹೊರಗಿಡ್ತೇನೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡ ಗುಡುಗಿದ್ದಾರೆ.

ನಾನು ಒಂದು ಜಾತಿಗೆ ಸೀಮಿತವಾದ ರಾಜಕಾರಣ ಮಾಡಿಲ್ಲ. ಯಾವುದೇ ಜಾತಿಯನ್ನ ವಿರೋಧಿಸಲು ಇಷ್ಟಪಡಲ್ಲ. ಕಾಲ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ಮಾಗಡಿಯಲ್ಲಿ ಹೆಚ್​.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. 

ಬೈಎಲೆಕ್ಷನ್​ನಲ್ಲಿ ಮೈತ್ರಿ ಇಲ್ಲ: ಮುಂದಿನ ಉಪಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಎಲ್ಲ ಕ್ಷೇತ್ರಗಳಲ್ಲೂ ಜೆಡಿಎಸ್​ ಪಕ್ಷ ಸ್ಪರ್ಧೆ ಮಾಡುತ್ತೆ. ನಾವೇ ಹೋರಾಟ ಮಾಡಿ ಪಕ್ಷ ತಂದ ಯೋಜನೆಗಳನ್ನು ಜನರ ಮುಂದಿಟ್ಟು ಉಪ ಚುನಾವಣೆ ಎದುರಿಸ್ತೇವೆ. ಮಹಾ ಜನತೆ ತೀರ್ಪು ಕೊಡ್ತಾರೆ ಎಂದರು.

ಮೈತ್ರಿ ಸರ್ಕಾರ ಹೋದ ಬಗ್ಗೆ ಎಲ್ಲರಿಗೂ ಗೊತ್ತಿದೆ. ಈ ಬಗ್ಗೆ ನಾನು ಈಗ ಚರ್ಚೆ ಮಾಡಲ್ಲ, ಬೇರೆ ಸಂದರ್ಭದಲ್ಲಿ ಮಾತನಾಡುತ್ತೇನೆ. ಕಾಂಗ್ರೆಸ್​, ಜೆಡಿಎಸ್​​ ಮೈತ್ರಿ ಸರ್ಕಾರ ಯಾರಿಂದ ಹೋಯ್ತು? ಬಿ.ಎಸ್​​.ಯಡಿಯೂರಪ್ಪ ಯಾರಿಂದ ಮುಖ್ಯಮಂತ್ರಿ ಆದರು ಎಂಬುದನ್ನು ಬೇರೆ ಸಂದರ್ಭದಲ್ಲಿ ಮಾತನಾಡುತ್ತೇನೆ ಎಂದರು.

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್