AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ನೋಡಿಲ್ಲದ ಅಹಿಂದಾನಾ?: ಹೆಚ್​ಡಿಡಿ ಗುಡುಗಿದ್ದು ಯಾರ ಮೇಲೆ ಗೊತ್ತಾ

ರಾಮನಗರ: ಯಾರೋ ಒಬ್ಬರು ಹೇಳ್ತಾರೆ ಅಹಿಂದ ಅಹಿಂದ ಅಂತಾ, ಏನ್ ಅಹಿಂದನೋ.. ನಾನು ನೋಡಿಲ್ಲದ ಅಹಿಂದನಾ? ಅಹಿಂದದಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಲಾಭ ಇದೆ ಅಂತ ಹೊರಗಿಡ್ತೇನೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡ ಗುಡುಗಿದ್ದಾರೆ. ನಾನು ಒಂದು ಜಾತಿಗೆ ಸೀಮಿತವಾದ ರಾಜಕಾರಣ ಮಾಡಿಲ್ಲ. ಯಾವುದೇ ಜಾತಿಯನ್ನ ವಿರೋಧಿಸಲು ಇಷ್ಟಪಡಲ್ಲ. ಕಾಲ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ಮಾಗಡಿಯಲ್ಲಿ ಹೆಚ್​.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.  ಬೈಎಲೆಕ್ಷನ್​ನಲ್ಲಿ ಮೈತ್ರಿ ಇಲ್ಲ: ಮುಂದಿನ ಉಪಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಜೊತೆ ಹೊಂದಾಣಿಕೆ […]

ನಾನು ನೋಡಿಲ್ಲದ ಅಹಿಂದಾನಾ?: ಹೆಚ್​ಡಿಡಿ ಗುಡುಗಿದ್ದು ಯಾರ ಮೇಲೆ ಗೊತ್ತಾ
ಸಾಧು ಶ್ರೀನಾಥ್​
|

Updated on: Nov 07, 2019 | 7:01 PM

Share

ರಾಮನಗರ: ಯಾರೋ ಒಬ್ಬರು ಹೇಳ್ತಾರೆ ಅಹಿಂದ ಅಹಿಂದ ಅಂತಾ, ಏನ್ ಅಹಿಂದನೋ.. ನಾನು ನೋಡಿಲ್ಲದ ಅಹಿಂದನಾ? ಅಹಿಂದದಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಲಾಭ ಇದೆ ಅಂತ ಹೊರಗಿಡ್ತೇನೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡ ಗುಡುಗಿದ್ದಾರೆ.

ನಾನು ಒಂದು ಜಾತಿಗೆ ಸೀಮಿತವಾದ ರಾಜಕಾರಣ ಮಾಡಿಲ್ಲ. ಯಾವುದೇ ಜಾತಿಯನ್ನ ವಿರೋಧಿಸಲು ಇಷ್ಟಪಡಲ್ಲ. ಕಾಲ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ಮಾಗಡಿಯಲ್ಲಿ ಹೆಚ್​.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. 

ಬೈಎಲೆಕ್ಷನ್​ನಲ್ಲಿ ಮೈತ್ರಿ ಇಲ್ಲ: ಮುಂದಿನ ಉಪಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಎಲ್ಲ ಕ್ಷೇತ್ರಗಳಲ್ಲೂ ಜೆಡಿಎಸ್​ ಪಕ್ಷ ಸ್ಪರ್ಧೆ ಮಾಡುತ್ತೆ. ನಾವೇ ಹೋರಾಟ ಮಾಡಿ ಪಕ್ಷ ತಂದ ಯೋಜನೆಗಳನ್ನು ಜನರ ಮುಂದಿಟ್ಟು ಉಪ ಚುನಾವಣೆ ಎದುರಿಸ್ತೇವೆ. ಮಹಾ ಜನತೆ ತೀರ್ಪು ಕೊಡ್ತಾರೆ ಎಂದರು.

ಮೈತ್ರಿ ಸರ್ಕಾರ ಹೋದ ಬಗ್ಗೆ ಎಲ್ಲರಿಗೂ ಗೊತ್ತಿದೆ. ಈ ಬಗ್ಗೆ ನಾನು ಈಗ ಚರ್ಚೆ ಮಾಡಲ್ಲ, ಬೇರೆ ಸಂದರ್ಭದಲ್ಲಿ ಮಾತನಾಡುತ್ತೇನೆ. ಕಾಂಗ್ರೆಸ್​, ಜೆಡಿಎಸ್​​ ಮೈತ್ರಿ ಸರ್ಕಾರ ಯಾರಿಂದ ಹೋಯ್ತು? ಬಿ.ಎಸ್​​.ಯಡಿಯೂರಪ್ಪ ಯಾರಿಂದ ಮುಖ್ಯಮಂತ್ರಿ ಆದರು ಎಂಬುದನ್ನು ಬೇರೆ ಸಂದರ್ಭದಲ್ಲಿ ಮಾತನಾಡುತ್ತೇನೆ ಎಂದರು.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು