ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲಿ ಟ್ವಿಟರ್ ಮೂಲಕ ಹಾರೈಸಿದ HDD

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ಇರುವುದು ದೃಢಪಡುತ್ತಿದ್ದಂತೆ ಅನೇಕ ನಾಯಕರು ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ. ಜೊತೆಗೆ ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಸಹ ಸಿದ್ದರಾಮಯ್ಯ ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ವಿಚಾರ ತಿಳಿಯಿತು. ಅವರು ಶೀಘ್ರವಾಗಿ ಗುಣಮುಖರಾಗಿ ಜನರ ಸೇವೆಯಲ್ಲಿ ತೊಡಗುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಹೆಚ್.ಡಿ.ದೇವೇಗೌಡ ಟ್ವೀಟ್ ಮೂಲಕ ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ. ಮಾಜಿ […]

ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲಿ ಟ್ವಿಟರ್ ಮೂಲಕ ಹಾರೈಸಿದ HDD

Updated on: Aug 04, 2020 | 9:12 AM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ಇರುವುದು ದೃಢಪಡುತ್ತಿದ್ದಂತೆ ಅನೇಕ ನಾಯಕರು ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ. ಜೊತೆಗೆ ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಸಹ ಸಿದ್ದರಾಮಯ್ಯ ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ವಿಚಾರ ತಿಳಿಯಿತು. ಅವರು ಶೀಘ್ರವಾಗಿ ಗುಣಮುಖರಾಗಿ ಜನರ ಸೇವೆಯಲ್ಲಿ ತೊಡಗುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಹೆಚ್.ಡಿ.ದೇವೇಗೌಡ ಟ್ವೀಟ್ ಮೂಲಕ ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ.

Published On - 9:07 am, Tue, 4 August 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us