AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯೇಸು ಪ್ರತಿಮೆ ನಿರ್ಮಾಣಕ್ಕೆ ನನ್ನ ಬೆಂಬಲ ಇದೆ, ಬಿಜೆಪಿವ್ರು ಯಾಕೆ ವಿರೋಧ ಮಾಡಬೇಕು?’

ಬೆಂಗಳೂರು: ಡಿಕೆ ಶಿವಕುಮಾರ್ ಬೆಟ್ಟವೊಂದರ ಮೇಲೆ ಯೇಸು ಪ್ರತಿಮೆ ನಿಲ್ಲಿಸಬೇಕು ಅಂತಾ ತಿರ್ಮಾನ ತೆಗೆದುಕೊಂಡಿದ್ದಾರೆ. ಅದರ ಬಗ್ಗೆ ನನ್ನ ಅಭ್ಯಂತರ ಇಲ್ಲ ಎಂದು ಮಾಜಿ ಪ್ರಧಾನಿ ಹೆಚ್​ ಡಿ ದೇವೆಗೌಡ ಹೇಳಿದ್ದಾರೆ. ಆದ್ರೆ ಕಪಾಲಿ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿರುವುದರ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ಬಗ್ಗೆ ಮಾಧ್ಯಮಗಳಿಗೆ ಭ್ರಮೆ ಇದೆ, ಅದು ನನಗೆ ಗೊತ್ತು. ಬಿಜೆಪಿಯವ್ರು 19 ಚರ್ಚ್​ಗಳನ್ನು ಒಡೆದರು, ಬೈಬಲ್​​ಗಳನ್ನು ಸುಟ್ಟರು, ಆಗ ಒರಿಸ್ಸಾದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ […]

‘ಯೇಸು ಪ್ರತಿಮೆ ನಿರ್ಮಾಣಕ್ಕೆ ನನ್ನ ಬೆಂಬಲ ಇದೆ, ಬಿಜೆಪಿವ್ರು ಯಾಕೆ ವಿರೋಧ ಮಾಡಬೇಕು?’
ಸಾಧು ಶ್ರೀನಾಥ್​
|

Updated on: Jan 13, 2020 | 5:00 PM

Share

ಬೆಂಗಳೂರು: ಡಿಕೆ ಶಿವಕುಮಾರ್ ಬೆಟ್ಟವೊಂದರ ಮೇಲೆ ಯೇಸು ಪ್ರತಿಮೆ ನಿಲ್ಲಿಸಬೇಕು ಅಂತಾ ತಿರ್ಮಾನ ತೆಗೆದುಕೊಂಡಿದ್ದಾರೆ. ಅದರ ಬಗ್ಗೆ ನನ್ನ ಅಭ್ಯಂತರ ಇಲ್ಲ ಎಂದು ಮಾಜಿ ಪ್ರಧಾನಿ ಹೆಚ್​ ಡಿ ದೇವೆಗೌಡ ಹೇಳಿದ್ದಾರೆ. ಆದ್ರೆ ಕಪಾಲಿ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿರುವುದರ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿ ಬಗ್ಗೆ ಮಾಧ್ಯಮಗಳಿಗೆ ಭ್ರಮೆ ಇದೆ, ಅದು ನನಗೆ ಗೊತ್ತು. ಬಿಜೆಪಿಯವ್ರು 19 ಚರ್ಚ್​ಗಳನ್ನು ಒಡೆದರು, ಬೈಬಲ್​​ಗಳನ್ನು ಸುಟ್ಟರು, ಆಗ ಒರಿಸ್ಸಾದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಆ ಒಂದು ಸಂದರ್ಭದಲ್ಲಿ ಒಬ್ಬ ದೇವೆಗೌಡ ಎಲ್ಲಾ ಕಡೆ ಹೋಗಿದ್ದಾನೆ. ಇದು ಜ್ಯಾತ್ಯಾತೀತ ರಾಷ್ಟ್ರ, ಈಗ ಮುಸ್ಲಿಂ ಬಗ್ಗೆ ಹೇಳಿ ಹೋರಾಟ ಮಾಡುತ್ತಾರೆ ಅಂತ ಹೇಳಬೇಡಿ. ಈ ದೇಶದಲ್ಲಿ ಸರ್ವಧರ್ಮಗಳು ಇವೆ, ಎಲ್ಲಾ ಧರ್ಮಗಳಿಗೂ ರಕ್ಷಣೆ ಕೊಡಬೇಕು ಅಂತ ಅಂಬೇಡ್ಕರ್ ಕಾನೂನು ಬರೆದಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯಿಂದ ಯಾವ ನಿರೀಕ್ಷೆಯೂ ಮಾಡೋದು ಬೇಡ, ಇದು ರಾಜಕೀಯನಾ, ಇಲ್ಲ ತಮಾಷೆ ನಾ? ಅಷ್ಟಕ್ಕೂ ಇವರು ಬೆಂಗಳೂರಿನಿಂದ ಯಾಕೆ ಹೋಗಬೇಕು, ಮಂಗಳೂರಿನಿಂದ ಯಾಕೆ ಬರಬೇಕು? ಎಂದು ಬಿಜೆಪಿ ನಾಯಕರ ವಿರುದ್ಧ ಮಾಜಿ ಪ್ರಧಾನಿ ದೇವೆಗೌಡ ಪರೋಕ್ಷವಾಗಿ ಕಿಡಿಕಾರಿದರು.

ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ