AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷ ಆಚರಣೆಗೆ ಸಿಂಗಾಪುರಕ್ಕೆ ತೆರಳಿದ ಕುಮಾರಸ್ವಾಮಿ

ಬೆಂಗಳೂರು: ಹೊಸ ವರ್ಷ ಆಚರಣೆಗೆ ಮಾಜಿ ಸಿಎಂ ಕುಮಾರಸ್ವಾಮಿ ಸಿಂಗಾಪುರ ಹಾಗೂ ಮಲ್ಲೇಶಿಯಾಗೆ ತೆರಳಿದ್ದಾರೆ. ಕುಮಾರಸ್ವಾಮಿ ಕಳೆದ ಮೂರು ನಾಲ್ಕು ವರ್ಷಗಳಿಂದ ಸಿಂಗಾಪುರದಲ್ಲೇ ಹೊಸ ವರ್ಷವನ್ನು ಆಚರಿಸುತ್ತಾ ಬಂದಿದ್ದಾರೆ. ಕಳೆದ ಬಾರಿ ಸಿಎಂ ಆಗಿದ್ದಾಗ ಸಿಂಗಾಪುರ್​ನಲ್ಲೆ ಹೊಸ ವರ್ಷವನ್ನು ಬರ ಮಾಡಿಕೊಂಡಿದ್ದರು. ಅದೇ ರೀತಿ ಈ ಬಾರಿಯೂ ರಾಜಕೀಯ ಜಂಜಾಟದಿಂದ ಕೊಂಚ ದೂರ ಉಳಿದು ತಮ್ಮ ಕುಟುಂಬಸ್ಥರ ಜೊತೆ ಸೇರಿ ಹೊಸ ವರ್ಷವನ್ನು ಸ್ವಾಗತಿಸಲು ಕುಟುಂಬ ಸಮೇತ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ಜನವರಿ 4ಕ್ಕೆ ಬೆಂಗಳೂರಿಗೆ ವಾಪಸ್ […]

ಹೊಸ ವರ್ಷ ಆಚರಣೆಗೆ ಸಿಂಗಾಪುರಕ್ಕೆ ತೆರಳಿದ ಕುಮಾರಸ್ವಾಮಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 31, 2019 | 12:29 PM

Share

ಬೆಂಗಳೂರು: ಹೊಸ ವರ್ಷ ಆಚರಣೆಗೆ ಮಾಜಿ ಸಿಎಂ ಕುಮಾರಸ್ವಾಮಿ ಸಿಂಗಾಪುರ ಹಾಗೂ ಮಲ್ಲೇಶಿಯಾಗೆ ತೆರಳಿದ್ದಾರೆ. ಕುಮಾರಸ್ವಾಮಿ ಕಳೆದ ಮೂರು ನಾಲ್ಕು ವರ್ಷಗಳಿಂದ ಸಿಂಗಾಪುರದಲ್ಲೇ ಹೊಸ ವರ್ಷವನ್ನು ಆಚರಿಸುತ್ತಾ ಬಂದಿದ್ದಾರೆ.

ಕಳೆದ ಬಾರಿ ಸಿಎಂ ಆಗಿದ್ದಾಗ ಸಿಂಗಾಪುರ್​ನಲ್ಲೆ ಹೊಸ ವರ್ಷವನ್ನು ಬರ ಮಾಡಿಕೊಂಡಿದ್ದರು. ಅದೇ ರೀತಿ ಈ ಬಾರಿಯೂ ರಾಜಕೀಯ ಜಂಜಾಟದಿಂದ ಕೊಂಚ ದೂರ ಉಳಿದು ತಮ್ಮ ಕುಟುಂಬಸ್ಥರ ಜೊತೆ ಸೇರಿ ಹೊಸ ವರ್ಷವನ್ನು ಸ್ವಾಗತಿಸಲು ಕುಟುಂಬ ಸಮೇತ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ಜನವರಿ 4ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Published On - 11:49 am, Tue, 31 December 19

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ