AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷ ಆಚರಣೆಗೆ ಸಿಂಗಾಪುರಕ್ಕೆ ತೆರಳಿದ ಕುಮಾರಸ್ವಾಮಿ

ಬೆಂಗಳೂರು: ಹೊಸ ವರ್ಷ ಆಚರಣೆಗೆ ಮಾಜಿ ಸಿಎಂ ಕುಮಾರಸ್ವಾಮಿ ಸಿಂಗಾಪುರ ಹಾಗೂ ಮಲ್ಲೇಶಿಯಾಗೆ ತೆರಳಿದ್ದಾರೆ. ಕುಮಾರಸ್ವಾಮಿ ಕಳೆದ ಮೂರು ನಾಲ್ಕು ವರ್ಷಗಳಿಂದ ಸಿಂಗಾಪುರದಲ್ಲೇ ಹೊಸ ವರ್ಷವನ್ನು ಆಚರಿಸುತ್ತಾ ಬಂದಿದ್ದಾರೆ. ಕಳೆದ ಬಾರಿ ಸಿಎಂ ಆಗಿದ್ದಾಗ ಸಿಂಗಾಪುರ್​ನಲ್ಲೆ ಹೊಸ ವರ್ಷವನ್ನು ಬರ ಮಾಡಿಕೊಂಡಿದ್ದರು. ಅದೇ ರೀತಿ ಈ ಬಾರಿಯೂ ರಾಜಕೀಯ ಜಂಜಾಟದಿಂದ ಕೊಂಚ ದೂರ ಉಳಿದು ತಮ್ಮ ಕುಟುಂಬಸ್ಥರ ಜೊತೆ ಸೇರಿ ಹೊಸ ವರ್ಷವನ್ನು ಸ್ವಾಗತಿಸಲು ಕುಟುಂಬ ಸಮೇತ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ಜನವರಿ 4ಕ್ಕೆ ಬೆಂಗಳೂರಿಗೆ ವಾಪಸ್ […]

ಹೊಸ ವರ್ಷ ಆಚರಣೆಗೆ ಸಿಂಗಾಪುರಕ್ಕೆ ತೆರಳಿದ ಕುಮಾರಸ್ವಾಮಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 31, 2019 | 12:29 PM

Share

ಬೆಂಗಳೂರು: ಹೊಸ ವರ್ಷ ಆಚರಣೆಗೆ ಮಾಜಿ ಸಿಎಂ ಕುಮಾರಸ್ವಾಮಿ ಸಿಂಗಾಪುರ ಹಾಗೂ ಮಲ್ಲೇಶಿಯಾಗೆ ತೆರಳಿದ್ದಾರೆ. ಕುಮಾರಸ್ವಾಮಿ ಕಳೆದ ಮೂರು ನಾಲ್ಕು ವರ್ಷಗಳಿಂದ ಸಿಂಗಾಪುರದಲ್ಲೇ ಹೊಸ ವರ್ಷವನ್ನು ಆಚರಿಸುತ್ತಾ ಬಂದಿದ್ದಾರೆ.

ಕಳೆದ ಬಾರಿ ಸಿಎಂ ಆಗಿದ್ದಾಗ ಸಿಂಗಾಪುರ್​ನಲ್ಲೆ ಹೊಸ ವರ್ಷವನ್ನು ಬರ ಮಾಡಿಕೊಂಡಿದ್ದರು. ಅದೇ ರೀತಿ ಈ ಬಾರಿಯೂ ರಾಜಕೀಯ ಜಂಜಾಟದಿಂದ ಕೊಂಚ ದೂರ ಉಳಿದು ತಮ್ಮ ಕುಟುಂಬಸ್ಥರ ಜೊತೆ ಸೇರಿ ಹೊಸ ವರ್ಷವನ್ನು ಸ್ವಾಗತಿಸಲು ಕುಟುಂಬ ಸಮೇತ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ಜನವರಿ 4ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Published On - 11:49 am, Tue, 31 December 19

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ