AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷ ಆಚರಣೆಗೆ ಸಿಂಗಾಪುರಕ್ಕೆ ತೆರಳಿದ ಕುಮಾರಸ್ವಾಮಿ

ಬೆಂಗಳೂರು: ಹೊಸ ವರ್ಷ ಆಚರಣೆಗೆ ಮಾಜಿ ಸಿಎಂ ಕುಮಾರಸ್ವಾಮಿ ಸಿಂಗಾಪುರ ಹಾಗೂ ಮಲ್ಲೇಶಿಯಾಗೆ ತೆರಳಿದ್ದಾರೆ. ಕುಮಾರಸ್ವಾಮಿ ಕಳೆದ ಮೂರು ನಾಲ್ಕು ವರ್ಷಗಳಿಂದ ಸಿಂಗಾಪುರದಲ್ಲೇ ಹೊಸ ವರ್ಷವನ್ನು ಆಚರಿಸುತ್ತಾ ಬಂದಿದ್ದಾರೆ. ಕಳೆದ ಬಾರಿ ಸಿಎಂ ಆಗಿದ್ದಾಗ ಸಿಂಗಾಪುರ್​ನಲ್ಲೆ ಹೊಸ ವರ್ಷವನ್ನು ಬರ ಮಾಡಿಕೊಂಡಿದ್ದರು. ಅದೇ ರೀತಿ ಈ ಬಾರಿಯೂ ರಾಜಕೀಯ ಜಂಜಾಟದಿಂದ ಕೊಂಚ ದೂರ ಉಳಿದು ತಮ್ಮ ಕುಟುಂಬಸ್ಥರ ಜೊತೆ ಸೇರಿ ಹೊಸ ವರ್ಷವನ್ನು ಸ್ವಾಗತಿಸಲು ಕುಟುಂಬ ಸಮೇತ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ಜನವರಿ 4ಕ್ಕೆ ಬೆಂಗಳೂರಿಗೆ ವಾಪಸ್ […]

ಹೊಸ ವರ್ಷ ಆಚರಣೆಗೆ ಸಿಂಗಾಪುರಕ್ಕೆ ತೆರಳಿದ ಕುಮಾರಸ್ವಾಮಿ
ಸಾಧು ಶ್ರೀನಾಥ್​
|

Updated on:Dec 31, 2019 | 12:29 PM

Share

ಬೆಂಗಳೂರು: ಹೊಸ ವರ್ಷ ಆಚರಣೆಗೆ ಮಾಜಿ ಸಿಎಂ ಕುಮಾರಸ್ವಾಮಿ ಸಿಂಗಾಪುರ ಹಾಗೂ ಮಲ್ಲೇಶಿಯಾಗೆ ತೆರಳಿದ್ದಾರೆ. ಕುಮಾರಸ್ವಾಮಿ ಕಳೆದ ಮೂರು ನಾಲ್ಕು ವರ್ಷಗಳಿಂದ ಸಿಂಗಾಪುರದಲ್ಲೇ ಹೊಸ ವರ್ಷವನ್ನು ಆಚರಿಸುತ್ತಾ ಬಂದಿದ್ದಾರೆ.

ಕಳೆದ ಬಾರಿ ಸಿಎಂ ಆಗಿದ್ದಾಗ ಸಿಂಗಾಪುರ್​ನಲ್ಲೆ ಹೊಸ ವರ್ಷವನ್ನು ಬರ ಮಾಡಿಕೊಂಡಿದ್ದರು. ಅದೇ ರೀತಿ ಈ ಬಾರಿಯೂ ರಾಜಕೀಯ ಜಂಜಾಟದಿಂದ ಕೊಂಚ ದೂರ ಉಳಿದು ತಮ್ಮ ಕುಟುಂಬಸ್ಥರ ಜೊತೆ ಸೇರಿ ಹೊಸ ವರ್ಷವನ್ನು ಸ್ವಾಗತಿಸಲು ಕುಟುಂಬ ಸಮೇತ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ಜನವರಿ 4ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Published On - 11:49 am, Tue, 31 December 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್