AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದ ಬಳಿಕ ಈಗ ಮಂಡ್ಯ ಟಾರ್ಗೆಟ್, ಸರ್ಕಾರದ ವಿರುದ್ಧ ಕಿಡಿಕಾರಿದ ಹೆಚ್​ಡಿಕೆ

ದೇವನಹಳ್ಳಿ: ಮುಂಬೈನಿಂದ ಮಂಡ್ಯಕ್ಕೆ ಮೃತದೇಹ ತಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಮಂಡ್ಯ-ಮುಂಬೈ ಲಿಂಕ್​ನಿಂದ ಮತ್ತೆ ಐವರಿಗೆ ಸೋಂಕು ಹರಡಿದೆ. ಮಂಡ್ಯದಲ್ಲಿ ಅನಾಹುತ ಸೃಷ್ಟಿಸಲು ಸರ್ಕಾರ ಮುಂದಾಗಿದೆ. ರಾಮನಗರಕ್ಕೆ ಪಾದರಾಯನಪುರದ ಪುಂಡರನ್ನು ಕರೆದುಕೊಂಡು ಬಂದಿದ್ರು. ಆಗ ಒಂದಷ್ಟು ಆತಂಕ ಸೃಷ್ಟಿಮಾಡಿದ್ರು. ರಾಮನಗರ ಬಳಿಕ ಈಗ ಮಂಡ್ಯ ಟಾರ್ಗೆಟ್ ಆಗಿದೆ ಎಂದು ದೇವನಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್​.ಡಿ.ಕುಮಾರ ಕಿಡಿಕಾರಿದ್ದಾರೆ. ಮುಂಬೈನಿಂದ ಬಂದು ಮಂಡ್ಯದಲ್ಲಿ ಶವ ಸಂಸ್ಕಾರ ಮಾಡುವಾಗ ಜೊತೆ ಇದ್ದ ಐದು ಜನರಿಗೆ […]

ರಾಮನಗರದ ಬಳಿಕ ಈಗ ಮಂಡ್ಯ ಟಾರ್ಗೆಟ್, ಸರ್ಕಾರದ ವಿರುದ್ಧ ಕಿಡಿಕಾರಿದ ಹೆಚ್​ಡಿಕೆ
ಸಾಧು ಶ್ರೀನಾಥ್​
|

Updated on:May 01, 2020 | 12:27 PM

Share

ದೇವನಹಳ್ಳಿ: ಮುಂಬೈನಿಂದ ಮಂಡ್ಯಕ್ಕೆ ಮೃತದೇಹ ತಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಮಂಡ್ಯ-ಮುಂಬೈ ಲಿಂಕ್​ನಿಂದ ಮತ್ತೆ ಐವರಿಗೆ ಸೋಂಕು ಹರಡಿದೆ.

ಮಂಡ್ಯದಲ್ಲಿ ಅನಾಹುತ ಸೃಷ್ಟಿಸಲು ಸರ್ಕಾರ ಮುಂದಾಗಿದೆ. ರಾಮನಗರಕ್ಕೆ ಪಾದರಾಯನಪುರದ ಪುಂಡರನ್ನು ಕರೆದುಕೊಂಡು ಬಂದಿದ್ರು. ಆಗ ಒಂದಷ್ಟು ಆತಂಕ ಸೃಷ್ಟಿಮಾಡಿದ್ರು. ರಾಮನಗರ ಬಳಿಕ ಈಗ ಮಂಡ್ಯ ಟಾರ್ಗೆಟ್ ಆಗಿದೆ ಎಂದು ದೇವನಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್​.ಡಿ.ಕುಮಾರ ಕಿಡಿಕಾರಿದ್ದಾರೆ.

ಮುಂಬೈನಿಂದ ಬಂದು ಮಂಡ್ಯದಲ್ಲಿ ಶವ ಸಂಸ್ಕಾರ ಮಾಡುವಾಗ ಜೊತೆ ಇದ್ದ ಐದು ಜನರಿಗೆ ಕೊರೊನಾ ಬಂದಿದೆ. ಶವಸಂಸ್ಕಾರಕ್ಕೆ ಜಿಲ್ಲಾಡಳಿತ ಅನುಮತಿ ನೀಡಿದ್ದು ಯಾಕೆ? ಅಕ್ರಮ ದಾಖಲೆಗಳನ್ನು ಸೃಷ್ಟಿಸಿ ಶವ ತೆಗೆದುಕೊಂಡು ಬರಲಾಗಿದೆ ಎಂದು ಹೆಚ್​.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮುಂಬೈನಲ್ಲಿ ‌ಮಂಡ್ಯದವರು 15 ಸಾವಿರಕ್ಕೂ ‌ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದಾರೆ. ಸುಮಾರು ಏಳು ಸಾವಿರಕ್ಕೂ ಅಧಿಕ ಮಂದಿ ಮಂಡ್ಯಕ್ಕೆ ವಾಪಸಾಗಿದ್ದಾರೆ. ಸರ್ಕಾರ, ಜಿಲ್ಲಾಡಳಿತ ಕೂಡಲೇ ಇವರನ್ನು ಕೂಡ ಪರೀಕ್ಷೆಗೆ ಒಳಪಡಿಸಬೇಕು. ಸರ್ಕಾರ ಕೊರೊನಾ ‌ವಿರುದ್ಧ ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ದ ಹೆಚ್ ಡಿಕೆ ವಾಗ್ದಾಳಿ ನಡೆಸಿದ್ದಾರೆ.

Published On - 12:24 pm, Fri, 1 May 20

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ