AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದ ಬಳಿಕ ಈಗ ಮಂಡ್ಯ ಟಾರ್ಗೆಟ್, ಸರ್ಕಾರದ ವಿರುದ್ಧ ಕಿಡಿಕಾರಿದ ಹೆಚ್​ಡಿಕೆ

ದೇವನಹಳ್ಳಿ: ಮುಂಬೈನಿಂದ ಮಂಡ್ಯಕ್ಕೆ ಮೃತದೇಹ ತಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಮಂಡ್ಯ-ಮುಂಬೈ ಲಿಂಕ್​ನಿಂದ ಮತ್ತೆ ಐವರಿಗೆ ಸೋಂಕು ಹರಡಿದೆ. ಮಂಡ್ಯದಲ್ಲಿ ಅನಾಹುತ ಸೃಷ್ಟಿಸಲು ಸರ್ಕಾರ ಮುಂದಾಗಿದೆ. ರಾಮನಗರಕ್ಕೆ ಪಾದರಾಯನಪುರದ ಪುಂಡರನ್ನು ಕರೆದುಕೊಂಡು ಬಂದಿದ್ರು. ಆಗ ಒಂದಷ್ಟು ಆತಂಕ ಸೃಷ್ಟಿಮಾಡಿದ್ರು. ರಾಮನಗರ ಬಳಿಕ ಈಗ ಮಂಡ್ಯ ಟಾರ್ಗೆಟ್ ಆಗಿದೆ ಎಂದು ದೇವನಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್​.ಡಿ.ಕುಮಾರ ಕಿಡಿಕಾರಿದ್ದಾರೆ. ಮುಂಬೈನಿಂದ ಬಂದು ಮಂಡ್ಯದಲ್ಲಿ ಶವ ಸಂಸ್ಕಾರ ಮಾಡುವಾಗ ಜೊತೆ ಇದ್ದ ಐದು ಜನರಿಗೆ […]

ರಾಮನಗರದ ಬಳಿಕ ಈಗ ಮಂಡ್ಯ ಟಾರ್ಗೆಟ್, ಸರ್ಕಾರದ ವಿರುದ್ಧ ಕಿಡಿಕಾರಿದ ಹೆಚ್​ಡಿಕೆ
ಸಾಧು ಶ್ರೀನಾಥ್​
|

Updated on:May 01, 2020 | 12:27 PM

Share

ದೇವನಹಳ್ಳಿ: ಮುಂಬೈನಿಂದ ಮಂಡ್ಯಕ್ಕೆ ಮೃತದೇಹ ತಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಮಂಡ್ಯ-ಮುಂಬೈ ಲಿಂಕ್​ನಿಂದ ಮತ್ತೆ ಐವರಿಗೆ ಸೋಂಕು ಹರಡಿದೆ.

ಮಂಡ್ಯದಲ್ಲಿ ಅನಾಹುತ ಸೃಷ್ಟಿಸಲು ಸರ್ಕಾರ ಮುಂದಾಗಿದೆ. ರಾಮನಗರಕ್ಕೆ ಪಾದರಾಯನಪುರದ ಪುಂಡರನ್ನು ಕರೆದುಕೊಂಡು ಬಂದಿದ್ರು. ಆಗ ಒಂದಷ್ಟು ಆತಂಕ ಸೃಷ್ಟಿಮಾಡಿದ್ರು. ರಾಮನಗರ ಬಳಿಕ ಈಗ ಮಂಡ್ಯ ಟಾರ್ಗೆಟ್ ಆಗಿದೆ ಎಂದು ದೇವನಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್​.ಡಿ.ಕುಮಾರ ಕಿಡಿಕಾರಿದ್ದಾರೆ.

ಮುಂಬೈನಿಂದ ಬಂದು ಮಂಡ್ಯದಲ್ಲಿ ಶವ ಸಂಸ್ಕಾರ ಮಾಡುವಾಗ ಜೊತೆ ಇದ್ದ ಐದು ಜನರಿಗೆ ಕೊರೊನಾ ಬಂದಿದೆ. ಶವಸಂಸ್ಕಾರಕ್ಕೆ ಜಿಲ್ಲಾಡಳಿತ ಅನುಮತಿ ನೀಡಿದ್ದು ಯಾಕೆ? ಅಕ್ರಮ ದಾಖಲೆಗಳನ್ನು ಸೃಷ್ಟಿಸಿ ಶವ ತೆಗೆದುಕೊಂಡು ಬರಲಾಗಿದೆ ಎಂದು ಹೆಚ್​.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮುಂಬೈನಲ್ಲಿ ‌ಮಂಡ್ಯದವರು 15 ಸಾವಿರಕ್ಕೂ ‌ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದಾರೆ. ಸುಮಾರು ಏಳು ಸಾವಿರಕ್ಕೂ ಅಧಿಕ ಮಂದಿ ಮಂಡ್ಯಕ್ಕೆ ವಾಪಸಾಗಿದ್ದಾರೆ. ಸರ್ಕಾರ, ಜಿಲ್ಲಾಡಳಿತ ಕೂಡಲೇ ಇವರನ್ನು ಕೂಡ ಪರೀಕ್ಷೆಗೆ ಒಳಪಡಿಸಬೇಕು. ಸರ್ಕಾರ ಕೊರೊನಾ ‌ವಿರುದ್ಧ ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ದ ಹೆಚ್ ಡಿಕೆ ವಾಗ್ದಾಳಿ ನಡೆಸಿದ್ದಾರೆ.

Published On - 12:24 pm, Fri, 1 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ