AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಸ್ನೇಹಿತ ನನ್ನನ್ನು ಅಗಲಿ ಹೋಗಿದ್ದಾರೆ.. ಇದು ರಾಜಕಾರಣದ ಕೊಲೆ: ಭಾವುಕರಾದ ಹೆಚ್.ಡಿ. ಕುಮಾರಸ್ವಾಮಿ

ನನ್ನ ಸ್ನೇಹಿತ ಇಂದು ನನ್ನನ್ನು ಅಗಲಿ ಹೋಗಿದ್ದಾರೆ. ಇದು ರಾಜಕಾರಣದ ಕೊಲೆ ಎಂದು ಹೇಳಲು ಬಯಸುತ್ತೇನೆ. ಇಂತಹ ಘಟನೆ ಸಹಿಸುವುದಕ್ಕೆ ಆಗುವುದಿಲ್ಲ. ಧರ್ಮೇಗೌಡ ನನ್ನ ಒಡಹುಟ್ಟಿದ ಸಹೋದರನಂತೆ ಇದ್ದರು. ಧರ್ಮೇಗೌಡ ತಂದೆ ಲಕ್ಷ್ಮಯ್ಯ ಒಂದು ಮಾತು ಹೇಳಿದ್ರು ನಾನಂತೂ ಮಂತ್ರಿಯಾಗಲು ಆಗಲಿಲ್ಲ. -HDK

ನನ್ನ ಸ್ನೇಹಿತ ನನ್ನನ್ನು ಅಗಲಿ ಹೋಗಿದ್ದಾರೆ.. ಇದು ರಾಜಕಾರಣದ ಕೊಲೆ: ಭಾವುಕರಾದ ಹೆಚ್.ಡಿ. ಕುಮಾರಸ್ವಾಮಿ
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
ಆಯೇಷಾ ಬಾನು
| Edited By: |

Updated on: Dec 29, 2020 | 10:32 AM

Share

ಬೆಂಗಳೂರು: ರೈಲ್ವೆ ಹಳಿಗೆ ತಲೆಕೊಟ್ಟು ಪರಿಷತ್ ಉಪಸಭಾಪತಿ S.L. ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿನ ಸುದ್ದಿ ರಾಜ್ಯ ರಾಜಕೀಯದಲ್ಲಿ ಸೂತಕದ ಛಾಯೆ ಮೂಡಿಸಿದೆ. ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ. ಧರ್ಮೇಗೌಡರೊಂದಿಗೆ ಆತ್ಮೀಯ ಭಾಂದ್ಯವ್ಯ ಹೊಂದಿದ್ದ ಹೆಚ್.ಡಿ. ಕುಮಾರಸ್ವಾಮಿಯವರು ಸ್ನೇಹಿತನ ಸಾವಿಗೆ ಕಣ್ಣೀರು ಹಾಕಿದ್ದಾರೆ.

ನನ್ನ ಸ್ನೇಹಿತ ಇಂದು ನನ್ನನ್ನು ಅಗಲಿ ಹೋಗಿದ್ದಾರೆ. ಇದು ರಾಜಕಾರಣದ ಕೊಲೆ ಎಂದು ಹೇಳುವೆ. ಇಂತಹ ಘಟನೆ ಸಹಿಸುವುದಕ್ಕೆ ಆಗುವುದಿಲ್ಲ. ಧರ್ಮೇಗೌಡ ನನ್ನ ಒಡಹುಟ್ಟಿದ ಸಹೋದರನಂತೆ ಇದ್ದರು. ಧರ್ಮೇಗೌಡ ತಂದೆ ಲಕ್ಷ್ಮಯ್ಯ ಒಂದು ಮಾತು ನನಗೆ ಹೇಳಿದ್ದರು.. ನಾನಂತೂ ಮಂತ್ರಿ ಆಗಲಿಲ್ಲ. ನಾನು ಬದುಕಿರುವಾಗಲೇ ನನ್ನ ಪುತ್ರ (ಧರ್ಮೇಗೌಡ) ಮಂತ್ರಿ ಆಗಬೇಕೆಂದಿದ್ದರು.

ಆದರೆ ಅವರ ಆಸೆ ಈಡೇರಿಸಲು ಆಗಲಿಲ್ಲ. ಸಿದ್ದರಾಮಯ್ಯ ಜತೆ ಕಾಂಗ್ರೆಸ್‌ಗೆ ಹೋಗಲು ನಿರ್ಧರಿಸಿದ್ದರು. ಆ ವೇಳೆ HDK ಬೇಕಾ, MLA ಸ್ಥಾನ ಬೇಕಾ ಎಂದು ನಾನು ಕೇಳಿದ್ದೆ. ಈ ಮಾತಿಗೆ ಅವರು ತನ್ನ ನಿರ್ಧಾರವನ್ನು ಬದಲಿಸಿದ್ದರು ಎಂದು ಅಂದಿನ ಘಟನೆ ಮೆಲುಕು ಹಾಕಿ ಹೆಚ್‌ಡಿಕೆ ಭಾವುಕರಾದ್ರು.

ಧರ್ಮೇಗೌಡ ಆತ್ಮಹತ್ಯೆ: ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಿ ಟಿ ರವಿ ಹೇಳಿದ್ದೇನು?

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ