AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಹಸ್ತ ಸಕ್ಸಸ್: ಕುಮಾರಸ್ವಾಮಿ ಆಪ್ತ ಸೇರಿದಂತೆ ಹಲವು ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್​ನಲ್ಲಿ ಅಸಮಧಾನ ಸ್ಫೋಟಗೊಂಡಿದೆ. ಅದರಲ್ಲೂ ಕುಮಾರಸ್ವಾಮಿಯವರ ಸ್ವಕ್ಷೇತ್ರ ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಮುನಿಸಿಕೊಂಡಿದ್ದು, ಇದೀಗ ಅವರಿಗೆ ಡಿಕೆ ಬ್ರದರ್ಸ್ ಗಾಳ ಹಾಕಿದ್ದಾರೆ. ಹೌದು...​ ರಾಮನಗರ‌ ಜಿಲ್ಲೆ ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಇಂದು (ಅಕ್ಟೋಬರ್ 02) ಕಾಂಗ್ರೆಸ್​ಗೆ ಸೇರ್ಪಡೆಯಾದರು.

TV9 Web
| Edited By: |

Updated on: Oct 02, 2023 | 2:32 PM

Share

ಬೆಂಗಳೂರು, (ಅಕ್ಟೋಬರ್ 02): ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್​ನಲ್ಲಿ ಅಸಮಧಾನ ಸ್ಫೋಟಗೊಂಡಿದೆ. ಅದರಲ್ಲೂ ಕುಮಾರಸ್ವಾಮಿಯವರ ಸ್ವಕ್ಷೇತ್ರ ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಮುನಿಸಿಕೊಂಡಿದ್ದು, ಇದೀಗ ಅವರಿಗೆ ಡಿಕೆ ಬ್ರದರ್ಸ್ ಗಾಳ ಹಾಕಿದ್ದಾರೆ. ಹೌದು…​ ರಾಮನಗರ‌ ಜಿಲ್ಲೆ ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಇಂದು (ಅಕ್ಟೋಬರ್ 02) ಕಾಂಗ್ರೆಸ್​ಗೆ ಸೇರ್ಪಡೆಯಾದರು. ಬೆಂಗಳೂರಿನ KPCC ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕುಮಾರಸ್ವಾಮಿಯವರ ಆಪ್ತ ಮಾಜಿ ಶಾಸಕ ಎಂ.ಸಿ.ಅಶ್ವಥ್ ಸೇರಿ ಹಲವು ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರಿದರು. ಈ ಮೂಲಕ ಡಿಕೆ ಬ್ರದರ್ಸ್, ಕುಮಾರಸ್ವಾಮಿಗೆ ಶಾಕ್ ಕೊಟ್ಟರು.

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್