AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬೇಡ್ಕರ್​ ಭವನಕ್ಕೆ ಶಿಫ್ಟ್​ ಮಾಡುವ ಅಗತ್ಯವೇನಿತ್ತು? ಕುಮಾರಸ್ವಾಮಿ ಅಪಸ್ವರ

ಮಂಡ್ಯ: ನಗರದಲ್ಲಿ ಕೊವಿಡ್ ಪರೀಕ್ಷೆ ವೇಳೆ ನಡೆದಿರುವ ಅಹಿತಕರ ಘಟನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಂಡಿದ್ದರೆ ಸಮಸ್ಯೆ ಆಗ್ತಿರಲಿಲ್ಲ. ಅಂಬೇಡ್ಕರ್​ ಭವನಕ್ಕೆ ಶಿಫ್ಟ್​ ಮಾಡುವ ಅಗತ್ಯವೇನಿತ್ತು? ಇದಕ್ಕೆ ಮಂಡ್ಯ ಜಿಲ್ಲಾಧಿಕಾರಿ ಉತ್ತರ ಕೊಡಬೇಕು ಎಂದು HDK ಆಗ್ರಹಪೂರ್ವಕವಾಗಿ ಪ್ರಶ್ನಿಸಿದ್ದಾರೆ. ಈ ಹಿಂದೆ, ಬೆಂಗಳೂರಿನ ಪಾದರಾಯನಪುರ ಪುಂಡರನ್ನು ರಾಮನಗರ ಜಿಲ್ಲಾ ಜೈಲಿಗೆ ಸ್ಥಳಾಂತರಿಸಿದಾಗಲೂ ಸಹ ಕುಮಾರಸ್ವಾಮಿ ಇದೇ ರೀತಿಯಾಗಿ ಅಪಸ್ವರ ಎತ್ತಿದ್ದರು. ಮಂಡ್ಯದಲ್ಲಿ ಕೊವಿಡ್ ಪರೀಕ್ಷೆ ವೇಳೆ ನಡೆದಿರುವ ಗೂಂಡಾಗಿರಿ […]

ಅಂಬೇಡ್ಕರ್​ ಭವನಕ್ಕೆ ಶಿಫ್ಟ್​ ಮಾಡುವ ಅಗತ್ಯವೇನಿತ್ತು? ಕುಮಾರಸ್ವಾಮಿ ಅಪಸ್ವರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 25, 2020 | 4:07 PM

Share

ಮಂಡ್ಯ: ನಗರದಲ್ಲಿ ಕೊವಿಡ್ ಪರೀಕ್ಷೆ ವೇಳೆ ನಡೆದಿರುವ ಅಹಿತಕರ ಘಟನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಂಡಿದ್ದರೆ ಸಮಸ್ಯೆ ಆಗ್ತಿರಲಿಲ್ಲ. ಅಂಬೇಡ್ಕರ್​ ಭವನಕ್ಕೆ ಶಿಫ್ಟ್​ ಮಾಡುವ ಅಗತ್ಯವೇನಿತ್ತು? ಇದಕ್ಕೆ ಮಂಡ್ಯ ಜಿಲ್ಲಾಧಿಕಾರಿ ಉತ್ತರ ಕೊಡಬೇಕು ಎಂದು HDK ಆಗ್ರಹಪೂರ್ವಕವಾಗಿ ಪ್ರಶ್ನಿಸಿದ್ದಾರೆ. ಈ ಹಿಂದೆ, ಬೆಂಗಳೂರಿನ ಪಾದರಾಯನಪುರ ಪುಂಡರನ್ನು ರಾಮನಗರ ಜಿಲ್ಲಾ ಜೈಲಿಗೆ ಸ್ಥಳಾಂತರಿಸಿದಾಗಲೂ ಸಹ ಕುಮಾರಸ್ವಾಮಿ ಇದೇ ರೀತಿಯಾಗಿ ಅಪಸ್ವರ ಎತ್ತಿದ್ದರು.

ಮಂಡ್ಯದಲ್ಲಿ ಕೊವಿಡ್ ಪರೀಕ್ಷೆ ವೇಳೆ ನಡೆದಿರುವ ಗೂಂಡಾಗಿರಿ ಘಟನೆಯಲ್ಲಿ ಕೆಲವರು ನನ್ನ ಹೆಸರನ್ನೂ ಎಳೆದು ತಂದಿದ್ದಾರೆ. ಆದ್ರೆ ಯಾರೇ ಹಲ್ಲೇ ಮಾಡಿದ್ದರೂ ಅದು ತಪ್ಪೇ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಅಂತಹ ಘಟನೆಗಳಿಗೆ ನಾನು ಬೆಂಬಲ ನೀಡುವುದಿಲ್ಲ. ಸಮಸ್ಯೆಗಳಿದ್ದರೆ ಶ್ರೀಕಂಠೇಗೌಡ ಅಧಿಕಾರಿಗಳಿಗೆ ತಿಳಿಸಬೇಕಿತ್ತು. ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಬಗೆಹರಿಸಿಕೊಳ್ಳಬೇಕಿತ್ತು. ಅದನ್ನ ಬಿಟ್ಟು ಹಲ್ಲೆ ಮಾಡಿರುವುದನ್ನ ಬೆಂಬಲಿಸಲು ಆಗಲ್ಲ ಎಂದೂ ಕುಮಾರಸ್ವಾಮಿ ಹೇಳಿದ್ದಾರೆ.

Published On - 3:57 pm, Sat, 25 April 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!