AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ ಹೆಚ್​ಡಿಕೆ

ಬೆಳಗಾವಿ: ಉಪಚುನಾವಣೆ ಫಲಿತಾಂಶದ ಬಳಿಕ ಮತ್ತೆ ಮುಖ್ಯಮಂತ್ರಿ ಆಗುವ ಇಂಗಿತವನ್ನು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ. ಅಧಿಕಾರ ಇದ್ದಾಗ ಜನರ ಪರವಾಗಿ ಕೆಲಸ ಮಾಡಿದ್ದೇನೆ. ಮತ್ತೆ ಅಧಿಕಾರ ಸಿಕ್ಕರೆ ಜನರ ಪರವಾಗಿ ಕೆಲಸ ಮಾಡುತ್ತೇನೆ ಎನ್ನುವ ಮೂಲಕ ಮತ್ತೆ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಗೋಕಾಕ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಷ್ಟೇ ಅಲ್ಲ, ಬಿಜೆಪಿಯವರು ಬೆಂಬಲ ಕೊಡ್ತಾರೆ. ಫಲಿತಾಂಶದವರೆಗೂ ಕಾದು ನೋಡಿ: ಡಿಸೆಂಬರ್ 9ರ ಫಲಿತಾಂಶದವರೆಗೂ ಕಾದು ‌ನೋಡಿ ಉತ್ತರ ಸಿಗುತ್ತೆ. 2020ಕ್ಕೆ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ತೀರ್ಮಾನ […]

ಮತ್ತೆ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ ಹೆಚ್​ಡಿಕೆ
ಸಾಧು ಶ್ರೀನಾಥ್​
|

Updated on: Nov 18, 2019 | 9:47 PM

Share

ಬೆಳಗಾವಿ: ಉಪಚುನಾವಣೆ ಫಲಿತಾಂಶದ ಬಳಿಕ ಮತ್ತೆ ಮುಖ್ಯಮಂತ್ರಿ ಆಗುವ ಇಂಗಿತವನ್ನು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.

ಅಧಿಕಾರ ಇದ್ದಾಗ ಜನರ ಪರವಾಗಿ ಕೆಲಸ ಮಾಡಿದ್ದೇನೆ. ಮತ್ತೆ ಅಧಿಕಾರ ಸಿಕ್ಕರೆ ಜನರ ಪರವಾಗಿ ಕೆಲಸ ಮಾಡುತ್ತೇನೆ ಎನ್ನುವ ಮೂಲಕ ಮತ್ತೆ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಗೋಕಾಕ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಷ್ಟೇ ಅಲ್ಲ, ಬಿಜೆಪಿಯವರು ಬೆಂಬಲ ಕೊಡ್ತಾರೆ.

ಫಲಿತಾಂಶದವರೆಗೂ ಕಾದು ನೋಡಿ: ಡಿಸೆಂಬರ್ 9ರ ಫಲಿತಾಂಶದವರೆಗೂ ಕಾದು ‌ನೋಡಿ ಉತ್ತರ ಸಿಗುತ್ತೆ. 2020ಕ್ಕೆ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ತೀರ್ಮಾನ ಬರುತ್ತೆ. ಈ ಉಪಚುನಾವಣೆ ಫಲಿತಾಂಶದಿಂದ ಪೂರಕ ತೀರ್ಮಾನಗಳು ಬರುತ್ತವೆ ಅಂತಾ ಗೋಕಾಕ್​ನಲ್ಲಿ ಕುಮಾರಸ್ವಾಮಿ ಹೇಳಿದರು.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್