AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿ ಏನ್ ಸಾಧನೆ ಮಾಡಿದೆ ಅಂತ ಒಳಒಪ್ಪಂದ ಮಾಡಿಕೊಳ್ಳಲಿ, ಸಿದ್ರಾಮಣ್ಣಾ?’

ಬೆಂಗಳೂರು: ಹೆಚ್.ಡಿ ಕುಮಾರಸ್ವಾಮಿ ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಅನ್ನೋ ಸಿದ್ದರಾಮಯ್ಯನವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಇಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ‘BJP ಜತೆ ಕುಮಾರಸ್ವಾಮಿ ಒಳಒಪ್ಪಂದ ಮಾಡಿಕೊಂಡಿದ್ದಾರೆ’ ಎಂದೆಲ್ಲಾ ಮಾತಾಡಿ ಬಿಜೆಪಿಗೆ ಶಕ್ತಿ ತುಂಬುವ ಕೆಲಸ ಮಾಡ್ತಿದ್ದಾರೆ ಸಿದ್ದರಾಮಯ್ಯ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು, ಬಿಜೆಪಿಯ  ‘ಬಿ’ ಟೀಂ ಅಂದಿದ್ರಿ ಎಂದೂ ಕುಮಾರಸ್ವಾಮಿ ಆಕ್ರೋಶವನ್ನು ಹೊರಹಾಕಿದ್ದಾರೆ. ಅಂದು ಸಿದ್ದರಾಮಯ್ಯ ಕುತಂತ್ರದ ರಾಜಕಾರಣ ಮಾಡಿದ್ರು, ಹೀಗಾಗಿ ಬಿಜೆಪಿಗೆ 105 ಬಂತು, ಇಲ್ಲಿದಿದ್ರೆ ಬಿಜೆಪಿಗೆ 70 ಸ್ಥಾನ […]

'ಬಿಜೆಪಿ ಏನ್ ಸಾಧನೆ ಮಾಡಿದೆ ಅಂತ ಒಳಒಪ್ಪಂದ ಮಾಡಿಕೊಳ್ಳಲಿ, ಸಿದ್ರಾಮಣ್ಣಾ?'
ಸಾಧು ಶ್ರೀನಾಥ್​
|

Updated on:Nov 13, 2019 | 4:56 PM

Share

ಬೆಂಗಳೂರು: ಹೆಚ್.ಡಿ ಕುಮಾರಸ್ವಾಮಿ ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಅನ್ನೋ ಸಿದ್ದರಾಮಯ್ಯನವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಇಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

‘BJP ಜತೆ ಕುಮಾರಸ್ವಾಮಿ ಒಳಒಪ್ಪಂದ ಮಾಡಿಕೊಂಡಿದ್ದಾರೆ’ ಎಂದೆಲ್ಲಾ ಮಾತಾಡಿ ಬಿಜೆಪಿಗೆ ಶಕ್ತಿ ತುಂಬುವ ಕೆಲಸ ಮಾಡ್ತಿದ್ದಾರೆ ಸಿದ್ದರಾಮಯ್ಯ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು, ಬಿಜೆಪಿಯ  ‘ಬಿ’ ಟೀಂ ಅಂದಿದ್ರಿ ಎಂದೂ ಕುಮಾರಸ್ವಾಮಿ ಆಕ್ರೋಶವನ್ನು ಹೊರಹಾಕಿದ್ದಾರೆ.

ಅಂದು ಸಿದ್ದರಾಮಯ್ಯ ಕುತಂತ್ರದ ರಾಜಕಾರಣ ಮಾಡಿದ್ರು, ಹೀಗಾಗಿ ಬಿಜೆಪಿಗೆ 105 ಬಂತು, ಇಲ್ಲಿದಿದ್ರೆ ಬಿಜೆಪಿಗೆ 70 ಸ್ಥಾನ ಬರ್ತಿತ್ತು. ಬಿಜೆಪಿ ಅವ್ರು ಏನ್ ಸಾಧನೆ ಮಾಡಿದ್ದಾರೆ ಅಂತ ನಾನು ಅವ್ರ ಜೊತೆ ಒಳಒಪ್ಪಂದ ಮಾಡಿಕೊಳ್ಳಬೇಕು. ಕಾಂಗ್ರೆಸ್ ಗಿಂತ ಎರಡು ಪಟ್ಟು ಈ ಚುನಾವಣೆಯಲ್ಲಿ ನಾನು ಕೆಲಸ ಮಾಡಲು ಮುಂದಾಗಿದ್ದೇನೆ.

2008 ರಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡಿತ್ತು. ಅವತ್ತು ಕಾಂಗ್ರೆಸ್, ಜೆಡಿಎಸ್ ಉಪಚುನಾವಣೆ ಯಲ್ಲಿ ಎಷ್ಟು ಸ್ಥಾನ ಗೆದ್ದಿತ್ತು ಎಂದು ಮೊದಲು ತಿಳಿದುಕೊಳ್ಳಿ. ಕಾಂಗ್ರೆಸ್ ಗಿಂತಲೂ ನಾವೇ ಅವತ್ತು ಜಾಸ್ತಿ ಸ್ಥಾನ ಗೆದ್ದೆವು. ನೀವು ನಮ್ಮಿಂದ ಗೋವಿಂದರಾಜನಗರ ಗೆದ್ರಿ. ನಾವು ಯಡಿಯೂರಪ್ಪ ಅವ್ರನ್ನ ಉಳಿಸುತ್ತೇವೆ ಅಂತ ಹೇಳಿಲ್ಲ. ಕೇಂದ್ರದಲ್ಲಿ ಅಧಿಕಾರದಲ್ಲಿ ಇರೋದ್ರೀಂದ ಸರ್ಕಾರಕ್ಕೆ ಅನುಕೂಲ ಅಂತ ದೇವೇಗೌಡರು ಹೇಳಿದ್ದಾರೆ ಅಷ್ಟೇ ಎಂದಿದ್ದಾರೆ.

Published On - 3:44 pm, Wed, 13 November 19

200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ