AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಕಾಂಗ್ರೆಸ್ ಅವಸಾನ ಸಿದ್ದರಾಮಯ್ಯರಿಂದಲೇ ಆಗುತ್ತೆ -HDK ಟಾಂಗ್​

ಬೆಂಗಳೂರು: JDS ಎಲ್ಲಿದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯರ ಹೇಳಿಕೆಗೆ ಮಾಜಿ ಸಿಎಂ HD ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. JDS ಬಗ್ಗೆ ಲಘುವಾಗಿ ಮಾತನಾಡಬೇಡಿ. ನಾವು ಯಾರ ಹಂಗಿನಲ್ಲೂ ಇಲ್ಲ ಎಂದು ಹೇಳಿದ್ದಾರೆ. ನಿಮ್ಮಂಥ ರಾಷ್ಟ್ರೀಯ ಪಕ್ಷಗಳು ನಮ್ಮ ದುರುಪಯೋಗ ಮಾಡಿಕೊಳ್ಳುತ್ತಿವೆ. JDSನಲ್ಲಿ ಬೆಳೆದು, JDSನ ಮುಗಿಸಲು ಹೊರಟಿದ್ದೀರಿ. ಅದು ಎಂದಿಗೂ ಸಾಧ್ಯವಾಗಲ್ಲ. ಆದರೆ, ರಾಜ್ಯ ಕಾಂಗ್ರೆಸ್ ಅವಸಾನ ಸಿದ್ದರಾಮಯ್ಯರಿಂದಲೇ ಆಗುತ್ತೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ‘ರಾಜೇಶ್ ಗೌಡ ಮತ್ತು ನಿಮ್ ಪುತ್ರ ಯತೀಂದ್ರ ಸಂಬಂಧ ಏನು?’ […]

ರಾಜ್ಯ ಕಾಂಗ್ರೆಸ್ ಅವಸಾನ ಸಿದ್ದರಾಮಯ್ಯರಿಂದಲೇ ಆಗುತ್ತೆ -HDK ಟಾಂಗ್​
KUSHAL V
| Edited By: |

Updated on:Oct 05, 2020 | 2:32 PM

Share

ಬೆಂಗಳೂರು: JDS ಎಲ್ಲಿದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯರ ಹೇಳಿಕೆಗೆ ಮಾಜಿ ಸಿಎಂ HD ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. JDS ಬಗ್ಗೆ ಲಘುವಾಗಿ ಮಾತನಾಡಬೇಡಿ. ನಾವು ಯಾರ ಹಂಗಿನಲ್ಲೂ ಇಲ್ಲ ಎಂದು ಹೇಳಿದ್ದಾರೆ.

ನಿಮ್ಮಂಥ ರಾಷ್ಟ್ರೀಯ ಪಕ್ಷಗಳು ನಮ್ಮ ದುರುಪಯೋಗ ಮಾಡಿಕೊಳ್ಳುತ್ತಿವೆ. JDSನಲ್ಲಿ ಬೆಳೆದು, JDSನ ಮುಗಿಸಲು ಹೊರಟಿದ್ದೀರಿ. ಅದು ಎಂದಿಗೂ ಸಾಧ್ಯವಾಗಲ್ಲ. ಆದರೆ, ರಾಜ್ಯ ಕಾಂಗ್ರೆಸ್ ಅವಸಾನ ಸಿದ್ದರಾಮಯ್ಯರಿಂದಲೇ ಆಗುತ್ತೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

‘ರಾಜೇಶ್ ಗೌಡ ಮತ್ತು ನಿಮ್ ಪುತ್ರ ಯತೀಂದ್ರ ಸಂಬಂಧ ಏನು?’ ಇತ್ತ BJP ಮತ್ತು JDS ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಸಿದ್ದರಾಮಯ್ಯ ಕಳೆದ ಚುನಾವಣೆಯಲ್ಲೂ ಹೇಳಿದ್ರು. ಈಗಲೂ ಹೇಳಿ ಗೊಂದಲ ಸೃಷ್ಟಿ ಮಾಡ್ತಾಯಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ಆದ್ರೆ, ರಾಜೇಶ್ ಗೌಡ ಮತ್ತು ನಿಮ್ಮ ಪುತ್ರ ಯತೀಂದ್ರ ನಡುವಿನ ಸಂಬಂಧ ಏನು? ಇಬ್ಬರೂ ಬಿಸಿನೆಸ್ ಪಾಲುದಾರರು ಅಲ್ಲವೇ? ಈಗ ಏಕಾಏಕಿ ರಾಜೇಶ್ ಗೌಡ ಬಿಜೆಪಿಗೆ ಹೋಗಿದ್ದು ಯಾಕೆ? ಇಂಥ ರಾಜೇಶ್ ಗೌಡ ಬಿಜೆಪಿಗೆ ಹೋಗಿದ್ದು ಯಾರ ಚಿತಾವಣೆಯಿಂದ? ಬಿಜೆಪಿಗೆ ನೀವೇ ಪರೋಕ್ಷವಾಗಿ ಬೆಂಬಲ ಕೊಡ್ತಾ ಇದ್ದೀರಾ? ಎಂದು ಸಿದ್ದರಾಮಯ್ಯರಿಗೆ ಕುಮಾರಸ್ವಾಮಿ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಜೊತೆಗೆ, ಸಿದ್ದರಾಮಯ್ಯನವರೇ ಚಿಲ್ಲರೆ ರಾಜಕಾರಣ ಬಿಡಿ ಅಂತಾ ಹೇಳಿದ್ದಾರೆ.

Published On - 2:26 pm, Mon, 5 October 20

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ