AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರು ಹೇಳುವ ಪ್ರಕಾರ ಪೆದ್ದ ನಾನು -HDK ಹೀಗೇಕೆ ಹೇಳಿದರು?

ಬೆಂಗಳೂರು: ಸಿದ್ದರಾಮಯ್ಯನವರು ನನ್ನನ್ನು ಪೆದ್ದ ಎಂದು ಹೇಳ್ತಾರೆ. ಅವರು ಹೇಳುವ ಪ್ರಕಾರ ನಾನು ಪೆದ್ದ ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವನ್ನು 10% ಸರ್ಕಾರ ಎಂದು ಸಿದ್ದರಾಮಯ್ಯ ಆರೋಪಿಸುತ್ತಾರೆ. ನಮ್ಮ ಜೊತೆಯೂ ಸಿದ್ದರಾಮಯ್ಯನವರು ಸರ್ಕಾರ ನಡೆಸಿದ್ರು. ನಾನು ರೈತರ 25 ಸಾವಿರ ಕೋಟಿ ರೂಪಾಯಿ ಸಾಲಮನ್ನಾ ಮಾಡಿದ್ದೆ. ಇವರ ಪ್ರಕಾರ 10 ಪರ್ಸೆಂಟ್ ಪಡೆದಿದ್ರೆ ಹಣ ಬರುತ್ತಿತ್ತು. ಅಂದರೆ, ನನಗೆ 2,500 ಕೋಟಿ ರೂಪಾಯಿ ಬರುತ್ತಿತ್ತು. ಆದರೆ ನಾನು […]

ಅವರು ಹೇಳುವ ಪ್ರಕಾರ ಪೆದ್ದ ನಾನು -HDK ಹೀಗೇಕೆ ಹೇಳಿದರು?
KUSHAL V
| Edited By: |

Updated on: Oct 08, 2020 | 2:39 PM

Share

ಬೆಂಗಳೂರು: ಸಿದ್ದರಾಮಯ್ಯನವರು ನನ್ನನ್ನು ಪೆದ್ದ ಎಂದು ಹೇಳ್ತಾರೆ. ಅವರು ಹೇಳುವ ಪ್ರಕಾರ ನಾನು ಪೆದ್ದ ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವನ್ನು 10% ಸರ್ಕಾರ ಎಂದು ಸಿದ್ದರಾಮಯ್ಯ ಆರೋಪಿಸುತ್ತಾರೆ. ನಮ್ಮ ಜೊತೆಯೂ ಸಿದ್ದರಾಮಯ್ಯನವರು ಸರ್ಕಾರ ನಡೆಸಿದ್ರು. ನಾನು ರೈತರ 25 ಸಾವಿರ ಕೋಟಿ ರೂಪಾಯಿ ಸಾಲಮನ್ನಾ ಮಾಡಿದ್ದೆ. ಇವರ ಪ್ರಕಾರ 10 ಪರ್ಸೆಂಟ್ ಪಡೆದಿದ್ರೆ ಹಣ ಬರುತ್ತಿತ್ತು. ಅಂದರೆ, ನನಗೆ 2,500 ಕೋಟಿ ರೂಪಾಯಿ ಬರುತ್ತಿತ್ತು. ಆದರೆ ನಾನು ಬಡವರ ಕಷ್ಟವನ್ನು ಹೃದಯದಿಂದ ನೋಡಿದ್ದೆ ಎಂದು ಸಿದ್ದರಾಮಯ್ಯ ವಿರುದ್ಧ HDK ವಾಗ್ದಾಳಿ ನಡೆಸಿದರು.

‘ಸಿದ್ದರಾಮಯ್ಯಗೆ HD ಕುಮಾರಸ್ವಾಮಿ ಬಗ್ಗೆ ಭಯವಿದೆ’ ಸಿದ್ದರಾಮಯ್ಯ ತಮ್ಮನ್ನು ಟಾರ್ಗೆಟ್ ಮಾಡುವ ವಿಚಾರವಾಗಿ ಸಿದ್ದರಾಮಯ್ಯಗೆ ಹೆಚ್.ಡಿ. ಕುಮಾರಸ್ವಾಮಿ ಬಗ್ಗೆ ಭಯವಿದೆ. ಇದು ಅವರ ಹೇಳಿಕೆಗಳಿಂದಲೇ ಗೊತ್ತಾಗುತ್ತದೆ. ಅವರು ಮಾತನಾಡುವುದರಿಂದಲೇ ನಾನು ಮಾತನಾಡುತ್ತಿರುವುದು ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ