AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನನ್ನು ನೋಡಿ ಡಿಕೆಶಿಗೆ ಟೆನ್ಷನ್ ಆಗಿದೆ.. ಮೊದಲು ಮಾತ್ರೆ ತಗೊಳ್ಳೋಕೆ ಹೇಳಿ’

ಬೆಂಗಳೂರು: ನನ್ನ ಮಾತುಗಳನ್ನ ಕೇಳಿದ್ರೆ ಟೆನ್ಷನ್​ ಆಗಿದೆ ಅಂದ್ಕೊಳ್ತಿರಾ? ನಿಜವಾಗಿಯೂ ನನಗೆ ಯಾವುದೇ ರೀತಿಯ ಟೆನ್ಷನ್ ಇಲ್ಲ. ನನ್ನನ್ನು ನೋಡಿ ಡಿ.ಕೆ.ಶಿವಕುಮಾರ್​​ಗೆ ಟೆನ್ಷನ್ ಆಗಿದೆ ಎಂದು ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದಾರೆ. ಡಿಕೆಶಿ ಆ ಟೆನ್ಷನ್‌ಗೆ ಮೊದಲು ಮಾತ್ರೆ ತೆಗೆದುಕೊಳ್ಳಲಿ ಎಂದು ಸಹ ಲೇವಡಿ ಮಾಡಿದ್ದಾರೆ. ಶಿವಕುಮಾರ್​ಗೆ ಚುನಾವಣೆ ಅಲ್ಲ ಹಲವಾರು ಟೆನ್ಷನ್​ಗಳು ಇವೆ. ನಮ್ಮ ಕಾರ್ಯಕರ್ತರನ್ನ ಸೆಳೆದ ಮಾತ್ರಕ್ಕೆ ಅವರು ಗೆಲ್ಲೋದಿಲ್ಲ. ಕಾರ್ಯಕರ್ತರನ್ನ ಸೆಳೆದ ಮಾತ್ರಕ್ಕೆ ಚುನಾವಣೆ ಗೆಲ್ಲಲ್ಲ. ಅವರಿಗೆ ನಮ್ಮ ಪಕ್ಷದ ಬಗ್ಗೆ […]

‘ನನ್ನನ್ನು ನೋಡಿ ಡಿಕೆಶಿಗೆ ಟೆನ್ಷನ್ ಆಗಿದೆ.. ಮೊದಲು ಮಾತ್ರೆ ತಗೊಳ್ಳೋಕೆ ಹೇಳಿ’
KUSHAL V
|

Updated on: Oct 18, 2020 | 6:20 PM

Share

ಬೆಂಗಳೂರು: ನನ್ನ ಮಾತುಗಳನ್ನ ಕೇಳಿದ್ರೆ ಟೆನ್ಷನ್​ ಆಗಿದೆ ಅಂದ್ಕೊಳ್ತಿರಾ? ನಿಜವಾಗಿಯೂ ನನಗೆ ಯಾವುದೇ ರೀತಿಯ ಟೆನ್ಷನ್ ಇಲ್ಲ. ನನ್ನನ್ನು ನೋಡಿ ಡಿ.ಕೆ.ಶಿವಕುಮಾರ್​​ಗೆ ಟೆನ್ಷನ್ ಆಗಿದೆ ಎಂದು ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದಾರೆ. ಡಿಕೆಶಿ ಆ ಟೆನ್ಷನ್‌ಗೆ ಮೊದಲು ಮಾತ್ರೆ ತೆಗೆದುಕೊಳ್ಳಲಿ ಎಂದು ಸಹ ಲೇವಡಿ ಮಾಡಿದ್ದಾರೆ.

ಶಿವಕುಮಾರ್​ಗೆ ಚುನಾವಣೆ ಅಲ್ಲ ಹಲವಾರು ಟೆನ್ಷನ್​ಗಳು ಇವೆ. ನಮ್ಮ ಕಾರ್ಯಕರ್ತರನ್ನ ಸೆಳೆದ ಮಾತ್ರಕ್ಕೆ ಅವರು ಗೆಲ್ಲೋದಿಲ್ಲ. ಕಾರ್ಯಕರ್ತರನ್ನ ಸೆಳೆದ ಮಾತ್ರಕ್ಕೆ ಚುನಾವಣೆ ಗೆಲ್ಲಲ್ಲ. ಅವರಿಗೆ ನಮ್ಮ ಪಕ್ಷದ ಬಗ್ಗೆ ಹೆಚ್ಚು ಟೆನ್ಷನ್ ಇದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

‘ನಮ್ಮ ಕುಟುಂಬ ರಾಜ್ಯಕ್ಕೆ ಕೊಡುಗೆ ಕೊಟ್ಟಿಲ್ವಾ?’ ನಾವು ಕುಟುಂಬ ರಾಜಕಾರಣ ಮಾಡ್ತೇವೆ ಎಂದು ಹೇಳ್ತಾರೆ. ಸಿಎಂ ಬಿ.ಎಸ್.​ಯಡಿಯೂರಪ್ಪ ಮತ್ತು ಅವರ ಮಕ್ಕಳು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ, ಜಾರಕಿಹೊಳಿ ಮತ್ತು ಅವರ ಸಹೋದರರು, ಡಿಕೆ ಬ್ರದರ್ಸ್ ಎಲ್ಲರೂ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ. ಆದರೆ ನಮ್ಮ ಕುಟುಂಬದ ಮೇಲೆ ಮಾತ್ರ ಆರೋಪಿಸುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.

ಯಾಕೆ ನಮ್ಮ ಕುಟುಂಬ ರಾಜ್ಯಕ್ಕೆ ಕೊಡುಗೆ ಕೊಟ್ಟಿಲ್ವಾ? ಪ್ರಧಾನಿಯಾಗಿ ದೇವೇಗೌಡರು, ಮುಖ್ಯಮಂತ್ರಿಯಾಗಿ ನಾನು. ಮಂತ್ರಿಯಾಗಿ ಹೆಚ್​.ಡಿ.ರೇವಣ್ಣ ಕೊಡುಗೆ ಕೊಟ್ಟಿಲ್ವಾ? ನಮ್ಮ ಕುಟುಂಬದ ಮೇಲೆ ಆರೋಪ ಮಾಡುವುದನ್ನು ಬಿಡಿ ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

Follow Us
KUSHAL V
KUSHAL V
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?