AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನನ್ನು ನೋಡಿ ಡಿಕೆಶಿಗೆ ಟೆನ್ಷನ್ ಆಗಿದೆ.. ಮೊದಲು ಮಾತ್ರೆ ತಗೊಳ್ಳೋಕೆ ಹೇಳಿ’

ಬೆಂಗಳೂರು: ನನ್ನ ಮಾತುಗಳನ್ನ ಕೇಳಿದ್ರೆ ಟೆನ್ಷನ್​ ಆಗಿದೆ ಅಂದ್ಕೊಳ್ತಿರಾ? ನಿಜವಾಗಿಯೂ ನನಗೆ ಯಾವುದೇ ರೀತಿಯ ಟೆನ್ಷನ್ ಇಲ್ಲ. ನನ್ನನ್ನು ನೋಡಿ ಡಿ.ಕೆ.ಶಿವಕುಮಾರ್​​ಗೆ ಟೆನ್ಷನ್ ಆಗಿದೆ ಎಂದು ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದಾರೆ. ಡಿಕೆಶಿ ಆ ಟೆನ್ಷನ್‌ಗೆ ಮೊದಲು ಮಾತ್ರೆ ತೆಗೆದುಕೊಳ್ಳಲಿ ಎಂದು ಸಹ ಲೇವಡಿ ಮಾಡಿದ್ದಾರೆ. ಶಿವಕುಮಾರ್​ಗೆ ಚುನಾವಣೆ ಅಲ್ಲ ಹಲವಾರು ಟೆನ್ಷನ್​ಗಳು ಇವೆ. ನಮ್ಮ ಕಾರ್ಯಕರ್ತರನ್ನ ಸೆಳೆದ ಮಾತ್ರಕ್ಕೆ ಅವರು ಗೆಲ್ಲೋದಿಲ್ಲ. ಕಾರ್ಯಕರ್ತರನ್ನ ಸೆಳೆದ ಮಾತ್ರಕ್ಕೆ ಚುನಾವಣೆ ಗೆಲ್ಲಲ್ಲ. ಅವರಿಗೆ ನಮ್ಮ ಪಕ್ಷದ ಬಗ್ಗೆ […]

‘ನನ್ನನ್ನು ನೋಡಿ ಡಿಕೆಶಿಗೆ ಟೆನ್ಷನ್ ಆಗಿದೆ.. ಮೊದಲು ಮಾತ್ರೆ ತಗೊಳ್ಳೋಕೆ ಹೇಳಿ’
KUSHAL V
|

Updated on: Oct 18, 2020 | 6:20 PM

Share

ಬೆಂಗಳೂರು: ನನ್ನ ಮಾತುಗಳನ್ನ ಕೇಳಿದ್ರೆ ಟೆನ್ಷನ್​ ಆಗಿದೆ ಅಂದ್ಕೊಳ್ತಿರಾ? ನಿಜವಾಗಿಯೂ ನನಗೆ ಯಾವುದೇ ರೀತಿಯ ಟೆನ್ಷನ್ ಇಲ್ಲ. ನನ್ನನ್ನು ನೋಡಿ ಡಿ.ಕೆ.ಶಿವಕುಮಾರ್​​ಗೆ ಟೆನ್ಷನ್ ಆಗಿದೆ ಎಂದು ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದಾರೆ. ಡಿಕೆಶಿ ಆ ಟೆನ್ಷನ್‌ಗೆ ಮೊದಲು ಮಾತ್ರೆ ತೆಗೆದುಕೊಳ್ಳಲಿ ಎಂದು ಸಹ ಲೇವಡಿ ಮಾಡಿದ್ದಾರೆ.

ಶಿವಕುಮಾರ್​ಗೆ ಚುನಾವಣೆ ಅಲ್ಲ ಹಲವಾರು ಟೆನ್ಷನ್​ಗಳು ಇವೆ. ನಮ್ಮ ಕಾರ್ಯಕರ್ತರನ್ನ ಸೆಳೆದ ಮಾತ್ರಕ್ಕೆ ಅವರು ಗೆಲ್ಲೋದಿಲ್ಲ. ಕಾರ್ಯಕರ್ತರನ್ನ ಸೆಳೆದ ಮಾತ್ರಕ್ಕೆ ಚುನಾವಣೆ ಗೆಲ್ಲಲ್ಲ. ಅವರಿಗೆ ನಮ್ಮ ಪಕ್ಷದ ಬಗ್ಗೆ ಹೆಚ್ಚು ಟೆನ್ಷನ್ ಇದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

‘ನಮ್ಮ ಕುಟುಂಬ ರಾಜ್ಯಕ್ಕೆ ಕೊಡುಗೆ ಕೊಟ್ಟಿಲ್ವಾ?’ ನಾವು ಕುಟುಂಬ ರಾಜಕಾರಣ ಮಾಡ್ತೇವೆ ಎಂದು ಹೇಳ್ತಾರೆ. ಸಿಎಂ ಬಿ.ಎಸ್.​ಯಡಿಯೂರಪ್ಪ ಮತ್ತು ಅವರ ಮಕ್ಕಳು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ, ಜಾರಕಿಹೊಳಿ ಮತ್ತು ಅವರ ಸಹೋದರರು, ಡಿಕೆ ಬ್ರದರ್ಸ್ ಎಲ್ಲರೂ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ. ಆದರೆ ನಮ್ಮ ಕುಟುಂಬದ ಮೇಲೆ ಮಾತ್ರ ಆರೋಪಿಸುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.

ಯಾಕೆ ನಮ್ಮ ಕುಟುಂಬ ರಾಜ್ಯಕ್ಕೆ ಕೊಡುಗೆ ಕೊಟ್ಟಿಲ್ವಾ? ಪ್ರಧಾನಿಯಾಗಿ ದೇವೇಗೌಡರು, ಮುಖ್ಯಮಂತ್ರಿಯಾಗಿ ನಾನು. ಮಂತ್ರಿಯಾಗಿ ಹೆಚ್​.ಡಿ.ರೇವಣ್ಣ ಕೊಡುಗೆ ಕೊಟ್ಟಿಲ್ವಾ? ನಮ್ಮ ಕುಟುಂಬದ ಮೇಲೆ ಆರೋಪ ಮಾಡುವುದನ್ನು ಬಿಡಿ ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!