AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನನ್ನು ನೋಡಿ ಡಿಕೆಶಿಗೆ ಟೆನ್ಷನ್ ಆಗಿದೆ.. ಮೊದಲು ಮಾತ್ರೆ ತಗೊಳ್ಳೋಕೆ ಹೇಳಿ’

ಬೆಂಗಳೂರು: ನನ್ನ ಮಾತುಗಳನ್ನ ಕೇಳಿದ್ರೆ ಟೆನ್ಷನ್​ ಆಗಿದೆ ಅಂದ್ಕೊಳ್ತಿರಾ? ನಿಜವಾಗಿಯೂ ನನಗೆ ಯಾವುದೇ ರೀತಿಯ ಟೆನ್ಷನ್ ಇಲ್ಲ. ನನ್ನನ್ನು ನೋಡಿ ಡಿ.ಕೆ.ಶಿವಕುಮಾರ್​​ಗೆ ಟೆನ್ಷನ್ ಆಗಿದೆ ಎಂದು ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದಾರೆ. ಡಿಕೆಶಿ ಆ ಟೆನ್ಷನ್‌ಗೆ ಮೊದಲು ಮಾತ್ರೆ ತೆಗೆದುಕೊಳ್ಳಲಿ ಎಂದು ಸಹ ಲೇವಡಿ ಮಾಡಿದ್ದಾರೆ. ಶಿವಕುಮಾರ್​ಗೆ ಚುನಾವಣೆ ಅಲ್ಲ ಹಲವಾರು ಟೆನ್ಷನ್​ಗಳು ಇವೆ. ನಮ್ಮ ಕಾರ್ಯಕರ್ತರನ್ನ ಸೆಳೆದ ಮಾತ್ರಕ್ಕೆ ಅವರು ಗೆಲ್ಲೋದಿಲ್ಲ. ಕಾರ್ಯಕರ್ತರನ್ನ ಸೆಳೆದ ಮಾತ್ರಕ್ಕೆ ಚುನಾವಣೆ ಗೆಲ್ಲಲ್ಲ. ಅವರಿಗೆ ನಮ್ಮ ಪಕ್ಷದ ಬಗ್ಗೆ […]

‘ನನ್ನನ್ನು ನೋಡಿ ಡಿಕೆಶಿಗೆ ಟೆನ್ಷನ್ ಆಗಿದೆ.. ಮೊದಲು ಮಾತ್ರೆ ತಗೊಳ್ಳೋಕೆ ಹೇಳಿ’
KUSHAL V
|

Updated on: Oct 18, 2020 | 6:20 PM

Share

ಬೆಂಗಳೂರು: ನನ್ನ ಮಾತುಗಳನ್ನ ಕೇಳಿದ್ರೆ ಟೆನ್ಷನ್​ ಆಗಿದೆ ಅಂದ್ಕೊಳ್ತಿರಾ? ನಿಜವಾಗಿಯೂ ನನಗೆ ಯಾವುದೇ ರೀತಿಯ ಟೆನ್ಷನ್ ಇಲ್ಲ. ನನ್ನನ್ನು ನೋಡಿ ಡಿ.ಕೆ.ಶಿವಕುಮಾರ್​​ಗೆ ಟೆನ್ಷನ್ ಆಗಿದೆ ಎಂದು ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದಾರೆ. ಡಿಕೆಶಿ ಆ ಟೆನ್ಷನ್‌ಗೆ ಮೊದಲು ಮಾತ್ರೆ ತೆಗೆದುಕೊಳ್ಳಲಿ ಎಂದು ಸಹ ಲೇವಡಿ ಮಾಡಿದ್ದಾರೆ.

ಶಿವಕುಮಾರ್​ಗೆ ಚುನಾವಣೆ ಅಲ್ಲ ಹಲವಾರು ಟೆನ್ಷನ್​ಗಳು ಇವೆ. ನಮ್ಮ ಕಾರ್ಯಕರ್ತರನ್ನ ಸೆಳೆದ ಮಾತ್ರಕ್ಕೆ ಅವರು ಗೆಲ್ಲೋದಿಲ್ಲ. ಕಾರ್ಯಕರ್ತರನ್ನ ಸೆಳೆದ ಮಾತ್ರಕ್ಕೆ ಚುನಾವಣೆ ಗೆಲ್ಲಲ್ಲ. ಅವರಿಗೆ ನಮ್ಮ ಪಕ್ಷದ ಬಗ್ಗೆ ಹೆಚ್ಚು ಟೆನ್ಷನ್ ಇದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

‘ನಮ್ಮ ಕುಟುಂಬ ರಾಜ್ಯಕ್ಕೆ ಕೊಡುಗೆ ಕೊಟ್ಟಿಲ್ವಾ?’ ನಾವು ಕುಟುಂಬ ರಾಜಕಾರಣ ಮಾಡ್ತೇವೆ ಎಂದು ಹೇಳ್ತಾರೆ. ಸಿಎಂ ಬಿ.ಎಸ್.​ಯಡಿಯೂರಪ್ಪ ಮತ್ತು ಅವರ ಮಕ್ಕಳು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ, ಜಾರಕಿಹೊಳಿ ಮತ್ತು ಅವರ ಸಹೋದರರು, ಡಿಕೆ ಬ್ರದರ್ಸ್ ಎಲ್ಲರೂ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ. ಆದರೆ ನಮ್ಮ ಕುಟುಂಬದ ಮೇಲೆ ಮಾತ್ರ ಆರೋಪಿಸುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.

ಯಾಕೆ ನಮ್ಮ ಕುಟುಂಬ ರಾಜ್ಯಕ್ಕೆ ಕೊಡುಗೆ ಕೊಟ್ಟಿಲ್ವಾ? ಪ್ರಧಾನಿಯಾಗಿ ದೇವೇಗೌಡರು, ಮುಖ್ಯಮಂತ್ರಿಯಾಗಿ ನಾನು. ಮಂತ್ರಿಯಾಗಿ ಹೆಚ್​.ಡಿ.ರೇವಣ್ಣ ಕೊಡುಗೆ ಕೊಟ್ಟಿಲ್ವಾ? ನಮ್ಮ ಕುಟುಂಬದ ಮೇಲೆ ಆರೋಪ ಮಾಡುವುದನ್ನು ಬಿಡಿ ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಇಂಥ ತಾಯಿಯೂ ಇರ್ತಾರಾ! ಮಗನಿಗಿಂತ ಸೀರೆಯೇ ಹೆಚ್ಚಾಯ್ತಾ?
ಇಂಥ ತಾಯಿಯೂ ಇರ್ತಾರಾ! ಮಗನಿಗಿಂತ ಸೀರೆಯೇ ಹೆಚ್ಚಾಯ್ತಾ?
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ