AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಕುರಿತ ಪ್ರಶ್ನೆಗೆ ‘ಯಾರಪ್ಪ ಅವರೆಲ್ಲ? ಅದ್ಯಾರೋ ನಂಗೊತ್ತಿಲ್ಲ’ ಎಂದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ!

2023ರ ಹೊತ್ತಿಗೆ ಕರ್ನಾಟಕವನ್ನು ಜನತಾ ರಾಜ್ಯ ಮಾಡುವುದು ನಮ್ಮ ಗುರಿ. ಅದಕ್ಕೆ ಏನು ಬೇಕೋ ಅದನ್ನು ಮಾಡುತ್ತೇನೆ. ಉಳಿದ ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ರಾಧಿಕಾ ಕುರಿತ ಪ್ರಶ್ನೆಗೆ ‘ಯಾರಪ್ಪ ಅವರೆಲ್ಲ? ಅದ್ಯಾರೋ ನಂಗೊತ್ತಿಲ್ಲ’ ಎಂದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ!
ಎಚ್​.ಡಿ.ಕುಮಾರಸ್ವಾಮಿ
Lakshmi Hegde
| Edited By: |

Updated on:Jan 10, 2021 | 5:48 PM

Share

ಮಂಡ್ಯ: ಸದ್ಯ ಹಣಕಾಸು ವ್ಯವಹಾರವೊಂದರಲ್ಲಿ ಸಿಲುಕಿ, ಸಿಸಿಬಿ ವಿಚಾರಣೆಗೆ ಒಳಪಟ್ಟಿರುವ ಸ್ಯಾಂಡಲ್​ವುಡ್ ನಟಿ ರಾಧಿಕಾ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ನಿರಾಕರಿಸಿದರು.

ಇಂದು ಶ್ರೀರಂಗಪಟ್ಟಣದ ನೇರಳೆಕೆರೆ ಗ್ರಾಮಕ್ಕೆ ಆಗಮಿಸಿದ್ದ ಕುಮಾರಸ್ವಾಮಿ ಬಳಿ, ರಾಧಿಕಾಗೆ ಸಿಸಿಬಿ ನೋಟಿಸ್​ ಬಂದಿರುವ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡುತ್ತಿದ್ದಂತೆ, ಯಾರಪ್ಪ ಅವರೆಲ್ಲ? ಅದ್ಯಾರೋ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಅಷ್ಟೇ ಅಲ್ಲ, ನನಗೆ ಸಂಬಂಧಪಡದ ವಿಚಾರ ಕೇಳಲೇಬೇಡಿ ಎನ್ನುತ್ತ ಅಲ್ಲಿಂದ ಹೊರಟೇಹೋದರು.

ಇನ್ನು 2023ರ ಹೊತ್ತಿಗೆ ಕರ್ನಾಟಕವನ್ನು ಜನತಾ ರಾಜ್ಯ ಮಾಡುವುದು ನಮ್ಮ ಗುರಿ. ಅದಕ್ಕೆ ಏನು ಬೇಕೋ ಅದನ್ನು ಮಾಡುತ್ತೇನೆ. ಉಳಿದ ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ ಎಂದರು.

ಮುಂದಿನ ಚುನಾವಣೆಗೆ ಇಂದೇ ಪ್ರಣಾಳಿಕೆ ಘೋಷಿಸಿದ HDK

Published On - 3:30 pm, Sun, 10 January 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ