AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಪ್ರತಿನಿಧಿಗಳ ನಿರ್ಲಿಪ್ತ ಭಾವನೆ ರಾಜ್ಯಕ್ಕೆ ಮಾರಕವಾಗಿದೆ; ಹೆಚ್.ಡಿ.ಕುಮಾರಸ್ವಾಮಿ

ಪ್ರಾದೇಶಿಕ ಪಕ್ಷಕ್ಕೆ ಹೆಚ್ಚಿನ ಶಕ್ತಿ ತುಂಬಿದರೆ ನಾಡಿನ ಹಕ್ಕು ಪಡೆಯಲು ಸಾಧ್ಯವಾಗುತ್ತದೆ. ಇದೀಗ ಎರಡು ರಾಷ್ಟ್ರೀಯ ಪಕ್ಷದಲ್ಲಿ ಸಿಎಂ ಗಾದಿಯ ಗುದ್ದಾಟ ನಡೆಯುತ್ತಿದೆ. ಜನರ ಸಮಸ್ಯೆ ಬಗ್ಗೆ ಅವರಿಗೆ ಕಾಳಜಿ ಇಲ್ಲ. ಕಾಸರಗೋಡು ವಿಚಾರದಲ್ಲಿ ಕಾಂಗ್ರೆಸ್​ನವರು ಚಕಾರವೆತ್ತಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

ಜನಪ್ರತಿನಿಧಿಗಳ ನಿರ್ಲಿಪ್ತ ಭಾವನೆ ರಾಜ್ಯಕ್ಕೆ ಮಾರಕವಾಗಿದೆ; ಹೆಚ್.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ
TV9 Web
| Edited By: |

Updated on: Jun 29, 2021 | 12:43 PM

Share

ರಾಮನಗರ: ನಾಡಿನ ವಿಚಾರದಲ್ಲಿ ಕೆಲ ಜನಪ್ರತಿನಿಧಿಗಳು ನಿರ್ಲಿಪ್ತ ಭಾವನೆ ಹೊಂದಿದ್ದಾರೆ. ಇದು ರಾಜ್ಯಕ್ಕೆ ಮಾರಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ತಮಿಳುನಾಡಿನಲ್ಲಿ ನೀರಿನ ವಿಚಾರ ಬಂದಾಗ ಎಲ್ಲ ಪಕ್ಷಗಳು ಒಟ್ಟಾಗಿ ಕೆಲಸ ಮಾಡುತ್ತವೆ. ಅವರ ಒಗ್ಗಟ್ಟು ನಮ್ಮಲ್ಲಿ ಇಲ್ಲದಿರುವುದು ದುರದೃಷ್ಟಕರ. ನಾಡಿನ ಭಾಷೆ, ನೆಲ, ಜಲದ ಹಕ್ಕು ಪಡೆಯಲು ಶಕ್ತಿ ಬೇಕು. ಪ್ರಾದೇಶಿಕ ಪಕ್ಷಕ್ಕೆ ಹೆಚ್ಚಿನ ಶಕ್ತಿಯನ್ನು ತುಂಬಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಾದೇಶಿಕ ಪಕ್ಷಕ್ಕೆ ಹೆಚ್ಚಿನ ಶಕ್ತಿ ತುಂಬಿದರೆ ನಾಡಿನ ಹಕ್ಕು ಪಡೆಯಲು ಸಾಧ್ಯವಾಗುತ್ತದೆ. ಇದೀಗ ಎರಡು ರಾಷ್ಟ್ರೀಯ ಪಕ್ಷದಲ್ಲಿ ಸಿಎಂ ಗಾದಿಯ ಗುದ್ದಾಟ ನಡೆಯುತ್ತಿದೆ. ಜನರ ಸಮಸ್ಯೆ ಬಗ್ಗೆ ಅವರಿಗೆ ಕಾಳಜಿ ಇಲ್ಲ. ಕಾಸರಗೋಡು ವಿಚಾರದಲ್ಲಿ ಕಾಂಗ್ರೆಸ್​ನವರು ಚಕಾರವೆತ್ತಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

ಕಾಂಗ್ರೆಸ್ನಲ್ಲಿ ದಲಿತ ಸಿಎಂ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವಕಾಶ ಸಿಕ್ಕಾಗಲೇ ಅವರು ಮಾಡಲಿಲ್ಲ. 2008 ರಲ್ಲಿ ನಾನೇ ಖರ್ಗೆ ಅವರಿಗೆ ಮನವಿ ಮಾಡಿದ್ದೆ. ನಾವು ಬೇಷರತ್ ಬೆಂಬಲ ಕೊಡುತ್ತೇವೆ ಎಂದರೂ ಮಾಡಿರಲಿಲ್ಲ ಎಂದು ತಿಳಿಸಿದರು.

ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಪ್ರತಿಭಟನೆ ಮುಂದಾಗಿದ್ದೇನೆ. ನಾವು ಪ್ರಾರಂಭದಲ್ಲಿ ಕೊರೊನಾ ಇದ್ದಿದ್ದರಿಂದ ಪ್ರತಿಭಟನೆ ಮಾಡಲಿಲ್ಲ. ಕಾಂಗ್ರೆಸ್ನವರಿಗೆ ಪ್ರತಿಭಟನೆ ಮಾಡಲು ಅವಕಾಶ ಕೊಡುತ್ತಾರೆ. ಬಿಜೆಪಿ ಅವರು ಕಾರ್ಯಕ್ರಮ ಮಾಡಲು ಅವರಿಗೆ ಅವಕಾಶ ನೀಡುತ್ತಾರೆ. ನಮ್ಮ ಪಕ್ಷದ ಸಾಂಕೇತಿಕ ಪ್ರತಿಭಟನೆ ಅನುಮತಿ ನೀಡದಿದ್ದಕ್ಕೆ ನಿಖಿಲ್ ಟ್ವೀಟ್ ಮಾಡಿದ್ದಾರೆ. ಎರಡು ಪಕ್ಷಗಳ ಧೋರಣೆ ಯಾವ ರೀತಿ ಇದೆ ಎಂದು ನಾಡಿನ ಜನತೆ ಗಮನಿಸಬೇಕು ಎಂದು ಹೆಚ್ಡಿಕೆ ಹೇಳಿದರು.

ಇದನ್ನೂ ಓದಿ

ಜುಲೈ 31ರ ಒಳಗೆ ಎಲ್ಲಾ ರಾಜ್ಯಗಳಲ್ಲೂ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಕಡ್ಡಾಯವಾಗಿ ಜಾರಿಯಾಗಬೇಕು: ಸುಪ್ರೀಂ ಕೋರ್ಟ್​

ಟ್ವಿಟರ್​ ಇಂಡಿಯಾ ಎಂಡಿ ಮನೀಶ್​ ಮಹೇಶ್ವರಿಗೆ ನೀಡಿದ ಮಧ್ಯಂತರ ರಕ್ಷಣೆ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಉತ್ತರ ಪ್ರದೇಶ ಪೊಲೀಸ್​

(HD Kumaraswamy says Representatives have detached Feeling in Karnataka)

Follow Us
Web contact
Web contact

TV9 Kannada

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು