AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೇವಣ್ಣ ಮೇಲೆ ಗೂಬೆ ಕೂರಿಸ್ತಿದ್ರಿ, ಈಗ ಗೊತ್ತಾಯ್ತಾ ಯಾರು ಅಂತ ಸಿದ್ರಾಮಣ್ಣಾ?’

ಮೈಸೂರು: ನಾನು ಅಂದೂ ಇದೇ ಹೇಳಿದ್ದೆ, ಈಗ್ಲೂ ಇದನ್ನೇ ಹೇಳುತ್ತೇನೆ ವಿಪಕ್ಷ ನಾಯಕ ಸಿದ್ದರಾಮಯ್ಯ ನಮ್ಮ ಪಕ್ಷದ ವಿರೋಧಿ. ಮೈತ್ರಿ ಸರ್ಕಾರ ಪತನವಾಗಲು ಏನು ಕಾರಣಗಳಿದ್ದವು ಎಂದು ರಮೇಶ್ ಜಾರಕಿಹೊಳಿ ಬಿಡಿಸಿ ಹೇಳಿದ್ದಾರೆ. ಸಿದ್ದರಾಮಯ್ಯರಿಂದ ನಾನು ಪಾಠ ಕಲಿಯುವ ಅಗತ್ಯವಿಲ್ಲ ಎಂದು ಮೈಸೂರಿನ ಹುಣಸೂರಿನಲ್ಲಿ ಹೇಳಿದ್ದಾರೆ. ನನ್ನ ಮತ್ತು ಹೆಚ್.ಡಿ ರೇವಣ್ಣ ವರ್ತನೆಯೇ ಮೈತ್ರಿ ಸರ್ಕಾರ ಪತನಕ್ಕೆ ಕಾರಣ ಎಂದು ಗೂಬೆ ಕೂರಿಸುತ್ತಿದ್ದರು. ಆದರೆ ಈಗ ರಮೇಶ್ ಜಾರಕಿಹೊಳಿಯಿಂದ ಸತ್ಯ ಹೊರಗೆ ಬಂದಿದೆ ಎಂದು ಹಿಂದೆ ಸರ್ಕಾರ ಪತನದ […]

'ರೇವಣ್ಣ ಮೇಲೆ ಗೂಬೆ ಕೂರಿಸ್ತಿದ್ರಿ, ಈಗ ಗೊತ್ತಾಯ್ತಾ ಯಾರು ಅಂತ ಸಿದ್ರಾಮಣ್ಣಾ?'
ಸಾಧು ಶ್ರೀನಾಥ್​
|

Updated on:Nov 16, 2019 | 3:18 PM

Share

ಮೈಸೂರು: ನಾನು ಅಂದೂ ಇದೇ ಹೇಳಿದ್ದೆ, ಈಗ್ಲೂ ಇದನ್ನೇ ಹೇಳುತ್ತೇನೆ ವಿಪಕ್ಷ ನಾಯಕ ಸಿದ್ದರಾಮಯ್ಯ ನಮ್ಮ ಪಕ್ಷದ ವಿರೋಧಿ. ಮೈತ್ರಿ ಸರ್ಕಾರ ಪತನವಾಗಲು ಏನು ಕಾರಣಗಳಿದ್ದವು ಎಂದು ರಮೇಶ್ ಜಾರಕಿಹೊಳಿ ಬಿಡಿಸಿ ಹೇಳಿದ್ದಾರೆ. ಸಿದ್ದರಾಮಯ್ಯರಿಂದ ನಾನು ಪಾಠ ಕಲಿಯುವ ಅಗತ್ಯವಿಲ್ಲ ಎಂದು ಮೈಸೂರಿನ ಹುಣಸೂರಿನಲ್ಲಿ ಹೇಳಿದ್ದಾರೆ.

ನನ್ನ ಮತ್ತು ಹೆಚ್.ಡಿ ರೇವಣ್ಣ ವರ್ತನೆಯೇ ಮೈತ್ರಿ ಸರ್ಕಾರ ಪತನಕ್ಕೆ ಕಾರಣ ಎಂದು ಗೂಬೆ ಕೂರಿಸುತ್ತಿದ್ದರು. ಆದರೆ ಈಗ ರಮೇಶ್ ಜಾರಕಿಹೊಳಿಯಿಂದ ಸತ್ಯ ಹೊರಗೆ ಬಂದಿದೆ ಎಂದು ಹಿಂದೆ ಸರ್ಕಾರ ಪತನದ ವೇಳೆ ತಮ್ಮನ್ನು ದೂರಿದ್ದವರಿಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಉಪಚುನಾವಣೆ ನಡೆಯಲಿರುವ ಎಲ್ಲಾ 15 ಕ್ಷೇತ್ರಗಳಿಗೂ ಜೆಡಿ ಎಸ್ ಅಭ್ಯರ್ಥಿಗಳನ್ನು ಹಾಕುತ್ತೇವೆ. ಈ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಹೇಳಿದರು.

Published On - 3:02 pm, Sat, 16 November 19

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು