AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢ

HD Kumaraswamy coronavirus positive: ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್​ ಮಾಡಿದ್ದು, ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಬಂದಿದೆ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢ
ಮಾಜಿ ಸಿಎಂ ಕುಮಾರಸ್ವಾಮಿ
ಸಾಧು ಶ್ರೀನಾಥ್​
| Edited By: |

Updated on:Apr 17, 2021 | 1:32 PM

Share

ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿಗೆ ಕೊರೊನಾ ಸೋಂಕು ದೃಢ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್​ ಮಾಡಿದ್ದಾರೆ: ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಎಚ್ಚರಿಸಿದ್ದಾರೆ.

ಇತ್ತೀಚೆಗೆ ಹೆಚ್​ ಡಿ ಕುಮಾರಸ್ವಾಮಿ ಅವರ ತಂದೆ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​ ಡಿ ದೇವೇಗೌಡ ಮತ್ತು ತಾಯಿ ಚನ್ನಮ್ಮ ಅವರಿಗೂ ಕೊರೊನಾ ಸೋಂಕು ತಗುಲಿತ್ತು. ಹೆಚ್​ ಡಿ ದೇವೇಗೌಡ ದಂಪತಿಯಿಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಇತ್ತೀಚೆಗೆ ಮನೆಗೆ ಬಂದಿದ್ದರು. ಆ ವೇಳೆ ಹೆಚ್​ ಡಿ ಕುಮಾರಸ್ವಾಮಿ ಅವರು ಸ್ವಯಂ ಕ್ವಾರೆಂಟೈನ್​ನಲ್ಲಿದ್ದರು.

61 ವರ್ಷ ವಯಸ್ಸಿನ ಹೆಚ್.ಡಿ.ಕುಮಾರಸ್ವಾಮಿ ಕಳೆದ 10 ದಿನಗಳಿಂದ ಉಪಚುನಾವಣಾ​ ಪ್ರಚಾರದಲ್ಲಿ ಭಾಗಿಯಾಗಿದ್ದರು. ಹೆಚ್​ಡಿಕೆ, ಬಸವಕಲ್ಯಾಣ ಕ್ಷೇತ್ರದ ಪ್ರಚಾರದಲ್ಲಿ ಭಾಗಿಯಾಗಿದ್ದರು. ಶೀತ, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊವಿಡ್-19 ಟೆಸ್ಟ್​ ಮಾಡಿಸಿದ್ದರು. ಕುಮಾರಸ್ವಾಮಿ ಅವರು ಸದ್ಯ ಬೆಂಗಳೂರಿನ ಜೆ.ಪಿ.ನಗರದ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ.

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:42 am, Sat, 17 April 21

Follow Us
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು