AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಾಕ್‌ಡೌನ್ ಮುಗಿದ ತಕ್ಷಣ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಬರಲ್ಲ, ವರ್ಷಗಳೇ ಬೇಕು’

ಬೆಂಗಳೂರು: ಲಾಕ್‌ಡೌನ್ ಬಳಿಕ ತಕ್ಷಣ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಬರಲ್ಲ, ಹಿಂದಿನ ಸ್ಥಿತಿಗೆ ಬರುವುದಕ್ಕೆ ವರ್ಷಗಳೇ ಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಹೇಳಿದ್ದಾರೆ. ಜಿಡಿಪಿ ಬೆಳವಣಿಗೆ ತೀವ್ರ ಕುಸಿತದ ಬಗ್ಗೆ ಮುನ್ನೆಚ್ಚರಿಕೆ ನೀಡಿವೆ. ಆರ್‌ಬಿಐ ಸೇರಿದಂತೆ ಅನೇಕ ಸಂಸ್ಥೆಗಳಿಂದ ಮುನ್ಸೂಚನೆ ಇದೆ. ಹೀಗಾಗಿ ಸರ್ಕಾರಗಳು ಮಾರ್ಗೋಪಾಯ ಹುಡುಕಬೇಕು ಎಂದೂ ಅವರು ಹೇಳಿದ್ದಾರೆ. ಇದರಿಂದ ಹೊರಬರಲು ಜನರ ಬಳಿ ಹಣ ಉಳಿಸುವ ಮಾರ್ಗೋಪಾಯ ಹುಡುಕಲಿ. ಕಾಸ್ಟ್ ಆಫ್ ಲಿವಿಂಗ್ ಕಡಿಮೆ ಮಾಡಲು ಆದ್ಯತೆ ನೀಡಲಿ […]

‘ಲಾಕ್‌ಡೌನ್ ಮುಗಿದ ತಕ್ಷಣ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಬರಲ್ಲ, ವರ್ಷಗಳೇ ಬೇಕು’
ಸಾಧು ಶ್ರೀನಾಥ್​
|

Updated on:Apr 27, 2020 | 11:32 AM

Share

ಬೆಂಗಳೂರು: ಲಾಕ್‌ಡೌನ್ ಬಳಿಕ ತಕ್ಷಣ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಬರಲ್ಲ, ಹಿಂದಿನ ಸ್ಥಿತಿಗೆ ಬರುವುದಕ್ಕೆ ವರ್ಷಗಳೇ ಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಹೇಳಿದ್ದಾರೆ.

ಜಿಡಿಪಿ ಬೆಳವಣಿಗೆ ತೀವ್ರ ಕುಸಿತದ ಬಗ್ಗೆ ಮುನ್ನೆಚ್ಚರಿಕೆ ನೀಡಿವೆ. ಆರ್‌ಬಿಐ ಸೇರಿದಂತೆ ಅನೇಕ ಸಂಸ್ಥೆಗಳಿಂದ ಮುನ್ಸೂಚನೆ ಇದೆ. ಹೀಗಾಗಿ ಸರ್ಕಾರಗಳು ಮಾರ್ಗೋಪಾಯ ಹುಡುಕಬೇಕು ಎಂದೂ ಅವರು ಹೇಳಿದ್ದಾರೆ.

ಇದರಿಂದ ಹೊರಬರಲು ಜನರ ಬಳಿ ಹಣ ಉಳಿಸುವ ಮಾರ್ಗೋಪಾಯ ಹುಡುಕಲಿ. ಕಾಸ್ಟ್ ಆಫ್ ಲಿವಿಂಗ್ ಕಡಿಮೆ ಮಾಡಲು ಆದ್ಯತೆ ನೀಡಲಿ ಎಂದು ಅವರು ಆಗ್ರಹಿಸಿದ್ದಾರೆ.

ಇದರಿಂದ ಸುಧಾರಿಸಿಕೊಳ್ಳಲು ಜನರಿಗೆ ಬಾಡಿಗೆ ವಿನಾಯಿತಿ ಕಲ್ಪಿಸಬೇಕು. ಶಾಲಾ-ಕಾಲೇಜುಗಳ ಪ್ರವೇಶ ಶುಲ್ಕ ಕಡಿಮೆ ಮಾಡಬೇಕು. ಪೆಟ್ರೋಲ್, ಡೀಸೆಲ್ ದರ ಕಡಿತ ಮಾಡುವುದು ಸೂಕ್ತ. ವಿದ್ಯುತ್ ಬಿಲ್ ಕಡಿತ ಮಾಡುವ ಬಗ್ಗೆ ಘೋಷಿಸಬೇಕು ಎಂದಿದ್ದಾರೆ.

ರೈತರು, ಅಸಂಘಟಿತ ವಲಯದ ಕಾರ್ಮಿಕರ ರಕ್ಷಣೆಗೆ ಆದ್ಯತೆ. ಟ್ಯಾಕ್ಸಿ, ಆಟೋ ಚಾಲಕರು, ಗಾರ್ಮೆಂಟ್ಸ್ ಕೆಲಸಗಾರರು, ಕಟ್ಟಡ ಕಾರ್ಮಿಕರಿಗೆ ಸರ್ಕಾರ ಹೆಚ್ಚು ಪರಿಹಾರ ನೀಡಬೇಕು. ಕುಬೇರ ಉದ್ಯೋಗಪತಿಗಳಿಂದ ಕೊರೊನಾ ತೆರಿಗೆ ಸಂಗ್ರಹಿಸಲಿ ಎಂದೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಸಲಹೆ ನೀಡಿದ್ದಾರೆ.

Published On - 11:27 am, Mon, 27 April 20

Follow Us
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ