AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಾಕ್‌ಡೌನ್ ಮುಗಿದ ತಕ್ಷಣ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಬರಲ್ಲ, ವರ್ಷಗಳೇ ಬೇಕು’

ಬೆಂಗಳೂರು: ಲಾಕ್‌ಡೌನ್ ಬಳಿಕ ತಕ್ಷಣ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಬರಲ್ಲ, ಹಿಂದಿನ ಸ್ಥಿತಿಗೆ ಬರುವುದಕ್ಕೆ ವರ್ಷಗಳೇ ಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಹೇಳಿದ್ದಾರೆ. ಜಿಡಿಪಿ ಬೆಳವಣಿಗೆ ತೀವ್ರ ಕುಸಿತದ ಬಗ್ಗೆ ಮುನ್ನೆಚ್ಚರಿಕೆ ನೀಡಿವೆ. ಆರ್‌ಬಿಐ ಸೇರಿದಂತೆ ಅನೇಕ ಸಂಸ್ಥೆಗಳಿಂದ ಮುನ್ಸೂಚನೆ ಇದೆ. ಹೀಗಾಗಿ ಸರ್ಕಾರಗಳು ಮಾರ್ಗೋಪಾಯ ಹುಡುಕಬೇಕು ಎಂದೂ ಅವರು ಹೇಳಿದ್ದಾರೆ. ಇದರಿಂದ ಹೊರಬರಲು ಜನರ ಬಳಿ ಹಣ ಉಳಿಸುವ ಮಾರ್ಗೋಪಾಯ ಹುಡುಕಲಿ. ಕಾಸ್ಟ್ ಆಫ್ ಲಿವಿಂಗ್ ಕಡಿಮೆ ಮಾಡಲು ಆದ್ಯತೆ ನೀಡಲಿ […]

‘ಲಾಕ್‌ಡೌನ್ ಮುಗಿದ ತಕ್ಷಣ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಬರಲ್ಲ, ವರ್ಷಗಳೇ ಬೇಕು’
ಸಾಧು ಶ್ರೀನಾಥ್​
|

Updated on:Apr 27, 2020 | 11:32 AM

Share

ಬೆಂಗಳೂರು: ಲಾಕ್‌ಡೌನ್ ಬಳಿಕ ತಕ್ಷಣ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಬರಲ್ಲ, ಹಿಂದಿನ ಸ್ಥಿತಿಗೆ ಬರುವುದಕ್ಕೆ ವರ್ಷಗಳೇ ಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಹೇಳಿದ್ದಾರೆ.

ಜಿಡಿಪಿ ಬೆಳವಣಿಗೆ ತೀವ್ರ ಕುಸಿತದ ಬಗ್ಗೆ ಮುನ್ನೆಚ್ಚರಿಕೆ ನೀಡಿವೆ. ಆರ್‌ಬಿಐ ಸೇರಿದಂತೆ ಅನೇಕ ಸಂಸ್ಥೆಗಳಿಂದ ಮುನ್ಸೂಚನೆ ಇದೆ. ಹೀಗಾಗಿ ಸರ್ಕಾರಗಳು ಮಾರ್ಗೋಪಾಯ ಹುಡುಕಬೇಕು ಎಂದೂ ಅವರು ಹೇಳಿದ್ದಾರೆ.

ಇದರಿಂದ ಹೊರಬರಲು ಜನರ ಬಳಿ ಹಣ ಉಳಿಸುವ ಮಾರ್ಗೋಪಾಯ ಹುಡುಕಲಿ. ಕಾಸ್ಟ್ ಆಫ್ ಲಿವಿಂಗ್ ಕಡಿಮೆ ಮಾಡಲು ಆದ್ಯತೆ ನೀಡಲಿ ಎಂದು ಅವರು ಆಗ್ರಹಿಸಿದ್ದಾರೆ.

ಇದರಿಂದ ಸುಧಾರಿಸಿಕೊಳ್ಳಲು ಜನರಿಗೆ ಬಾಡಿಗೆ ವಿನಾಯಿತಿ ಕಲ್ಪಿಸಬೇಕು. ಶಾಲಾ-ಕಾಲೇಜುಗಳ ಪ್ರವೇಶ ಶುಲ್ಕ ಕಡಿಮೆ ಮಾಡಬೇಕು. ಪೆಟ್ರೋಲ್, ಡೀಸೆಲ್ ದರ ಕಡಿತ ಮಾಡುವುದು ಸೂಕ್ತ. ವಿದ್ಯುತ್ ಬಿಲ್ ಕಡಿತ ಮಾಡುವ ಬಗ್ಗೆ ಘೋಷಿಸಬೇಕು ಎಂದಿದ್ದಾರೆ.

ರೈತರು, ಅಸಂಘಟಿತ ವಲಯದ ಕಾರ್ಮಿಕರ ರಕ್ಷಣೆಗೆ ಆದ್ಯತೆ. ಟ್ಯಾಕ್ಸಿ, ಆಟೋ ಚಾಲಕರು, ಗಾರ್ಮೆಂಟ್ಸ್ ಕೆಲಸಗಾರರು, ಕಟ್ಟಡ ಕಾರ್ಮಿಕರಿಗೆ ಸರ್ಕಾರ ಹೆಚ್ಚು ಪರಿಹಾರ ನೀಡಬೇಕು. ಕುಬೇರ ಉದ್ಯೋಗಪತಿಗಳಿಂದ ಕೊರೊನಾ ತೆರಿಗೆ ಸಂಗ್ರಹಿಸಲಿ ಎಂದೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಸಲಹೆ ನೀಡಿದ್ದಾರೆ.

Published On - 11:27 am, Mon, 27 April 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ