AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ನಿರ್ಧಾರಕ್ಕೆ ಕುಮಾರಸ್ವಾಮಿ ಕೆಂಡಾಮಂಡಲ, ಉಗ್ರ ಹೋರಾಟ ಎಚ್ಚರಿಕೆ

ಬೆಂಗಳೂರು: ಪಾದರಾಯನಪುರ ಪುಂಡರನ್ನ ರಾಮನಗರಕ್ಕೆ ಶಿಫ್ಟ್ ಮಾಡಿರೋ ಬಗ್ಗೆ ಕುಮಾರಸ್ವಾಮಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ರು. ಟಿವಿ9 ಜೊತೆ ಮಾತನಾಡಿದ ಹೆಚ್​ಡಿಕೆ, ಪಾದರಾಯನಪುರದ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಜೈಲಿನಲ್ಲಿ ಕೆಲಸ ಮಾಡಿದ ಅಧಿಕಾರಿಗಳು ಕೂಡ ಕ್ವಾರಂಟೈನ್​ಲಿರಬೇಕೆಂದು ಮನವಿ ಮಾಡಿದ್ರು. ಜೊತೆಗೆ ಜಿಲ್ಲೆಯ ಜನರು ಭಯಪಡುವ ಅಗತ್ಯವಿಲ್ಲ. ಯಾರ ಸಲಹೆ ಕೇಳಿ ಈ ನಿರ್ಧಾರ ಕೈಗೊಂಡ್ರೋ ಗೊತ್ತಿಲ್ಲ ಅಂತಾ ಕಿಡಿಕಾರಿದ್ರು. ಆರೋಪಿಗಳನ್ನ ಸ್ಥಳಾಂತರಿಸದಿದ್ದರೆ ಉಗ್ರ ಹೋರಾಟ! ಇದಿಷ್ಟೇ ಅಲ್ಲದೆ, ರಾಮನಗರದ ಜೈಲಿನಲ್ಲಿರೋ ಆರೋಪಿಗಳನ್ನ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಶಿಫ್ಟ್ […]

ಸರ್ಕಾರದ ನಿರ್ಧಾರಕ್ಕೆ ಕುಮಾರಸ್ವಾಮಿ ಕೆಂಡಾಮಂಡಲ, ಉಗ್ರ ಹೋರಾಟ ಎಚ್ಚರಿಕೆ
ಸಾಧು ಶ್ರೀನಾಥ್​
|

Updated on:Apr 24, 2020 | 11:28 AM

Share

ಬೆಂಗಳೂರು: ಪಾದರಾಯನಪುರ ಪುಂಡರನ್ನ ರಾಮನಗರಕ್ಕೆ ಶಿಫ್ಟ್ ಮಾಡಿರೋ ಬಗ್ಗೆ ಕುಮಾರಸ್ವಾಮಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ರು. ಟಿವಿ9 ಜೊತೆ ಮಾತನಾಡಿದ ಹೆಚ್​ಡಿಕೆ, ಪಾದರಾಯನಪುರದ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಜೈಲಿನಲ್ಲಿ ಕೆಲಸ ಮಾಡಿದ ಅಧಿಕಾರಿಗಳು ಕೂಡ ಕ್ವಾರಂಟೈನ್​ಲಿರಬೇಕೆಂದು ಮನವಿ ಮಾಡಿದ್ರು. ಜೊತೆಗೆ ಜಿಲ್ಲೆಯ ಜನರು ಭಯಪಡುವ ಅಗತ್ಯವಿಲ್ಲ. ಯಾರ ಸಲಹೆ ಕೇಳಿ ಈ ನಿರ್ಧಾರ ಕೈಗೊಂಡ್ರೋ ಗೊತ್ತಿಲ್ಲ ಅಂತಾ ಕಿಡಿಕಾರಿದ್ರು.

ಆರೋಪಿಗಳನ್ನ ಸ್ಥಳಾಂತರಿಸದಿದ್ದರೆ ಉಗ್ರ ಹೋರಾಟ! ಇದಿಷ್ಟೇ ಅಲ್ಲದೆ, ರಾಮನಗರದ ಜೈಲಿನಲ್ಲಿರೋ ಆರೋಪಿಗಳನ್ನ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಶಿಫ್ಟ್ ಮಾಡ್ಬೇಕು, ಇಲ್ಲದಿದ್ರೆ ಇಂದಿನಿಂದ್ಲೇ ಉಗ್ರ ಹೋರಾಟ ಮಾಡ್ತೇನೆ ಎಂದು ಹೆಚ್​ಡಿಕೆ ಟ್ವಿಟ್ಟರ್​ನಲ್ಲಿ ಗುಡುಗಿದ್ದಾರೆ.

ಇತ್ತ ರಾಜ್ಯ ಬಿಜೆಪಿ ವಕ್ತಾರ ಅಶ್ವಥ್ ನಾರಾಯಣ್, ಪಾದರಾಯನಪುರ ಗಲಾಟೆ ಕೇಸ್​ನಲ್ಲಿ ಅರೆಸ್ಟ್ ಮಾಡಿರೋರನ್ನ ರಾಮನಗರಕ್ಕೆ ಶಿಫ್ಟ್ ಮಾಡದಂತೆ ಗೃಹಸಚಿವರಿಗೆ ಪತ್ರ ಬರೆದಿದ್ರು. ಆದ್ರೆ ಬಸವರಾಜ ಬೊಮ್ಮಾಯಿ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ.

ಒಟ್ನಲ್ಲಿ ಸರ್ಕಾರದ ಎಡವಟ್ಟೋ, ಅಥವಾ ಆತುರದ ನಿರ್ಧಾರವೋ ಗೊತ್ತಿಲ್ಲ ಆದ್ರೆ ಗ್ರೀನ್ ಜೋನ್​ನಲ್ಲಿರೋ ರಾಮನಗರ ಜಿಲ್ಲೆಯಲ್ಲೀಗ ಸೋಂಕು ಬಂದಿರೋದು ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಎಲ್ಲಾ ಆರೋಪಿಗಳನ್ನ ಬೇರೆಡೆಗೆ ಶಿಫ್ಟ್ ಮಾಡ್ಬೇಕು ಅನ್ನೋ ಕೂಗು ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತೋ ಕಾದು ನೋಡ್ಬೇಕಿದೆ.

Published On - 10:52 am, Fri, 24 April 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​