AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ನಿರ್ಧಾರಕ್ಕೆ ಕುಮಾರಸ್ವಾಮಿ ಕೆಂಡಾಮಂಡಲ, ಉಗ್ರ ಹೋರಾಟ ಎಚ್ಚರಿಕೆ

ಬೆಂಗಳೂರು: ಪಾದರಾಯನಪುರ ಪುಂಡರನ್ನ ರಾಮನಗರಕ್ಕೆ ಶಿಫ್ಟ್ ಮಾಡಿರೋ ಬಗ್ಗೆ ಕುಮಾರಸ್ವಾಮಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ರು. ಟಿವಿ9 ಜೊತೆ ಮಾತನಾಡಿದ ಹೆಚ್​ಡಿಕೆ, ಪಾದರಾಯನಪುರದ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಜೈಲಿನಲ್ಲಿ ಕೆಲಸ ಮಾಡಿದ ಅಧಿಕಾರಿಗಳು ಕೂಡ ಕ್ವಾರಂಟೈನ್​ಲಿರಬೇಕೆಂದು ಮನವಿ ಮಾಡಿದ್ರು. ಜೊತೆಗೆ ಜಿಲ್ಲೆಯ ಜನರು ಭಯಪಡುವ ಅಗತ್ಯವಿಲ್ಲ. ಯಾರ ಸಲಹೆ ಕೇಳಿ ಈ ನಿರ್ಧಾರ ಕೈಗೊಂಡ್ರೋ ಗೊತ್ತಿಲ್ಲ ಅಂತಾ ಕಿಡಿಕಾರಿದ್ರು. ಆರೋಪಿಗಳನ್ನ ಸ್ಥಳಾಂತರಿಸದಿದ್ದರೆ ಉಗ್ರ ಹೋರಾಟ! ಇದಿಷ್ಟೇ ಅಲ್ಲದೆ, ರಾಮನಗರದ ಜೈಲಿನಲ್ಲಿರೋ ಆರೋಪಿಗಳನ್ನ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಶಿಫ್ಟ್ […]

ಸರ್ಕಾರದ ನಿರ್ಧಾರಕ್ಕೆ ಕುಮಾರಸ್ವಾಮಿ ಕೆಂಡಾಮಂಡಲ, ಉಗ್ರ ಹೋರಾಟ ಎಚ್ಚರಿಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 24, 2020 | 11:28 AM

Share

ಬೆಂಗಳೂರು: ಪಾದರಾಯನಪುರ ಪುಂಡರನ್ನ ರಾಮನಗರಕ್ಕೆ ಶಿಫ್ಟ್ ಮಾಡಿರೋ ಬಗ್ಗೆ ಕುಮಾರಸ್ವಾಮಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ರು. ಟಿವಿ9 ಜೊತೆ ಮಾತನಾಡಿದ ಹೆಚ್​ಡಿಕೆ, ಪಾದರಾಯನಪುರದ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಜೈಲಿನಲ್ಲಿ ಕೆಲಸ ಮಾಡಿದ ಅಧಿಕಾರಿಗಳು ಕೂಡ ಕ್ವಾರಂಟೈನ್​ಲಿರಬೇಕೆಂದು ಮನವಿ ಮಾಡಿದ್ರು. ಜೊತೆಗೆ ಜಿಲ್ಲೆಯ ಜನರು ಭಯಪಡುವ ಅಗತ್ಯವಿಲ್ಲ. ಯಾರ ಸಲಹೆ ಕೇಳಿ ಈ ನಿರ್ಧಾರ ಕೈಗೊಂಡ್ರೋ ಗೊತ್ತಿಲ್ಲ ಅಂತಾ ಕಿಡಿಕಾರಿದ್ರು.

ಆರೋಪಿಗಳನ್ನ ಸ್ಥಳಾಂತರಿಸದಿದ್ದರೆ ಉಗ್ರ ಹೋರಾಟ! ಇದಿಷ್ಟೇ ಅಲ್ಲದೆ, ರಾಮನಗರದ ಜೈಲಿನಲ್ಲಿರೋ ಆರೋಪಿಗಳನ್ನ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಶಿಫ್ಟ್ ಮಾಡ್ಬೇಕು, ಇಲ್ಲದಿದ್ರೆ ಇಂದಿನಿಂದ್ಲೇ ಉಗ್ರ ಹೋರಾಟ ಮಾಡ್ತೇನೆ ಎಂದು ಹೆಚ್​ಡಿಕೆ ಟ್ವಿಟ್ಟರ್​ನಲ್ಲಿ ಗುಡುಗಿದ್ದಾರೆ.

ಇತ್ತ ರಾಜ್ಯ ಬಿಜೆಪಿ ವಕ್ತಾರ ಅಶ್ವಥ್ ನಾರಾಯಣ್, ಪಾದರಾಯನಪುರ ಗಲಾಟೆ ಕೇಸ್​ನಲ್ಲಿ ಅರೆಸ್ಟ್ ಮಾಡಿರೋರನ್ನ ರಾಮನಗರಕ್ಕೆ ಶಿಫ್ಟ್ ಮಾಡದಂತೆ ಗೃಹಸಚಿವರಿಗೆ ಪತ್ರ ಬರೆದಿದ್ರು. ಆದ್ರೆ ಬಸವರಾಜ ಬೊಮ್ಮಾಯಿ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ.

ಒಟ್ನಲ್ಲಿ ಸರ್ಕಾರದ ಎಡವಟ್ಟೋ, ಅಥವಾ ಆತುರದ ನಿರ್ಧಾರವೋ ಗೊತ್ತಿಲ್ಲ ಆದ್ರೆ ಗ್ರೀನ್ ಜೋನ್​ನಲ್ಲಿರೋ ರಾಮನಗರ ಜಿಲ್ಲೆಯಲ್ಲೀಗ ಸೋಂಕು ಬಂದಿರೋದು ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಎಲ್ಲಾ ಆರೋಪಿಗಳನ್ನ ಬೇರೆಡೆಗೆ ಶಿಫ್ಟ್ ಮಾಡ್ಬೇಕು ಅನ್ನೋ ಕೂಗು ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತೋ ಕಾದು ನೋಡ್ಬೇಕಿದೆ.

Published On - 10:52 am, Fri, 24 April 20

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು