AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ನಿರ್ಧಾರಕ್ಕೆ ಕುಮಾರಸ್ವಾಮಿ ಕೆಂಡಾಮಂಡಲ, ಉಗ್ರ ಹೋರಾಟ ಎಚ್ಚರಿಕೆ

ಬೆಂಗಳೂರು: ಪಾದರಾಯನಪುರ ಪುಂಡರನ್ನ ರಾಮನಗರಕ್ಕೆ ಶಿಫ್ಟ್ ಮಾಡಿರೋ ಬಗ್ಗೆ ಕುಮಾರಸ್ವಾಮಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ರು. ಟಿವಿ9 ಜೊತೆ ಮಾತನಾಡಿದ ಹೆಚ್​ಡಿಕೆ, ಪಾದರಾಯನಪುರದ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಜೈಲಿನಲ್ಲಿ ಕೆಲಸ ಮಾಡಿದ ಅಧಿಕಾರಿಗಳು ಕೂಡ ಕ್ವಾರಂಟೈನ್​ಲಿರಬೇಕೆಂದು ಮನವಿ ಮಾಡಿದ್ರು. ಜೊತೆಗೆ ಜಿಲ್ಲೆಯ ಜನರು ಭಯಪಡುವ ಅಗತ್ಯವಿಲ್ಲ. ಯಾರ ಸಲಹೆ ಕೇಳಿ ಈ ನಿರ್ಧಾರ ಕೈಗೊಂಡ್ರೋ ಗೊತ್ತಿಲ್ಲ ಅಂತಾ ಕಿಡಿಕಾರಿದ್ರು. ಆರೋಪಿಗಳನ್ನ ಸ್ಥಳಾಂತರಿಸದಿದ್ದರೆ ಉಗ್ರ ಹೋರಾಟ! ಇದಿಷ್ಟೇ ಅಲ್ಲದೆ, ರಾಮನಗರದ ಜೈಲಿನಲ್ಲಿರೋ ಆರೋಪಿಗಳನ್ನ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಶಿಫ್ಟ್ […]

ಸರ್ಕಾರದ ನಿರ್ಧಾರಕ್ಕೆ ಕುಮಾರಸ್ವಾಮಿ ಕೆಂಡಾಮಂಡಲ, ಉಗ್ರ ಹೋರಾಟ ಎಚ್ಚರಿಕೆ
ಸಾಧು ಶ್ರೀನಾಥ್​
|

Updated on:Apr 24, 2020 | 11:28 AM

Share

ಬೆಂಗಳೂರು: ಪಾದರಾಯನಪುರ ಪುಂಡರನ್ನ ರಾಮನಗರಕ್ಕೆ ಶಿಫ್ಟ್ ಮಾಡಿರೋ ಬಗ್ಗೆ ಕುಮಾರಸ್ವಾಮಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ರು. ಟಿವಿ9 ಜೊತೆ ಮಾತನಾಡಿದ ಹೆಚ್​ಡಿಕೆ, ಪಾದರಾಯನಪುರದ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಜೈಲಿನಲ್ಲಿ ಕೆಲಸ ಮಾಡಿದ ಅಧಿಕಾರಿಗಳು ಕೂಡ ಕ್ವಾರಂಟೈನ್​ಲಿರಬೇಕೆಂದು ಮನವಿ ಮಾಡಿದ್ರು. ಜೊತೆಗೆ ಜಿಲ್ಲೆಯ ಜನರು ಭಯಪಡುವ ಅಗತ್ಯವಿಲ್ಲ. ಯಾರ ಸಲಹೆ ಕೇಳಿ ಈ ನಿರ್ಧಾರ ಕೈಗೊಂಡ್ರೋ ಗೊತ್ತಿಲ್ಲ ಅಂತಾ ಕಿಡಿಕಾರಿದ್ರು.

ಆರೋಪಿಗಳನ್ನ ಸ್ಥಳಾಂತರಿಸದಿದ್ದರೆ ಉಗ್ರ ಹೋರಾಟ! ಇದಿಷ್ಟೇ ಅಲ್ಲದೆ, ರಾಮನಗರದ ಜೈಲಿನಲ್ಲಿರೋ ಆರೋಪಿಗಳನ್ನ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಶಿಫ್ಟ್ ಮಾಡ್ಬೇಕು, ಇಲ್ಲದಿದ್ರೆ ಇಂದಿನಿಂದ್ಲೇ ಉಗ್ರ ಹೋರಾಟ ಮಾಡ್ತೇನೆ ಎಂದು ಹೆಚ್​ಡಿಕೆ ಟ್ವಿಟ್ಟರ್​ನಲ್ಲಿ ಗುಡುಗಿದ್ದಾರೆ.

ಇತ್ತ ರಾಜ್ಯ ಬಿಜೆಪಿ ವಕ್ತಾರ ಅಶ್ವಥ್ ನಾರಾಯಣ್, ಪಾದರಾಯನಪುರ ಗಲಾಟೆ ಕೇಸ್​ನಲ್ಲಿ ಅರೆಸ್ಟ್ ಮಾಡಿರೋರನ್ನ ರಾಮನಗರಕ್ಕೆ ಶಿಫ್ಟ್ ಮಾಡದಂತೆ ಗೃಹಸಚಿವರಿಗೆ ಪತ್ರ ಬರೆದಿದ್ರು. ಆದ್ರೆ ಬಸವರಾಜ ಬೊಮ್ಮಾಯಿ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ.

ಒಟ್ನಲ್ಲಿ ಸರ್ಕಾರದ ಎಡವಟ್ಟೋ, ಅಥವಾ ಆತುರದ ನಿರ್ಧಾರವೋ ಗೊತ್ತಿಲ್ಲ ಆದ್ರೆ ಗ್ರೀನ್ ಜೋನ್​ನಲ್ಲಿರೋ ರಾಮನಗರ ಜಿಲ್ಲೆಯಲ್ಲೀಗ ಸೋಂಕು ಬಂದಿರೋದು ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಎಲ್ಲಾ ಆರೋಪಿಗಳನ್ನ ಬೇರೆಡೆಗೆ ಶಿಫ್ಟ್ ಮಾಡ್ಬೇಕು ಅನ್ನೋ ಕೂಗು ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತೋ ಕಾದು ನೋಡ್ಬೇಕಿದೆ.

Published On - 10:52 am, Fri, 24 April 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!