AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಉತ್ಪಾದಕರಿಗೆ ದೀಪಾವಳಿ ಗಿಫ್ಟ್ ಕೊಟ್ಟ ರೇವಣ್ಣ

ಹಾಸನ: ಇಂದು ಹಾಸನ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ವತಿಯಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ ಹೆಚ್.ಡಿ.ರೇವಣ್ಣ ಹಾಲು ಉತ್ಪಾದನೆಯಿಂದ ಬಂದ ಲಾಭದ ಕುರಿತು ಮಾತನಾಡಿದ್ದಾರೆ. 2019-20 ರ ಸೆಪ್ಟೆಂಬರ್ ವರೆಗೆ 40 ಕೋಟಿ ರೂಪಾಯಿ ಲಾಭಗಳಿಸಿದೆ. ಲಾಭವನ್ನು ರೈತರಿಗೆ ನೀಡುತ್ತೇವೆ. ರೈತರಿಗೆ ನೀಡುತ್ತಿದ್ದ ಪ್ರತೀ ಲೀಟರ್ ದರದಲ್ಲಿ ಒಂದು ರೂಪಾಯಿ ಏರಿಕೆ ಮಾಡುತ್ತೇವೆ. ಅಲ್ಲದೆ 504 ಕೋಟಿ ವೆಚ್ಚದಲ್ಲಿ ನೂತನ ಡೈರಿ, ಹಾಗೂ ಹಾಲಿನ‌ ಪುಡಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹಾಸನ ಹಾಲು ಒಕ್ಕೂಟ […]

ಹಾಲು ಉತ್ಪಾದಕರಿಗೆ ದೀಪಾವಳಿ ಗಿಫ್ಟ್ ಕೊಟ್ಟ ರೇವಣ್ಣ
ಸಾಧು ಶ್ರೀನಾಥ್​
|

Updated on:Oct 27, 2019 | 6:39 AM

Share

ಹಾಸನ: ಇಂದು ಹಾಸನ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ವತಿಯಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ ಹೆಚ್.ಡಿ.ರೇವಣ್ಣ ಹಾಲು ಉತ್ಪಾದನೆಯಿಂದ ಬಂದ ಲಾಭದ ಕುರಿತು ಮಾತನಾಡಿದ್ದಾರೆ.

2019-20 ರ ಸೆಪ್ಟೆಂಬರ್ ವರೆಗೆ 40 ಕೋಟಿ ರೂಪಾಯಿ ಲಾಭಗಳಿಸಿದೆ. ಲಾಭವನ್ನು ರೈತರಿಗೆ ನೀಡುತ್ತೇವೆ. ರೈತರಿಗೆ ನೀಡುತ್ತಿದ್ದ ಪ್ರತೀ ಲೀಟರ್ ದರದಲ್ಲಿ ಒಂದು ರೂಪಾಯಿ ಏರಿಕೆ ಮಾಡುತ್ತೇವೆ. ಅಲ್ಲದೆ 504 ಕೋಟಿ ವೆಚ್ಚದಲ್ಲಿ ನೂತನ ಡೈರಿ, ಹಾಗೂ ಹಾಲಿನ‌ ಪುಡಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹಾಸನ ಹಾಲು ಒಕ್ಕೂಟ ಅಧ್ಯಕ್ಷ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

Published On - 3:16 pm, Sat, 26 October 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ