AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಉತ್ಪಾದಕರಿಗೆ ದೀಪಾವಳಿ ಗಿಫ್ಟ್ ಕೊಟ್ಟ ರೇವಣ್ಣ

ಹಾಸನ: ಇಂದು ಹಾಸನ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ವತಿಯಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ ಹೆಚ್.ಡಿ.ರೇವಣ್ಣ ಹಾಲು ಉತ್ಪಾದನೆಯಿಂದ ಬಂದ ಲಾಭದ ಕುರಿತು ಮಾತನಾಡಿದ್ದಾರೆ. 2019-20 ರ ಸೆಪ್ಟೆಂಬರ್ ವರೆಗೆ 40 ಕೋಟಿ ರೂಪಾಯಿ ಲಾಭಗಳಿಸಿದೆ. ಲಾಭವನ್ನು ರೈತರಿಗೆ ನೀಡುತ್ತೇವೆ. ರೈತರಿಗೆ ನೀಡುತ್ತಿದ್ದ ಪ್ರತೀ ಲೀಟರ್ ದರದಲ್ಲಿ ಒಂದು ರೂಪಾಯಿ ಏರಿಕೆ ಮಾಡುತ್ತೇವೆ. ಅಲ್ಲದೆ 504 ಕೋಟಿ ವೆಚ್ಚದಲ್ಲಿ ನೂತನ ಡೈರಿ, ಹಾಗೂ ಹಾಲಿನ‌ ಪುಡಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹಾಸನ ಹಾಲು ಒಕ್ಕೂಟ […]

ಹಾಲು ಉತ್ಪಾದಕರಿಗೆ ದೀಪಾವಳಿ ಗಿಫ್ಟ್ ಕೊಟ್ಟ ರೇವಣ್ಣ
ಸಾಧು ಶ್ರೀನಾಥ್​
|

Updated on:Oct 27, 2019 | 6:39 AM

Share

ಹಾಸನ: ಇಂದು ಹಾಸನ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ವತಿಯಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ ಹೆಚ್.ಡಿ.ರೇವಣ್ಣ ಹಾಲು ಉತ್ಪಾದನೆಯಿಂದ ಬಂದ ಲಾಭದ ಕುರಿತು ಮಾತನಾಡಿದ್ದಾರೆ.

2019-20 ರ ಸೆಪ್ಟೆಂಬರ್ ವರೆಗೆ 40 ಕೋಟಿ ರೂಪಾಯಿ ಲಾಭಗಳಿಸಿದೆ. ಲಾಭವನ್ನು ರೈತರಿಗೆ ನೀಡುತ್ತೇವೆ. ರೈತರಿಗೆ ನೀಡುತ್ತಿದ್ದ ಪ್ರತೀ ಲೀಟರ್ ದರದಲ್ಲಿ ಒಂದು ರೂಪಾಯಿ ಏರಿಕೆ ಮಾಡುತ್ತೇವೆ. ಅಲ್ಲದೆ 504 ಕೋಟಿ ವೆಚ್ಚದಲ್ಲಿ ನೂತನ ಡೈರಿ, ಹಾಗೂ ಹಾಲಿನ‌ ಪುಡಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹಾಸನ ಹಾಲು ಒಕ್ಕೂಟ ಅಧ್ಯಕ್ಷ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

Published On - 3:16 pm, Sat, 26 October 19

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!