AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವನಾಥ್ ಅಧಿಕಾರ ಅನುಭವಿಸಿ ನಮ್ಮ ಪಕ್ಷಕ್ಕೆ ದ್ರೋಹ ಮಾಡಿದ್ರು -ರೇವಣ್ಣ

ಮೈಸೂರು: ಹೆಚ್.ವಿಶ್ವನಾಥ್ ನಮ್ಮ ಪಕ್ಷದಿಂದ ಗೆದ್ದು ದ್ರೋಹ ಮಾಡಿದ್ರು ಎಂದು ಹೆಚ್.ಡಿ.ರೇವಣ್ಣ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಹೇಳಿದ್ದಾರೆ. ಉಪಚುನಾವಣೆ ಕುರಿತು ಮಾತನಾಡಿದ ರೇವಣ್ಣ ಡಿಸೆಂಬರ್ 5ರಂದು ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಯಾಕೆ ಬಂದಿದೆ ಎಂದು ಎಲ್ಲರಿಗೂ ಗೊತ್ತಿದೆ. ಹುಣಸೂರು ಡಿ.ದೇವರಾಜ ಅರಸು ಇದ್ದಂತಹ ತಾಲೂಕು, ಹೆಚ್.ವಿಶ್ವನಾಥ್ ನಮ್ಮ ಪಕ್ಷದಿಂದ ಗೆದ್ದು ಅಧಿಕಾರ ಅನುಭವಿಸಿ ನಮಗೆ ದ್ರೋಹ ಮಾಡಿದ್ದಾರೆ. ಅನರ್ಹತೆ ಕೇಸ್​ ಬಗ್ಗೆ ಸುಪ್ರೀಂಕೋರ್ಟ್​ ತೀರ್ಪು ಆಯ್ತು, ಈಗ ಉಪಚುನಾವಣೆಯಲ್ಲಿ ಜನರು ತೀರ್ಪು ನೀಡಬೇಕಾಗಿದೆ. ಇಲ್ಲಿ ಯಾರನ್ನೇ […]

ವಿಶ್ವನಾಥ್ ಅಧಿಕಾರ ಅನುಭವಿಸಿ ನಮ್ಮ ಪಕ್ಷಕ್ಕೆ ದ್ರೋಹ ಮಾಡಿದ್ರು -ರೇವಣ್ಣ
ಸಾಧು ಶ್ರೀನಾಥ್​
|

Updated on:Nov 16, 2019 | 5:37 PM

Share

ಮೈಸೂರು: ಹೆಚ್.ವಿಶ್ವನಾಥ್ ನಮ್ಮ ಪಕ್ಷದಿಂದ ಗೆದ್ದು ದ್ರೋಹ ಮಾಡಿದ್ರು ಎಂದು ಹೆಚ್.ಡಿ.ರೇವಣ್ಣ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಹೇಳಿದ್ದಾರೆ.

ಉಪಚುನಾವಣೆ ಕುರಿತು ಮಾತನಾಡಿದ ರೇವಣ್ಣ ಡಿಸೆಂಬರ್ 5ರಂದು ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಯಾಕೆ ಬಂದಿದೆ ಎಂದು ಎಲ್ಲರಿಗೂ ಗೊತ್ತಿದೆ. ಹುಣಸೂರು ಡಿ.ದೇವರಾಜ ಅರಸು ಇದ್ದಂತಹ ತಾಲೂಕು, ಹೆಚ್.ವಿಶ್ವನಾಥ್ ನಮ್ಮ ಪಕ್ಷದಿಂದ ಗೆದ್ದು ಅಧಿಕಾರ ಅನುಭವಿಸಿ ನಮಗೆ ದ್ರೋಹ ಮಾಡಿದ್ದಾರೆ.

ಅನರ್ಹತೆ ಕೇಸ್​ ಬಗ್ಗೆ ಸುಪ್ರೀಂಕೋರ್ಟ್​ ತೀರ್ಪು ಆಯ್ತು, ಈಗ ಉಪಚುನಾವಣೆಯಲ್ಲಿ ಜನರು ತೀರ್ಪು ನೀಡಬೇಕಾಗಿದೆ. ಇಲ್ಲಿ ಯಾರನ್ನೇ ನಿಲ್ಲಿಸಿದ್ರೂ 50 ಸಾವಿರ ಮತಗಳು ಬರಲಿದೆ. ಹುಣಸೂರು ಕ್ಷೇತ್ರದಲ್ಲಿ JDS ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ ಎಂದಿದ್ದಾರೆ.

Published On - 5:26 pm, Sat, 16 November 19

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ