AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವನಾಥ್ ಅಧಿಕಾರ ಅನುಭವಿಸಿ ನಮ್ಮ ಪಕ್ಷಕ್ಕೆ ದ್ರೋಹ ಮಾಡಿದ್ರು -ರೇವಣ್ಣ

ಮೈಸೂರು: ಹೆಚ್.ವಿಶ್ವನಾಥ್ ನಮ್ಮ ಪಕ್ಷದಿಂದ ಗೆದ್ದು ದ್ರೋಹ ಮಾಡಿದ್ರು ಎಂದು ಹೆಚ್.ಡಿ.ರೇವಣ್ಣ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಹೇಳಿದ್ದಾರೆ. ಉಪಚುನಾವಣೆ ಕುರಿತು ಮಾತನಾಡಿದ ರೇವಣ್ಣ ಡಿಸೆಂಬರ್ 5ರಂದು ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಯಾಕೆ ಬಂದಿದೆ ಎಂದು ಎಲ್ಲರಿಗೂ ಗೊತ್ತಿದೆ. ಹುಣಸೂರು ಡಿ.ದೇವರಾಜ ಅರಸು ಇದ್ದಂತಹ ತಾಲೂಕು, ಹೆಚ್.ವಿಶ್ವನಾಥ್ ನಮ್ಮ ಪಕ್ಷದಿಂದ ಗೆದ್ದು ಅಧಿಕಾರ ಅನುಭವಿಸಿ ನಮಗೆ ದ್ರೋಹ ಮಾಡಿದ್ದಾರೆ. ಅನರ್ಹತೆ ಕೇಸ್​ ಬಗ್ಗೆ ಸುಪ್ರೀಂಕೋರ್ಟ್​ ತೀರ್ಪು ಆಯ್ತು, ಈಗ ಉಪಚುನಾವಣೆಯಲ್ಲಿ ಜನರು ತೀರ್ಪು ನೀಡಬೇಕಾಗಿದೆ. ಇಲ್ಲಿ ಯಾರನ್ನೇ […]

ವಿಶ್ವನಾಥ್ ಅಧಿಕಾರ ಅನುಭವಿಸಿ ನಮ್ಮ ಪಕ್ಷಕ್ಕೆ ದ್ರೋಹ ಮಾಡಿದ್ರು -ರೇವಣ್ಣ
ಸಾಧು ಶ್ರೀನಾಥ್​
|

Updated on:Nov 16, 2019 | 5:37 PM

Share

ಮೈಸೂರು: ಹೆಚ್.ವಿಶ್ವನಾಥ್ ನಮ್ಮ ಪಕ್ಷದಿಂದ ಗೆದ್ದು ದ್ರೋಹ ಮಾಡಿದ್ರು ಎಂದು ಹೆಚ್.ಡಿ.ರೇವಣ್ಣ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಹೇಳಿದ್ದಾರೆ.

ಉಪಚುನಾವಣೆ ಕುರಿತು ಮಾತನಾಡಿದ ರೇವಣ್ಣ ಡಿಸೆಂಬರ್ 5ರಂದು ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಯಾಕೆ ಬಂದಿದೆ ಎಂದು ಎಲ್ಲರಿಗೂ ಗೊತ್ತಿದೆ. ಹುಣಸೂರು ಡಿ.ದೇವರಾಜ ಅರಸು ಇದ್ದಂತಹ ತಾಲೂಕು, ಹೆಚ್.ವಿಶ್ವನಾಥ್ ನಮ್ಮ ಪಕ್ಷದಿಂದ ಗೆದ್ದು ಅಧಿಕಾರ ಅನುಭವಿಸಿ ನಮಗೆ ದ್ರೋಹ ಮಾಡಿದ್ದಾರೆ.

ಅನರ್ಹತೆ ಕೇಸ್​ ಬಗ್ಗೆ ಸುಪ್ರೀಂಕೋರ್ಟ್​ ತೀರ್ಪು ಆಯ್ತು, ಈಗ ಉಪಚುನಾವಣೆಯಲ್ಲಿ ಜನರು ತೀರ್ಪು ನೀಡಬೇಕಾಗಿದೆ. ಇಲ್ಲಿ ಯಾರನ್ನೇ ನಿಲ್ಲಿಸಿದ್ರೂ 50 ಸಾವಿರ ಮತಗಳು ಬರಲಿದೆ. ಹುಣಸೂರು ಕ್ಷೇತ್ರದಲ್ಲಿ JDS ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ ಎಂದಿದ್ದಾರೆ.

Published On - 5:26 pm, Sat, 16 November 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ