AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ ಶಂಕೆ: ದೇವದುರ್ಗದಲ್ಲಿ ಯುವಕನ ರುಂಡವಿಲ್ಲದ ಮೃತದೇಹ ಪತ್ತೆ

ಜಿಲ್ಲೆಯ ದೇವದುರ್ಗ ತಾಲೂಕಿನ ಚಿತ್ತಲಗುಡ್ಡದ ಬಳಿ ಯುವಕನೊಬ್ಬನ ರುಂಡವಿಲ್ಲದ ಮೃತದೇಹ ಪತ್ತೆಯಾಗಿದೆ. ಎರಡು ದಿನಗಳ ಹಿಂದೆ ಯುವಕನನ್ನು ಕೊಲೆ ಮಾಡಿ ಶವ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.

ಅನೈತಿಕ ಸಂಬಂಧ ಶಂಕೆ: ದೇವದುರ್ಗದಲ್ಲಿ ಯುವಕನ ರುಂಡವಿಲ್ಲದ ಮೃತದೇಹ ಪತ್ತೆ
ಯುವಕನ ರುಂಡವಿಲ್ಲದ ಮೃತದೇಹ ಪತ್ತೆ
KUSHAL V
|

Updated on: Jan 28, 2021 | 9:46 PM

Share

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಚಿತ್ತಲಗುಡ್ಡದ ಬಳಿ ಯುವಕನೊಬ್ಬನ ರುಂಡವಿಲ್ಲದ ಮೃತದೇಹ ಪತ್ತೆಯಾಗಿದೆ. ಎರಡು ದಿನಗಳ ಹಿಂದೆ ಯುವಕನನ್ನು ಕೊಲೆ ಮಾಡಿ ಶವ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.

ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಸುಮಾರು 20 ವಯಸ್ಸಿನ ಆಸುಪಾಸಿನಲ್ಲಿರುವ ಯುವಕನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ, ನಾರಾಯಣಪುರ ಬಲದಂಡೆ ನಾಲೆಗೆ ಯುವಕನ ರುಂಡವನ್ನು ಹಾಕಲಾಗಿದೆ ಎಂಬ ಮಾತು ಕೇಳಿಬಂದಿದೆ.

ಸಾಲಬಾಧೆಯಿಂದ ಬೇಸತ್ತು.. ಆವನಿ ಬಳಿ ತೋಟದಲ್ಲಿ ಅನ್ನದಾತ ನೇಣಿಗೆ ಶರಣು

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ