AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವೈರಸ್ ಬಗ್ಗೆ ಆತಂಕ ಬೇಡ, ನಿಗದಿಯಂತೆ ಶಾಲಾ ಕಾಲೇಜು ಆರಂಭ: ಡಾ.ಕೆ. ಸುಧಾಕರ್

ಹೊಸ ವೈರಸ್ ಬಗ್ಗೆ ತಜ್ಞರೊಂದಿಗೆ ಚರ್ಚೆ ನಡಿಸಿದ್ದು, ಭಯ ಪಡುವ ಅಗತ್ಯವಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ.

ಹೊಸ ವೈರಸ್ ಬಗ್ಗೆ ಆತಂಕ ಬೇಡ, ನಿಗದಿಯಂತೆ ಶಾಲಾ ಕಾಲೇಜು ಆರಂಭ: ಡಾ.ಕೆ. ಸುಧಾಕರ್
ಡಾ. ಕೆ ಸುಧಾಕರ್, ಸಾಂದರ್ಭಿಕ ಚಿತ್ರ
sandhya thejappa
| Edited By: |

Updated on: Dec 30, 2020 | 12:27 PM

Share

ಬೆಂಗಳೂರು: ಜನವರಿ 1 ರಿಂದ ನಿಗದಿಯಂತೆ ಶಾಲಾ ಕಾಲೇಜು ಆರಂಭವಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಕೊರೊನಾ ಹಾವಳಿಗೆ 9 ತಿಂಗಳಿನಿಂದ ಶಾಲೆ ಕಾಲೇಜುಗಳು ನಡೆಯದೆ ಬಹುತೇಕ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದಾರೆ. ಹೊಸ ವೈರಸ್ ಬಗ್ಗೆ ತಜ್ಞರೊಂದಿಗೆ ಚರ್ಚೆ ನಡಿಸಿದ್ದು, ಭಯ ಪಡುವ ಅಗತ್ಯವಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಶಾಲೆ ಹಾಗೂ ವಿದ್ಯಾಗಮ ಪ್ರಾರಂಭಿಸಬಹುದೆಂದು ಸಲಹೆಯನ್ನು ಪಡೆದಿದ್ದೇವೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಆತಂಕ ಬೇಡ: ಕೊರೊನಾ ಸೋಂಕಿನ ಬಗ್ಗೆ ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಒತ್ತಾಯ ಕೂಡಾ ಮಾಡುವುದಿಲ್ಲ. ಆದರೆ ಶಾಲೆಗೆ ಬರುವ ಮಕ್ಕಳು ಪೋಷಕರ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ತರಬೇಕು ಎಂದರು.

ವಿದ್ಯಾರ್ಥಿಗಳ ಮನವಿ ಜನವರಿ 1ರಿಂದ ಶಾಲಾ-ಕಾಲೇಜುಗಳ ಆರಂಭ ಹಿನ್ನೆಲೆ ಬೆಂಗಳೂರಿನ ಮಲ್ಲೇಶ್ವರಂನ ಕಾಲೇಜಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿದರು. ಆನ್​ಲೈನ್ ಕ್ಲಾಸ್ ಮುಂದುವರೆಸಬೇಕಾ? ಅಥವಾ ಬೇಡವಾ? ಎಂದು ಸಚಿವರು ಕೇಳಿದ ಪ್ರಶ್ನೆಗೆ ಬೇಡ ಎಂದು  ವಿದ್ಯಾರ್ಥಿಗಳು ಉತ್ತರಿಸಿದ್ದು, ಪಾಠಕ್ಕೆ ಸಂಬಂಧಿಸಿದ ಗೊಂದಲಗಳನ್ನು ಕೇಳಲು ಕಷ್ಟವಾಗುತ್ತಿದೆ. ಹೀಗಾಗಿ ಶಾಲೆಗಳನ್ನು ತೆರೆಯಿರಿ ಎಂದು ವಿದ್ಯಾರ್ಥಿಗಳು ಸಚಿವ ಸುರೇಶ್ ಕುಮಾರ್​ಗೆ  ಮನವಿ ಮಾಡಿದರು.

60 ಕೋಟಿ ಡೋಸ್ Covid-19 ಲಸಿಕೆ ವಿತರಣೆಗೆ ಸಜ್ಜಾಗಿದೆ ದೇಶ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​