AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಿಂದ ಬಂದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಸೋಂಕು.. ಮಂಗಳೂರು ಕಾಲೇಜ್ ವಿರುದ್ಧ ನೋಟಿಸ್

ಕೊವಿಡ್ ನಿಯಮ ಪಾಲಿಸದ ಮಂಗಳೂರಿನ ಸಿಟಿ ನರ್ಸಿಂಗ್ ಕಾಲೇಜು ಮತ್ತು ರುಕ್ಮಿಣಿ ಶೆಟ್ಟಿ ಮೆಮೋರಿಯಲ್ ನರ್ಸಿಂಗ್ ಕಾಲೇಜಿಗೆ ಆರೋಗ್ಯ ಇಲಾಖೆ ಶೋಕಾಸ್ ನೋಟಿಸ್ ನೀಡಿದೆ.

ಕೇರಳದಿಂದ ಬಂದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಸೋಂಕು.. ಮಂಗಳೂರು ಕಾಲೇಜ್ ವಿರುದ್ಧ ನೋಟಿಸ್
ಆಯೇಷಾ ಬಾನು
|

Updated on: Dec 28, 2020 | 2:18 PM

Share

ಮಂಗಳೂರು: ಕೇರಳದಿಂದ ಮಂಗಳೂರಿಗೆ ಬಂದಿದ್ದ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಕೊವಿಡ್ ನಿಯಮ ಪಾಲಿಸದ ಮಂಗಳೂರಿನ ಸಿಟಿ ನರ್ಸಿಂಗ್ ಕಾಲೇಜು ಮತ್ತು ರುಕ್ಮಿಣಿ ಶೆಟ್ಟಿ ಮೆಮೋರಿಯಲ್ ನರ್ಸಿಂಗ್ ಕಾಲೇಜಿಗೆ ಆರೋಗ್ಯ ಇಲಾಖೆ ಶೋಕಾಸ್ ನೋಟಿಸ್ ನೀಡಿದೆ.

ಜನವರಿ 1ರಿಂದ ಶಾಲಾ-ಕಾಲೇಜು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಿಂದ ಸುಮಾರು 613 ವಿದ್ಯಾರ್ಥಿಗಳು ಆಗಮಿಸಿದ್ದರು. ಈ ಪೈಕಿ ಕೇವಲ 200 ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಮಾಡಿಸಿ ನೆಗೆಟಿವ್ ವರದಿ ತಂದಿದ್ದರು. ಉಳಿದ ವಿದ್ಯಾರ್ಥಿಗಳು ಕೊವಿಡ್ ಟೆಸ್ಟ್ ಮಾಡಿಸಿರಲಿಲ್ಲ.

ಹೀಗಾಗಿ ಆರೋಗ್ಯ ಇಲಾಖೆಯಿಂದಲೇ ಕೊವಿಡ್ ಟೆಸ್ಟ್ ಮಾಡಿಸಲಾಗಿದೆ. ಈ ವೇಳೆ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಹಾಸ್ಟೆಲ್‌ನಲ್ಲಿ ‌ಪ್ರತ್ಯೇಕವಾಗಿರಿಸಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೀಗಾಗಿ ಜಿಲ್ಲೆಯ ಎಲ್ಲಾ ನರ್ಸಿಂಗ್ ಕಾಲೇಜುಗಳಿಗೂ ನೋಟಿಸ್ ನೀಡಲಾಗಿದೆ.

ತರಗತಿ ಆರಂಭಕ್ಕೂ ಮುನ್ನ ವಿದ್ಯಾರ್ಥಿಗಳ ಕೊವಿಡ್ ಟೆಸ್ಟ್ ನೆಗಟಿವ್ ವರದಿ ನೀಡುವಂತೆ ಸೂಚಿಸಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಇತರೆ ಸಿಬ್ಬಂದಿಗೆ ಸೂಚನೆ ಹೊರಡಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ರಾಜ್ಯದ 2 ನರ್ಸಿಂಗ್​ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ದೃಢ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ