AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 210 ರೂ. ಗೆ ಲಸಿಕೆ ಸಿಗುತ್ತಿದೆ, ಖುಷಿ ಪಡೋಣ: ಸಚಿವ ಡಾ. ಕೆ. ಸುಧಾಕರ್

20 ರಿಂದ 30 ಸಾವಿರ ಕ್ಲಿನಿಕಲ್ ಟ್ರಯಲ್ ಆಗಿದೆ. ವಿದೇಶದಲ್ಲೂ ನಮ್ಮ ಲಸಿಕೆಗೆ ಡಿಮ್ಯಾಂಡ್ ಇದೆ. ಅದರಲ್ಲೂ ಕೇವಲ 210 ರೂಪಾಯಿಗೆ ಲಸಿಕೆ ಸಿಗುತ್ತಿದೆ ಖುಷಿ ಪಡೋಣ.

ಕೇವಲ 210 ರೂ. ಗೆ ಲಸಿಕೆ ಸಿಗುತ್ತಿದೆ, ಖುಷಿ ಪಡೋಣ: ಸಚಿವ ಡಾ. ಕೆ. ಸುಧಾಕರ್
ಸಚಿವ ಕೆ.ಸುಧಾಕರ್
ಪೃಥ್ವಿಶಂಕರ
|

Updated on: Jan 16, 2021 | 12:48 PM

Share

ಬೆಂಗಳೂರು: ದೇಶದಲ್ಲಿ ಇಂದಿನಿಂದ ಕೊರೊನಾ ಲಸಿಕೆ ನೀಡಿವುವ ಅಭಿಯಾನ ಶುರುವಾಗಿದ್ದು, ಪ್ರಾರಂಭಿಕವಾಗಿ ವಿಕ್ಟೋರಿಯಾ ವ್ಯಾಕ್ಸಿನೇಷನ್‌ ಸೆಂಟರ್​ನಲ್ಲಿ 100 ಜನಕ್ಕೆ ಕೊಟ್ಟಿದ್ದೇವೆ. ಇವತ್ತು ಒಂದೇ ದಿನ 247 ಸೆಂಟರ್ ಗಳಲ್ಲಿ 24 ಸಾವಿರದ 700 ಮಂದಿಗೆ ಕೊಡ್ತಿದ್ದೇವೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ.

ಮೊದಲಿಗೆ ಬಿಡದಿ ಮೂಲದ ನಾಗರತ್ನ ಎಂಬವರಿಗೆ ನೀಡಿದ್ದೇವೆ. ಡಾ. ಸುದರ್ಶನ್, ಎಂಕೆ ಸಮೂಹ ಆರೋಗ್ಯದ ಹೆಸರಾಂತ ವೈದ್ಯರು ಅವರು ಲಸಿಕೆ ತೆಗೆದುಕೊಂಡಿದ್ದಾರೆ ಹಾಗೂ ಡಾ. ಸುದರ್ಶನ್ ಬಲ್ಲಾಳ್ ಕೂಡ ಲಸಿಕೆ ತೆಗೆದುಕೊಂಡಿದ್ದಾರೆ. ಜನರಲ್ಲಿ ಆತಂಕ ಹೋಗಬೇಕು ಅಂತಾ ಅವರು ಮುಂದೆ ಬಂದು ತೆಗೆದುಕೊಂಡಿದ್ದಾರೆ.

ಡಾ. ಸುದರ್ಶನ್ ಬಲ್ಲಾಳ್

ಕೇವಲ 10 ತಿಂಗಳಲ್ಲಿ ಲಸಿಕೆ ಕಂಡುಹಿಡಿದಿದ್ದಾರೆ.. ಜನರು ನಂಬಿಕೆಯಿಂದ ಮುಂದೆ ಬಂದು ಲಸಿಕೆ ತೆಗೆದುಕೊಳ್ಳಬೇಕು. ಕೇವಲ 10 ತಿಂಗಳಲ್ಲಿ ಲಸಿಕೆ ಕಂಡುಹಿಡಿದಿದ್ದಾರೆ ಅವರಿಗೆ ನಾವೂ ಅಭಾರಿಯಾಗಿರಬೇಕು. ಇವರನ್ನ ಪ್ರೇರಪಿಸಿದ ಪ್ರಧಾನಿ ನರೇಂದ್ರ ಮೋದಿಗೆ ಹಾಗೂ ನಮ್ಮ ರಾಜ್ಯದಲ್ಲಿ ಸಿಎಂ ಬಿಎಸ್ ವೈ ಕೊಟ್ಟ ಸಹಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕೇವಲ 210 ರೂಪಾಯಿಗೆ ಲಸಿಕೆ ಸಿಗುತ್ತಿದೆ.. ಸಣ್ಣ ಅಡ್ಡಪರಿಣಾಮ ಆದ್ರು ಕೂಡ ಅಲ್ಲೇ ಚಿಕಿತ್ಸೆ ಕೊಡಲಾಗುತ್ತೆ. 20 ರಿಂದ 30 ಸಾವಿರ ಕ್ಲಿನಿಕಲ್ ಟ್ರಯಲ್ ಆಗಿದೆ. ವಿದೇಶದಲ್ಲೂ ನಮ್ಮ ಲಸಿಕೆಗೆ ಡಿಮ್ಯಾಂಡ್ ಇದೆ. ಅದರಲ್ಲೂ ಕೇವಲ 210 ರೂಪಾಯಿಗೆ ಲಸಿಕೆ ಸಿಗುತ್ತಿದೆ ಖುಷಿ ಪಡೋಣ. ಮುಂದಿನ ದಿನಗಳಲ್ಲಿ ರಾಜ್ಯದ ಜನರಿಗೆ ಹಂತ ಹಂತವಾಗಿ ಲಸಿಕೆ ನೀಡಲಾಗುತ್ತದೆ ಅಂತಾ ಡಾ. ಕೆ ಸುಧಾಕರ್ ಹೇಳಿಕೆ ನೀಡಿದರು.

ಸಂಪೂರ್ಣ ವಿಶ್ವಾಸದೊಂದಿಗೆ ಲಸಿಕೆ ತೆಗೆದುಕೊಳ್ಳಿ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿಕೆ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ