AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡಿದವರ ಕರುಳು ಹಿಂಡಿದ ಕರುಳಿನ ಕೂಗು, ಅಂಬಾ ಅನ್ನುತ್ತಿದ್ದ ತನ್ನ ಕಂದನಿಗಾಗಿ ಬೊಲೆರೋ ವಾಹನ ಬೆನ್ನಟ್ಟಿದ ತಾಯಿ ಹಸು

ಅದಾಗತಾನೆ ಜನಿಸಿದ ಕರುವನ್ನು ವಾಹನದಲ್ಲಿ ಮನೆಗೆ ತೆಗೆದುಕೊಂಡು ಹೋಗುವ ವೇಳೆ ತನ್ನ ಕರುವಿಗಾಗಿ ಬೊಲೆರೋ ವಾಹನವನ್ನು ತಾಯಿ ಹಸು ಬೆನ್ನಟ್ಟಿದೆ/ ಅಡ್ಡಗಟ್ಟಿದೆ. ತಾಯಿ ಹಸು ಹೀಗೆ... ಸುಮಾರು 5 ಕಿಲೋ ಮೀಟರ್ ವರೆಗೆ ವಾಹನ ಹಿಂಬಾಲಿಸಿದೆ. ವಾಹನ ನಿಲ್ಲಿಸುವಂತೆ ಚಾಲಕನತ್ತ ಮುಖ ಮಾಡಿ ರೋದಿಸಿದ್ದಂತೂ ನೋಡುಗರಿಗೆ ಸಾಕುಸಾಕಾಯಿತು.

ನೋಡಿದವರ ಕರುಳು ಹಿಂಡಿದ ಕರುಳಿನ ಕೂಗು, ಅಂಬಾ ಅನ್ನುತ್ತಿದ್ದ ತನ್ನ ಕಂದನಿಗಾಗಿ ಬೊಲೆರೋ ವಾಹನ ಬೆನ್ನಟ್ಟಿದ ತಾಯಿ ಹಸು
ಅಂಬಾ ಅನ್ನುತ್ತಿದ್ದ ತನ್ನ ಕಂದನಿಗಾಗಿ ಬೊಲೆರೋ ವಾಹನ ಬೆನ್ನಟ್ಟಿದ ತಾಯಿ ಹಸು!
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Sep 30, 2023 | 9:30 AM

Share

ಬಾಗಲಕೋಟೆ, ಸೆಪ್ಟೆಂಬರ್​​ 30: ಮುಚಖಂಡಿ ಗ್ರಾಮದ ರಾಜು ಕಾಳೆ ಎಂಬುವವರ ಹಸು ಕರುವಿಗೆ ಜನ್ಮ ನೀಡಿದ ಬಳಿಕ ಅನಾರೋಗ್ಯಕ್ಕೆ ತುತ್ತಾಗಿತ್ತು. ಹೀಗಾಗಿ ಗ್ರಾಮದ ಒಂದಷ್ಟು ಯುವಕರು ಸೇರಿ ಕರುವಿನ ಜೊತೆಗೆ ಹಸುವನ್ನು ಬಾಗಲಕೋಟೆ ನಗರದ ನವನಗರದಲ್ಲಿರುವ ಪಶು ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಯಿಂದ ವಾಪಸ್ ಬರುವ ವೇಳೆ ಯುವಕರು ಕರುವನ್ನು ಬೊಲೆರೋ ವಾಹನದಲ್ಲಿ ವಾಪಸ್​​ ಕರೆತರುತ್ತಿದ್ದರು. ಆ ವೇಳೆ ತಾಯಿ-ಮಗುವಿನ ಅಂದರೆ ಹಸು ಮತ್ತು ಕರುವಿನ ಮನಮಿಡಿಯುವ ದೃಶ್ಯ ಕಂಡುಬಂದಿದೆ. ಆ ಕರುಳಿನ ಕೂಗು ಕಂಡು-ಕೇಳಿದವರ ಕರುಳು ಹಿಂಡುವಂತಾಗಿದೆ! ಅಂಬಾ ಅನ್ನುತ್ತಿದ್ದ ತನ್ನ ಕಂದನಿಗಾಗಿ ತಾಯಿ ಹಸು ಬೊಲೆರೋ ವಾಹನ ಬೆನ್ನಟ್ಟಿದ್ದು ಕಂಡವರ ಕರುಳು ಹಿಂಡಿದೆ.

ಅದಾಗತಾನೆ ಹುಟ್ಟಿದ ಕರುವನ್ನು ವಾಹನದಲ್ಲಿ ಮನೆಗೆ ತೆಗೆದುಕೊಂಡು ಹೋಗುವ ವೇಳೆ ತನ್ನ ಕರುವಿಗಾಗಿ ಬೊಲೆರೋ ವಾಹನವನ್ನು ತಾಯಿ ಹಸು ಬೆನ್ನಟ್ಟಿದೆ/ ಅಡ್ಡಗಟ್ಟಿದೆ. ತಾಯಿ ಹಸು ಹೀಗೆ… ಸುಮಾರು 5 ಕಿಲೋ ಮೀಟರ್ ವರೆಗೆ ವಾಹನ ಹಿಂಬಾಲಿಸಿದೆ. ವಾಹನ ನಿಲ್ಲಿಸುವಂತೆ ಚಾಲಕನತ್ತ ಮುಖ ಮಾಡಿ ರೋದಿಸಿದ್ದಂತೂ ನೋಡುಗರಿಗೆ ಸಾಕುಸಾಕಾಯಿತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:26 am, Sat, 30 September 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು