AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡಿದವರ ಕರುಳು ಹಿಂಡಿದ ಕರುಳಿನ ಕೂಗು, ಅಂಬಾ ಅನ್ನುತ್ತಿದ್ದ ತನ್ನ ಕಂದನಿಗಾಗಿ ಬೊಲೆರೋ ವಾಹನ ಬೆನ್ನಟ್ಟಿದ ತಾಯಿ ಹಸು

ಅದಾಗತಾನೆ ಜನಿಸಿದ ಕರುವನ್ನು ವಾಹನದಲ್ಲಿ ಮನೆಗೆ ತೆಗೆದುಕೊಂಡು ಹೋಗುವ ವೇಳೆ ತನ್ನ ಕರುವಿಗಾಗಿ ಬೊಲೆರೋ ವಾಹನವನ್ನು ತಾಯಿ ಹಸು ಬೆನ್ನಟ್ಟಿದೆ/ ಅಡ್ಡಗಟ್ಟಿದೆ. ತಾಯಿ ಹಸು ಹೀಗೆ... ಸುಮಾರು 5 ಕಿಲೋ ಮೀಟರ್ ವರೆಗೆ ವಾಹನ ಹಿಂಬಾಲಿಸಿದೆ. ವಾಹನ ನಿಲ್ಲಿಸುವಂತೆ ಚಾಲಕನತ್ತ ಮುಖ ಮಾಡಿ ರೋದಿಸಿದ್ದಂತೂ ನೋಡುಗರಿಗೆ ಸಾಕುಸಾಕಾಯಿತು.

ನೋಡಿದವರ ಕರುಳು ಹಿಂಡಿದ ಕರುಳಿನ ಕೂಗು, ಅಂಬಾ ಅನ್ನುತ್ತಿದ್ದ ತನ್ನ ಕಂದನಿಗಾಗಿ ಬೊಲೆರೋ ವಾಹನ ಬೆನ್ನಟ್ಟಿದ ತಾಯಿ ಹಸು
ಅಂಬಾ ಅನ್ನುತ್ತಿದ್ದ ತನ್ನ ಕಂದನಿಗಾಗಿ ಬೊಲೆರೋ ವಾಹನ ಬೆನ್ನಟ್ಟಿದ ತಾಯಿ ಹಸು!
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Sep 30, 2023 | 9:30 AM

Share

ಬಾಗಲಕೋಟೆ, ಸೆಪ್ಟೆಂಬರ್​​ 30: ಮುಚಖಂಡಿ ಗ್ರಾಮದ ರಾಜು ಕಾಳೆ ಎಂಬುವವರ ಹಸು ಕರುವಿಗೆ ಜನ್ಮ ನೀಡಿದ ಬಳಿಕ ಅನಾರೋಗ್ಯಕ್ಕೆ ತುತ್ತಾಗಿತ್ತು. ಹೀಗಾಗಿ ಗ್ರಾಮದ ಒಂದಷ್ಟು ಯುವಕರು ಸೇರಿ ಕರುವಿನ ಜೊತೆಗೆ ಹಸುವನ್ನು ಬಾಗಲಕೋಟೆ ನಗರದ ನವನಗರದಲ್ಲಿರುವ ಪಶು ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಯಿಂದ ವಾಪಸ್ ಬರುವ ವೇಳೆ ಯುವಕರು ಕರುವನ್ನು ಬೊಲೆರೋ ವಾಹನದಲ್ಲಿ ವಾಪಸ್​​ ಕರೆತರುತ್ತಿದ್ದರು. ಆ ವೇಳೆ ತಾಯಿ-ಮಗುವಿನ ಅಂದರೆ ಹಸು ಮತ್ತು ಕರುವಿನ ಮನಮಿಡಿಯುವ ದೃಶ್ಯ ಕಂಡುಬಂದಿದೆ. ಆ ಕರುಳಿನ ಕೂಗು ಕಂಡು-ಕೇಳಿದವರ ಕರುಳು ಹಿಂಡುವಂತಾಗಿದೆ! ಅಂಬಾ ಅನ್ನುತ್ತಿದ್ದ ತನ್ನ ಕಂದನಿಗಾಗಿ ತಾಯಿ ಹಸು ಬೊಲೆರೋ ವಾಹನ ಬೆನ್ನಟ್ಟಿದ್ದು ಕಂಡವರ ಕರುಳು ಹಿಂಡಿದೆ.

ಅದಾಗತಾನೆ ಹುಟ್ಟಿದ ಕರುವನ್ನು ವಾಹನದಲ್ಲಿ ಮನೆಗೆ ತೆಗೆದುಕೊಂಡು ಹೋಗುವ ವೇಳೆ ತನ್ನ ಕರುವಿಗಾಗಿ ಬೊಲೆರೋ ವಾಹನವನ್ನು ತಾಯಿ ಹಸು ಬೆನ್ನಟ್ಟಿದೆ/ ಅಡ್ಡಗಟ್ಟಿದೆ. ತಾಯಿ ಹಸು ಹೀಗೆ… ಸುಮಾರು 5 ಕಿಲೋ ಮೀಟರ್ ವರೆಗೆ ವಾಹನ ಹಿಂಬಾಲಿಸಿದೆ. ವಾಹನ ನಿಲ್ಲಿಸುವಂತೆ ಚಾಲಕನತ್ತ ಮುಖ ಮಾಡಿ ರೋದಿಸಿದ್ದಂತೂ ನೋಡುಗರಿಗೆ ಸಾಕುಸಾಕಾಯಿತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:26 am, Sat, 30 September 23

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ