AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡಿದವರ ಕರುಳು ಹಿಂಡಿದ ಕರುಳಿನ ಕೂಗು, ಅಂಬಾ ಅನ್ನುತ್ತಿದ್ದ ತನ್ನ ಕಂದನಿಗಾಗಿ ಬೊಲೆರೋ ವಾಹನ ಬೆನ್ನಟ್ಟಿದ ತಾಯಿ ಹಸು

ಅದಾಗತಾನೆ ಜನಿಸಿದ ಕರುವನ್ನು ವಾಹನದಲ್ಲಿ ಮನೆಗೆ ತೆಗೆದುಕೊಂಡು ಹೋಗುವ ವೇಳೆ ತನ್ನ ಕರುವಿಗಾಗಿ ಬೊಲೆರೋ ವಾಹನವನ್ನು ತಾಯಿ ಹಸು ಬೆನ್ನಟ್ಟಿದೆ/ ಅಡ್ಡಗಟ್ಟಿದೆ. ತಾಯಿ ಹಸು ಹೀಗೆ... ಸುಮಾರು 5 ಕಿಲೋ ಮೀಟರ್ ವರೆಗೆ ವಾಹನ ಹಿಂಬಾಲಿಸಿದೆ. ವಾಹನ ನಿಲ್ಲಿಸುವಂತೆ ಚಾಲಕನತ್ತ ಮುಖ ಮಾಡಿ ರೋದಿಸಿದ್ದಂತೂ ನೋಡುಗರಿಗೆ ಸಾಕುಸಾಕಾಯಿತು.

ನೋಡಿದವರ ಕರುಳು ಹಿಂಡಿದ ಕರುಳಿನ ಕೂಗು, ಅಂಬಾ ಅನ್ನುತ್ತಿದ್ದ ತನ್ನ ಕಂದನಿಗಾಗಿ ಬೊಲೆರೋ ವಾಹನ ಬೆನ್ನಟ್ಟಿದ ತಾಯಿ ಹಸು
ಅಂಬಾ ಅನ್ನುತ್ತಿದ್ದ ತನ್ನ ಕಂದನಿಗಾಗಿ ಬೊಲೆರೋ ವಾಹನ ಬೆನ್ನಟ್ಟಿದ ತಾಯಿ ಹಸು!
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಸಾಧು ಶ್ರೀನಾಥ್​

Updated on:Sep 30, 2023 | 9:30 AM

ಬಾಗಲಕೋಟೆ, ಸೆಪ್ಟೆಂಬರ್​​ 30: ಮುಚಖಂಡಿ ಗ್ರಾಮದ ರಾಜು ಕಾಳೆ ಎಂಬುವವರ ಹಸು ಕರುವಿಗೆ ಜನ್ಮ ನೀಡಿದ ಬಳಿಕ ಅನಾರೋಗ್ಯಕ್ಕೆ ತುತ್ತಾಗಿತ್ತು. ಹೀಗಾಗಿ ಗ್ರಾಮದ ಒಂದಷ್ಟು ಯುವಕರು ಸೇರಿ ಕರುವಿನ ಜೊತೆಗೆ ಹಸುವನ್ನು ಬಾಗಲಕೋಟೆ ನಗರದ ನವನಗರದಲ್ಲಿರುವ ಪಶು ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಯಿಂದ ವಾಪಸ್ ಬರುವ ವೇಳೆ ಯುವಕರು ಕರುವನ್ನು ಬೊಲೆರೋ ವಾಹನದಲ್ಲಿ ವಾಪಸ್​​ ಕರೆತರುತ್ತಿದ್ದರು. ಆ ವೇಳೆ ತಾಯಿ-ಮಗುವಿನ ಅಂದರೆ ಹಸು ಮತ್ತು ಕರುವಿನ ಮನಮಿಡಿಯುವ ದೃಶ್ಯ ಕಂಡುಬಂದಿದೆ. ಆ ಕರುಳಿನ ಕೂಗು ಕಂಡು-ಕೇಳಿದವರ ಕರುಳು ಹಿಂಡುವಂತಾಗಿದೆ! ಅಂಬಾ ಅನ್ನುತ್ತಿದ್ದ ತನ್ನ ಕಂದನಿಗಾಗಿ ತಾಯಿ ಹಸು ಬೊಲೆರೋ ವಾಹನ ಬೆನ್ನಟ್ಟಿದ್ದು ಕಂಡವರ ಕರುಳು ಹಿಂಡಿದೆ.

ಅದಾಗತಾನೆ ಹುಟ್ಟಿದ ಕರುವನ್ನು ವಾಹನದಲ್ಲಿ ಮನೆಗೆ ತೆಗೆದುಕೊಂಡು ಹೋಗುವ ವೇಳೆ ತನ್ನ ಕರುವಿಗಾಗಿ ಬೊಲೆರೋ ವಾಹನವನ್ನು ತಾಯಿ ಹಸು ಬೆನ್ನಟ್ಟಿದೆ/ ಅಡ್ಡಗಟ್ಟಿದೆ. ತಾಯಿ ಹಸು ಹೀಗೆ… ಸುಮಾರು 5 ಕಿಲೋ ಮೀಟರ್ ವರೆಗೆ ವಾಹನ ಹಿಂಬಾಲಿಸಿದೆ. ವಾಹನ ನಿಲ್ಲಿಸುವಂತೆ ಚಾಲಕನತ್ತ ಮುಖ ಮಾಡಿ ರೋದಿಸಿದ್ದಂತೂ ನೋಡುಗರಿಗೆ ಸಾಕುಸಾಕಾಯಿತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:26 am, Sat, 30 September 23

ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ