AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪ್ರೆಸ್​ ಕ್ಲಬ್​ ಆವರಣದಲ್ಲಿ ಬಿರುಗಾಳಿ ಮಳೆಗೆ 8 ಮರ ಧರೆಗೆ

ಬೆಂಗಳೂರು: ನಾಲ್ಕನೆಯ ದಿನವಾದ ಇಂದೂ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಪ್ರತಿಷ್ಠಿತ ಪ್ರೆಸ್​ ಕ್ಲಬ್​ ಆವರಣದಲ್ಲಿ 8 ಮರಗಳು ಧರೆಗುರುಳಿವೆ. ಮರಗಳು ಉರುಳಿದ್ದರಿಂದ ಮೇಜು, ಕುರ್ಚಿಗಳಿಗೆ ಹಾನಿಯಾಗಿದೆ. ಮರ ಬಿದ್ದಿದ್ದರಿಂದ ಪ್ರೆಸ್ ​ಕ್ಲಬ್​ ಕಟ್ಟಡಕ್ಕೂ ಭಾಗಶಃ ಹಾನಿಯಾಗಿದೆ. ಮಲ್ಲೇಶ್ವರಂ ಮತ್ತು ಯಶವಂತಪುರ ಸುತ್ತ ಮುತ್ತ ಜೋರು ಗಾಳಿ ಮತ್ತು ಮಳೆಯಾಗುತ್ತಿದೆ. ಭಾರಿ ಬಿರುಗಾಳಿಯ ಹೊಡೆತಕ್ಕೆ ಮಲ್ಲೇಶ್ವರಂ ರಸ್ತೆಯಲ್ಲಿ ಮರದ ರೆಂಬೆಗಳು ಮುರಿದುಬೀಳುತ್ತಿವೆ. ರಸ್ತೆಯಲ್ಲಿ ರೆಂಬೆ ಬಿದ್ದಿರುವುದರಿಂದ ಸಂಚಾರಕ್ಕೆ ಅಡ್ಡಿಯಾಗಿದೆ. ನಿಂತಲ್ಲೇ ನಿಂತಿರುವ ವಾಹನ ಸವಾರರು […]

ಬೆಂಗಳೂರು ಪ್ರೆಸ್​ ಕ್ಲಬ್​ ಆವರಣದಲ್ಲಿ ಬಿರುಗಾಳಿ ಮಳೆಗೆ 8 ಮರ ಧರೆಗೆ
ಸಾಧು ಶ್ರೀನಾಥ್​
|

Updated on:May 29, 2020 | 6:21 PM

Share

ಬೆಂಗಳೂರು: ನಾಲ್ಕನೆಯ ದಿನವಾದ ಇಂದೂ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಪ್ರತಿಷ್ಠಿತ ಪ್ರೆಸ್​ ಕ್ಲಬ್​ ಆವರಣದಲ್ಲಿ 8 ಮರಗಳು ಧರೆಗುರುಳಿವೆ. ಮರಗಳು ಉರುಳಿದ್ದರಿಂದ ಮೇಜು, ಕುರ್ಚಿಗಳಿಗೆ ಹಾನಿಯಾಗಿದೆ. ಮರ ಬಿದ್ದಿದ್ದರಿಂದ ಪ್ರೆಸ್ ​ಕ್ಲಬ್​ ಕಟ್ಟಡಕ್ಕೂ ಭಾಗಶಃ ಹಾನಿಯಾಗಿದೆ.

ಮಲ್ಲೇಶ್ವರಂ ಮತ್ತು ಯಶವಂತಪುರ ಸುತ್ತ ಮುತ್ತ ಜೋರು ಗಾಳಿ ಮತ್ತು ಮಳೆಯಾಗುತ್ತಿದೆ. ಭಾರಿ ಬಿರುಗಾಳಿಯ ಹೊಡೆತಕ್ಕೆ ಮಲ್ಲೇಶ್ವರಂ ರಸ್ತೆಯಲ್ಲಿ ಮರದ ರೆಂಬೆಗಳು ಮುರಿದುಬೀಳುತ್ತಿವೆ. ರಸ್ತೆಯಲ್ಲಿ ರೆಂಬೆ ಬಿದ್ದಿರುವುದರಿಂದ ಸಂಚಾರಕ್ಕೆ ಅಡ್ಡಿಯಾಗಿದೆ. ನಿಂತಲ್ಲೇ ನಿಂತಿರುವ ವಾಹನ ಸವಾರರು ಪರದಾಡುತ್ತಿದ್ದಾರೆ.

Published On - 6:10 pm, Fri, 29 May 20

ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?