ಬೆಂಗಳೂರು ಪ್ರೆಸ್​ ಕ್ಲಬ್​ ಆವರಣದಲ್ಲಿ ಬಿರುಗಾಳಿ ಮಳೆಗೆ 8 ಮರ ಧರೆಗೆ

ಬೆಂಗಳೂರು: ನಾಲ್ಕನೆಯ ದಿನವಾದ ಇಂದೂ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಪ್ರತಿಷ್ಠಿತ ಪ್ರೆಸ್​ ಕ್ಲಬ್​ ಆವರಣದಲ್ಲಿ 8 ಮರಗಳು ಧರೆಗುರುಳಿವೆ. ಮರಗಳು ಉರುಳಿದ್ದರಿಂದ ಮೇಜು, ಕುರ್ಚಿಗಳಿಗೆ ಹಾನಿಯಾಗಿದೆ. ಮರ ಬಿದ್ದಿದ್ದರಿಂದ ಪ್ರೆಸ್ ​ಕ್ಲಬ್​ ಕಟ್ಟಡಕ್ಕೂ ಭಾಗಶಃ ಹಾನಿಯಾಗಿದೆ. ಮಲ್ಲೇಶ್ವರಂ ಮತ್ತು ಯಶವಂತಪುರ ಸುತ್ತ ಮುತ್ತ ಜೋರು ಗಾಳಿ ಮತ್ತು ಮಳೆಯಾಗುತ್ತಿದೆ. ಭಾರಿ ಬಿರುಗಾಳಿಯ ಹೊಡೆತಕ್ಕೆ ಮಲ್ಲೇಶ್ವರಂ ರಸ್ತೆಯಲ್ಲಿ ಮರದ ರೆಂಬೆಗಳು ಮುರಿದುಬೀಳುತ್ತಿವೆ. ರಸ್ತೆಯಲ್ಲಿ ರೆಂಬೆ ಬಿದ್ದಿರುವುದರಿಂದ ಸಂಚಾರಕ್ಕೆ ಅಡ್ಡಿಯಾಗಿದೆ. ನಿಂತಲ್ಲೇ ನಿಂತಿರುವ ವಾಹನ ಸವಾರರು […]

ಬೆಂಗಳೂರು ಪ್ರೆಸ್​ ಕ್ಲಬ್​ ಆವರಣದಲ್ಲಿ ಬಿರುಗಾಳಿ ಮಳೆಗೆ 8 ಮರ ಧರೆಗೆ
Follow us
|

Updated on:May 29, 2020 | 6:21 PM

ಬೆಂಗಳೂರು: ನಾಲ್ಕನೆಯ ದಿನವಾದ ಇಂದೂ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಪ್ರತಿಷ್ಠಿತ ಪ್ರೆಸ್​ ಕ್ಲಬ್​ ಆವರಣದಲ್ಲಿ 8 ಮರಗಳು ಧರೆಗುರುಳಿವೆ. ಮರಗಳು ಉರುಳಿದ್ದರಿಂದ ಮೇಜು, ಕುರ್ಚಿಗಳಿಗೆ ಹಾನಿಯಾಗಿದೆ. ಮರ ಬಿದ್ದಿದ್ದರಿಂದ ಪ್ರೆಸ್ ​ಕ್ಲಬ್​ ಕಟ್ಟಡಕ್ಕೂ ಭಾಗಶಃ ಹಾನಿಯಾಗಿದೆ.

ಮಲ್ಲೇಶ್ವರಂ ಮತ್ತು ಯಶವಂತಪುರ ಸುತ್ತ ಮುತ್ತ ಜೋರು ಗಾಳಿ ಮತ್ತು ಮಳೆಯಾಗುತ್ತಿದೆ. ಭಾರಿ ಬಿರುಗಾಳಿಯ ಹೊಡೆತಕ್ಕೆ ಮಲ್ಲೇಶ್ವರಂ ರಸ್ತೆಯಲ್ಲಿ ಮರದ ರೆಂಬೆಗಳು ಮುರಿದುಬೀಳುತ್ತಿವೆ. ರಸ್ತೆಯಲ್ಲಿ ರೆಂಬೆ ಬಿದ್ದಿರುವುದರಿಂದ ಸಂಚಾರಕ್ಕೆ ಅಡ್ಡಿಯಾಗಿದೆ. ನಿಂತಲ್ಲೇ ನಿಂತಿರುವ ವಾಹನ ಸವಾರರು ಪರದಾಡುತ್ತಿದ್ದಾರೆ.

Published On - 6:10 pm, Fri, 29 May 20

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ