AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ಗಾಳಿ ಸಹಿತ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ; ರೈತರು ಕಂಗಾಲು

ಗಾಳಿ ಸಹಿತ ಮಳೆಯಾದ್ದರಿಂದ ಕೊರ್ಲಹಳ್ಳಿ ಗ್ರಾಮದ ಶೆಡ್​ಗಳು ಹಾರಿ ಹೋಗಿವೆ. ಶೆಡ್​ಗಳು ಹಾರಿ ಹೋಗುವ ದೃಶ್ಯಗಳನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನಾದ್ಯಂತ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಕಟಾವಿಗೆ ಬಂದ ಬಾಳೆ, ಭತ್ತ ಸೇರಿದಂತೆ ತೋಟಗಾರಿಕೆಯ ಬೆಳೆ ನಾಶವಾಗಿದೆ.

ಗದಗದಲ್ಲಿ ಗಾಳಿ ಸಹಿತ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ; ರೈತರು ಕಂಗಾಲು
ಮಳೆಯಿಂದ ನೆಲಕ್ಕೆ ಉರುಳಿದ ವಿದ್ಯುತ್ ಕಂಬ
sandhya thejappa
|

Updated on: Apr 20, 2021 | 10:47 AM

Share

ಗದಗ: ರೈತ ಮಾಡಿರುವ ತಪ್ಪಾದರೂ ಏನು? ಈ ಭೂಮಿ ಮೇಲೆ ಎಂತಹಾ ದುರಂತಗಳು ನಡೆದರು ಅದರ ಕೆಟ್ಟ ಪರಿಣಾಮ ರೈತರ ಬದುಕಿನ ಮೇಲೆ ಬೀರುತ್ತದೆ. ರೈತರು ಬೆಳೆಗಾಗಿ ವರ್ಷಪೂರ್ತಿ ದುಡಿಯುತ್ತಾರೆ. ಬಂದ ಆದಾಯದ ಅರ್ಧದಷ್ಟು ಭಾಗವನ್ನು ಗೊಬ್ಬರ, ಬಿತ್ತನೆ ಬೀಜಗಳು ಸೇರಿದಂತೆ ಬೆಳೆಗಾಗಿ ಎತ್ತಿಡುತ್ತಾರೆ. ಆದರೆ ಅಕಾಲಿಕ ಮಳೆಯಿಂದ ರೈತರ ಶ್ರಮಕ್ಕೆ ಕೊಳ್ಳಿ ಇಟ್ಟಂತಾಗುತ್ತದೆ. ಗದಗ ಜಿಲ್ಲೆಯಲ್ಲೂ ನಿನ್ನೆ ಸಂಜೆ ಹೊತ್ತಿಗೆ ಹಲವೆಡೆ ಗಾಳಿ ಸಹಿತ ಮಳೆಯಾಗಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ನಾಶವಾದ ಬೆಳೆಯನ್ನು ಕಂಡು ರೈತರು ಕಂಗಾಲಾಗಿದ್ದಾರೆ.

ಗಾಳಿ ಸಹಿತ ಮಳೆಯಾದ್ದರಿಂದ ಕೊರ್ಲಹಳ್ಳಿ ಗ್ರಾಮದ ಶೆಡ್​ಗಳು ಹಾರಿ ಹೋಗಿವೆ. ಶೆಡ್​ಗಳು ಹಾರಿ ಹೋಗುವ ದೃಶ್ಯಗಳನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನಾದ್ಯಂತ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಕಟಾವಿಗೆ ಬಂದ ಬಾಳೆ, ಭತ್ತ ಸೇರಿದಂತೆ ತೋಟಗಾರಿಕೆಯ ಬೆಳೆ ನಾಶವಾಗಿದೆ. ಇನ್ನು ಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗೆ ಉರುಳಿವೆ.

ಇನ್ನು ಇಂದು ಬೆಳ್ಳಂಬೆಳಗ್ಗೆಯೇ ತುಮಕೂರಿನಲ್ಲಿ ಮಳೆಯಾಗಿದೆ. ತುಮಕೂರು ನಗರ, ಗುಬ್ಬಿ, ಚಿಕ್ಕನಾಯಕನಹಳ್ಳಿ, ತಿಪಟೂರು ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆಯಾಗಿದ್ದು, ಬಿಸಿಲಿಗೆ ಬೇಗೆಗೆ ತಂಪೆರೆದಂತಾಗಿದೆ. ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ತೊಂದರೆಯಾಗಿರುವುದು ಕಂಡುಬಂದಿಲ್ಲ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಬೆಟ್ಟಿಂಗ್ ದಂಧೆ ಮೇಲೆ ಸಿಸಿಬಿ ದಾಳಿ; ಐವರು ಬಂಧನ, 12 ಲಕ್ಷ ರೂಪಾಯಿ ವಶ

ಸೋಂಕು ಧೃಡವಾದ ಹಿನ್ನೆಲೆ ಜಿಲ್ಲಾಸ್ಪತ್ರೆಗೆ ಸೇರುವೆ ಎಂದಿದ್ದ ಶಾಸಕ ರೇಣುಕಾಚಾರ್ಯ ರಾತ್ರೋರಾತ್ರಿ ಬೆಂಗಳೂರಿಗೆ ಶಿಫ್ಟ್

(Heavy Rain at gadag and Rain has destroyed an enormous amount of crop)

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್