AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ಗಾಳಿ ಸಹಿತ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ; ರೈತರು ಕಂಗಾಲು

ಗಾಳಿ ಸಹಿತ ಮಳೆಯಾದ್ದರಿಂದ ಕೊರ್ಲಹಳ್ಳಿ ಗ್ರಾಮದ ಶೆಡ್​ಗಳು ಹಾರಿ ಹೋಗಿವೆ. ಶೆಡ್​ಗಳು ಹಾರಿ ಹೋಗುವ ದೃಶ್ಯಗಳನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನಾದ್ಯಂತ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಕಟಾವಿಗೆ ಬಂದ ಬಾಳೆ, ಭತ್ತ ಸೇರಿದಂತೆ ತೋಟಗಾರಿಕೆಯ ಬೆಳೆ ನಾಶವಾಗಿದೆ.

ಗದಗದಲ್ಲಿ ಗಾಳಿ ಸಹಿತ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ; ರೈತರು ಕಂಗಾಲು
ಮಳೆಯಿಂದ ನೆಲಕ್ಕೆ ಉರುಳಿದ ವಿದ್ಯುತ್ ಕಂಬ
sandhya thejappa
|

Updated on: Apr 20, 2021 | 10:47 AM

Share

ಗದಗ: ರೈತ ಮಾಡಿರುವ ತಪ್ಪಾದರೂ ಏನು? ಈ ಭೂಮಿ ಮೇಲೆ ಎಂತಹಾ ದುರಂತಗಳು ನಡೆದರು ಅದರ ಕೆಟ್ಟ ಪರಿಣಾಮ ರೈತರ ಬದುಕಿನ ಮೇಲೆ ಬೀರುತ್ತದೆ. ರೈತರು ಬೆಳೆಗಾಗಿ ವರ್ಷಪೂರ್ತಿ ದುಡಿಯುತ್ತಾರೆ. ಬಂದ ಆದಾಯದ ಅರ್ಧದಷ್ಟು ಭಾಗವನ್ನು ಗೊಬ್ಬರ, ಬಿತ್ತನೆ ಬೀಜಗಳು ಸೇರಿದಂತೆ ಬೆಳೆಗಾಗಿ ಎತ್ತಿಡುತ್ತಾರೆ. ಆದರೆ ಅಕಾಲಿಕ ಮಳೆಯಿಂದ ರೈತರ ಶ್ರಮಕ್ಕೆ ಕೊಳ್ಳಿ ಇಟ್ಟಂತಾಗುತ್ತದೆ. ಗದಗ ಜಿಲ್ಲೆಯಲ್ಲೂ ನಿನ್ನೆ ಸಂಜೆ ಹೊತ್ತಿಗೆ ಹಲವೆಡೆ ಗಾಳಿ ಸಹಿತ ಮಳೆಯಾಗಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ನಾಶವಾದ ಬೆಳೆಯನ್ನು ಕಂಡು ರೈತರು ಕಂಗಾಲಾಗಿದ್ದಾರೆ.

ಗಾಳಿ ಸಹಿತ ಮಳೆಯಾದ್ದರಿಂದ ಕೊರ್ಲಹಳ್ಳಿ ಗ್ರಾಮದ ಶೆಡ್​ಗಳು ಹಾರಿ ಹೋಗಿವೆ. ಶೆಡ್​ಗಳು ಹಾರಿ ಹೋಗುವ ದೃಶ್ಯಗಳನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನಾದ್ಯಂತ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಕಟಾವಿಗೆ ಬಂದ ಬಾಳೆ, ಭತ್ತ ಸೇರಿದಂತೆ ತೋಟಗಾರಿಕೆಯ ಬೆಳೆ ನಾಶವಾಗಿದೆ. ಇನ್ನು ಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗೆ ಉರುಳಿವೆ.

ಇನ್ನು ಇಂದು ಬೆಳ್ಳಂಬೆಳಗ್ಗೆಯೇ ತುಮಕೂರಿನಲ್ಲಿ ಮಳೆಯಾಗಿದೆ. ತುಮಕೂರು ನಗರ, ಗುಬ್ಬಿ, ಚಿಕ್ಕನಾಯಕನಹಳ್ಳಿ, ತಿಪಟೂರು ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆಯಾಗಿದ್ದು, ಬಿಸಿಲಿಗೆ ಬೇಗೆಗೆ ತಂಪೆರೆದಂತಾಗಿದೆ. ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ತೊಂದರೆಯಾಗಿರುವುದು ಕಂಡುಬಂದಿಲ್ಲ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಬೆಟ್ಟಿಂಗ್ ದಂಧೆ ಮೇಲೆ ಸಿಸಿಬಿ ದಾಳಿ; ಐವರು ಬಂಧನ, 12 ಲಕ್ಷ ರೂಪಾಯಿ ವಶ

ಸೋಂಕು ಧೃಡವಾದ ಹಿನ್ನೆಲೆ ಜಿಲ್ಲಾಸ್ಪತ್ರೆಗೆ ಸೇರುವೆ ಎಂದಿದ್ದ ಶಾಸಕ ರೇಣುಕಾಚಾರ್ಯ ರಾತ್ರೋರಾತ್ರಿ ಬೆಂಗಳೂರಿಗೆ ಶಿಫ್ಟ್

(Heavy Rain at gadag and Rain has destroyed an enormous amount of crop)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?