AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇನ್ನೂ ಐದು ದಿನ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ನೈರುತ್ಯ ಮುಂಗಾರು ದುರ್ಬಲವಾಗಿರುವ ಹಿನ್ನಲೆ ರಾಜ್ಯದಲ್ಲಿ ಇನ್ನು ಐದು ದಿನ ಭಾರಿ ಮಳೆಯಾಗುವ ಸಾಧ್ಯಾತೆ ಇದೆ ಎಂದು ಹವಮಾನ ಇಲಾಖೆ ತಜ್ಞ ಪ್ರಸಾದ್ ಮುನ್ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಇನ್ನೂ ಐದು ದಿನ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ
ಮಳೆ
TV9 Web
| Edited By: |

Updated on:Jul 20, 2022 | 10:32 PM

Share

ಬೆಂಗಳೂರು: ನೈರುತ್ಯ ಮುಂಗಾರು ದುರ್ಬಲವಾಗಿರುವ ಹಿನ್ನಲೆ ರಾಜ್ಯದಲ್ಲಿ ಇನ್ನು ಐದು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಮುನ್ಸೂಚನೆ ನೀಡಿದ್ದಾರೆ. ಕರಾವಳಿ‌ಯ ಬಹುತೇಕ ಕಡೆ ಇನ್ನು 5 ದಿನ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಇಂದು (ಜುಲೈ 20) ಕೆಲವಡೆ ಮಳೆಯಾಗಿದ್ದು, ಇಲ್ಲಿಯೂ ಕೂಡ  ಇನ್ನು 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ದಕ್ಷಿಣ ಒಳನಾಡಿನಲ್ಲಿ ಇಂದು ಹೆಚ್ಚು ಮಳೆಯಾಗಿದ್ದು, ಇನ್ನು ಮೂರು ದಿನ ಭಾರಿ ಮಳೆಯ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿಯು ಇನ್ನು 5 ದಿನ‌ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

Published On - 7:42 pm, Wed, 20 July 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ