AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆ: ಕರ್ನಾಟಕದ ಮತ್ತಷ್ಟು ರೈಲುಗಳ ಸಂಚಾರ ರದ್ದು, ಮಾಹಿತಿ ಇಲ್ಲಿದೆ

ಕರ್ನಾಟಕ ಸೇರಿದಂತೆ ಇತರೆ ಭಾಗಗಳಲ್ಲಿ ಕೂಡ ಮಳೆ ಆರ್ಭಟ ಶುರುವಾಗಿದೆ. ಹೀಗಾಗಿ ಕೆಲ ಅವಾಂತರಗಳು ಸಂಭವಿಸಿವೆ. ಭಾರೀ ಮಳೆಯಿಂದಾಗಿ ಬೇಸಿನ್ ಬ್ರಿಡ್ಜ್ ಮತ್ತು ವ್ಯಾಸರಪಾಡಿ ರೈಲು ನಿಲ್ದಾಣ ಮಧ್ಯೆದ ಸೇತುವೆ ಮೇಲೆ ನೀರು ನಿಂತ ಪರಿಣಾಮ ಕರ್ನಾಟಕದ ಕೆಲ ರೈಲು ಸಂಚಾರನ್ನು ರದ್ದು ಮಾಡಲಾಗಿದೆ.

ಭಾರೀ ಮಳೆ: ಕರ್ನಾಟಕದ ಮತ್ತಷ್ಟು ರೈಲುಗಳ ಸಂಚಾರ ರದ್ದು, ಮಾಹಿತಿ ಇಲ್ಲಿದೆ
ಭಾರೀ ಮಳೆ: ಕರ್ನಾಟಕದ ಮತ್ತಷ್ಟು ರೈಲುಗಳ ಸಂಚಾರ ರದ್ದು, ಮಾಹಿತಿ ಇಲ್ಲಿದೆ
ಗಂಗಾಧರ​ ಬ. ಸಾಬೋಜಿ
|

Updated on: Oct 16, 2024 | 8:11 AM

Share

ಬೆಂಗಳೂರು, ಅಕ್ಟೋಬರ್​ 16: ಬೆಂಗಳೂರಿನಿಂದ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಕೆಲ ರೈಲುಗಳ (trains) ಸಂಚಾರವನ್ನು ನಿನ್ನೆ ತಾಲ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಅದರಂತೆ ಇಂದು ಮತ್ತಷ್ಟು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ಭಾರೀ ಮಳೆಯಿಂದಾಗಿ ಬೇಸಿನ್ ಬ್ರಿಡ್ಜ್ ಮತ್ತು ವ್ಯಸರ್ಪಡಿ ರೈಲು ನಿಲ್ದಾಣಗಳ ನಡುವಿನ ಸೇತುವೆ ನಂ.114 ರ ಮೇಲೆ ನೀರು ತುಂಬಿಕೊಂಡ ಪರಿಣಾಮ ಕರ್ನಾಟಕದಿಂದ ಹೊರಡುವ 10 ರೈಲುಗಳನ್ನು ಇಂದು ರದ್ದು ಮಾಡಿ ನೈಋತ್ಯ ರೈಲ್ವೆ ತಿಳಿಸಿದೆ.

ಯಾವೆಲ್ಲಾ ರೈಲುಗಳು ರದ್ದು

  • ರೈಲು ಸಂಖ್ಯೆ: 20623 ಮೈಸೂರು ಟು ಕೆಎಸ್​ಆರ್​ ಬೆಂಗಳೂರು
  • ರೈಲು ಸಂಖ್ಯೆ: 20624 ಕೆಎಸ್​ಆರ್​ ಬೆಂಗಳೂರು ಟು ಮೈಸೂರು
  • ರೈಲು ಸಂಖ್ಯೆ: 16022 ಮೈಸೂರು ಟು ಡಾ. ಎಂಜಿಆರ್​ ಚೆನೈ ಕೇಂದ್ರ
  • ರೈಲು ಸಂಖ್ಯೆ: 16022 ಮೈಸೂರು ಟು ಡಾ. ಎಂಜಿಆರ್​ ಚೆನೈ ಕೇಂದ್ರ
  • ರೈಲು ಸಂಖ್ಯೆ: 12607 ಡಾ. ಎಂಜಿಆರ್​ ಚೆನೈ ಕೇಂದ್ರ ಟು ಕೆಎಸ್​ಆರ್​ ಬೆಂಗಳೂರು

ನೈಋತ್ಯ ರೈಲ್ವೆ ಟ್ವೀಟ್

Kindly note: @GMSRailway has notified the cancellation and change in the origin of trains due to water logging in the up fast line over Bridge No. 114 between Basin Bridge Jn.(Madras) and Veysarpadi stations.#SWRupdates pic.twitter.com/7XVEfD07Vz

— South Western Railway (@SWRRLY) October 15, 2024

  • ರೈಲು ಸಂಖ್ಯೆ: 12608 ಕೆಎಸ್​ಆರ್​ ಬೆಂಗಳೂರು ಟು ಡಾ. ಎಂಜಿಆರ್​ ಚೆನೈ ಕೇಂದ್ರ
  • ರೈಲು ಸಂಖ್ಯೆ: 12609 ಡಾ. ಎಂಜಿಆರ್​ ಚೆನೈ ಕೇಂದ್ರ ಟು ಮೈಸೂರು
  • ರೈಲು ಸಂಖ್ಯೆ: 12610 ಮೈಸೂರು ಟು ಡಾ. ಎಂಜಿಆರ್​ ಚೆನೈ ಕೇಂದ್ರ
  • ರೈಲು ಸಂಖ್ಯೆ: 12027 ಡಾ. ಎಂಜಿಆರ್​ ಚೆನೈ ಕೇಂದ್ರ ಟು ಕೆಎಸ್​ಆರ್​ ಬೆಂಗಳೂರು
  • ರೈಲು ಸಂಖ್ಯೆ: 12028 ಕೆಎಸ್​ಆರ್​ ಬೆಂಗಳೂರು ಟು ಡಾ. ಎಂಜಿಆರ್​ ಚೆನೈ ಕೇಂದ್ರ
  • ರೈಲು ಸಂಖ್ಯೆ: 12657 ಡಾ. ಎಂಜಿಆರ್​ ಚೆನೈ ಕೇಂದ್ರ ಟು ಕೆಎಸ್​ಆರ್​ ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್