AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಬಹುತೇಕ ಕಡೆ ಧಾರಾಕಾರ ಮಳೆ: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಶಾಲೆಗಳಿಗೆ ಸೂಚಿಸಿದ ಶಿಕ್ಷಣ ಇಲಾಖೆ

ರಾಜ್ಯದಲ್ಲಿ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿರುವ  ಹಿನ್ನೆಲೆ ಮುಂಜಾಗ್ರತೆ ಕ್ರಮವಾಗಿ ಶಾಲೆಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯದಲ್ಲಿ ಬಹುತೇಕ ಕಡೆ ಧಾರಾಕಾರ ಮಳೆ: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಶಾಲೆಗಳಿಗೆ ಸೂಚಿಸಿದ ಶಿಕ್ಷಣ ಇಲಾಖೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 11, 2022 | 10:36 PM

Share

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿರುವ  ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶಾಲೆಗಳು (Schools) ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ (Education Department) ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಆಯಾ ಮುಖ್ಯೋಪಾದ್ಯಯರಿಗೆ ಸುತ್ತೋಲೆ ಮೂಲಕ ಆದೇಶ ರವಾನಿಸಲಾಗಿದೆ.

1. ವರುಣನ ಆರ್ಭಟ ಜಾಸ್ತಿಯಾಗುತ್ತಿದ್ದು, ಶಿಥಿಲಾವಸ್ಥೆ ಅಲ್ಲಿರುವ ಕಟ್ಟಡ ಅಥವಾ ಶೌಚಾಲಯಗಳನ್ನು ಮಕ್ಕಳು ಬಳಸದಂತೆ ನಿಗಾವಹಿಸಬೇಕು.

2. ಶಿಥಿಲಾವಸ್ಥೆಯ ಕಟ್ಟಡದಿಂದ ಮಕ್ಕಳನ್ನು ತಕ್ಷಣವೇ  ಸ್ಥಳಾಂತರ ಮಾಡಬೇಕು.

3. ಮಕ್ಕಳಲ್ಲಿ ಕೆಮ್ಮು, ನೆಗಡಿ, ಜ್ವರ ಕೋವಿಡ್ ಅಂತಹ ಲಕ್ಷಣ ಕಂಡು ಬಂದರೆ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು.

4. ಕೆಲವು ಶಾಲೆಯ ತರಗತಿ ಒಳಗಡೆ ನೀರು ತುಂಬಿದರೆ ಆ ಶಾಲೆಯ ನೀರು ಸ್ವಚ್ಚ ಮಾಡಿದ ಬಳಿಕ ಮಕ್ಕಳಿಗೆ ಬರಲು ಹೇಳಬೇಕು.

5. ಸ್ಥಳೀಯ ಪುರಸಭೆ ಅಥವಾ ಗ್ರಾಮ ಪಂಚಾಯಿತಿ ನೆರವಿನೊಂದಿಗೆ ಶಾಲಾ ತರಗತಿಯ ಸ್ವಚ್ಛಗೊಳಿಸಬೇಕು.

6. ಕ್ಷೇತ್ರ ಶಿಕ್ಷಾಧಿಕಾರಿಗಳ ಪೂರ್ವ ಅನುಮತಿ ಪಡೆದು ಆ ದಿನ ಶಾಲೆ ರಜೆ ಘೋಷಣೆ ಮಾಡಬೇಕು.

7. ಮಳೆಯಿಂದ ಮಕ್ಕಳಿಗೆ ಯಾವುದೇ ತೊಂದರೆ ಜೀವಹಾನಿ ಆಗದಂತೆ ನೋಡಿ ಕೊಳ್ಳಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ

Published On - 10:35 pm, Mon, 11 July 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?