AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಗ್ರಾಮವೇ ಜಲಾವೃತ

ಬಳ್ಳಾರಿ: ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ರಾತ್ರಿಯಿಡೀ ಸುರಿದ ಮಳೆಯಿಂದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಇಬ್ರಾಹಿಂಪುರ ಗ್ರಾಮದಲ್ಲಿ ಭಾರೀ ಮಳೆಯಿಂದ ಮನೆ, ಹೋಟೆಲ್, ಅಂಗಡಿಗಳು ಜಲಾವೃತವಾಗಿವೆ. ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಕೇಂದ್ರದಲ್ಲಿದ್ದ ಧವಸಧಾನ್ಯಗಳು ಸಹ ನೀರುಪಾಲಾಗಿದೆ. ಹೀಗಾಗಿ ಸಾಮಾಗ್ರಿ ಹೊರತೆಗೆಯಲು ಗ್ರಾಮದ ಜನರ ಹರಸಾಹಸ ಪಡುತ್ತಿದ್ದಾರೆ. ಇಬ್ರಾಹಿಂಪುರ ಸೇರಿದಂತೆ ಹಲವು ಗ್ರಾಮಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಕೆಲ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಅಪಾರ ಪ್ರಮಾಣದ ಬೆಳೆಗಳೂ ಹಾನಿಗೊಳಗಾಗಿವೆ.

ಬಳ್ಳಾರಿ ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಗ್ರಾಮವೇ ಜಲಾವೃತ
ಸಾಧು ಶ್ರೀನಾಥ್​
|

Updated on:Oct 28, 2019 | 10:47 AM

Share

ಬಳ್ಳಾರಿ: ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ರಾತ್ರಿಯಿಡೀ ಸುರಿದ ಮಳೆಯಿಂದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಇಬ್ರಾಹಿಂಪುರ ಗ್ರಾಮದಲ್ಲಿ ಭಾರೀ ಮಳೆಯಿಂದ ಮನೆ, ಹೋಟೆಲ್, ಅಂಗಡಿಗಳು ಜಲಾವೃತವಾಗಿವೆ. ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಕೇಂದ್ರದಲ್ಲಿದ್ದ ಧವಸಧಾನ್ಯಗಳು ಸಹ ನೀರುಪಾಲಾಗಿದೆ. ಹೀಗಾಗಿ ಸಾಮಾಗ್ರಿ ಹೊರತೆಗೆಯಲು ಗ್ರಾಮದ ಜನರ ಹರಸಾಹಸ ಪಡುತ್ತಿದ್ದಾರೆ.

ಇಬ್ರಾಹಿಂಪುರ ಸೇರಿದಂತೆ ಹಲವು ಗ್ರಾಮಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಕೆಲ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಅಪಾರ ಪ್ರಮಾಣದ ಬೆಳೆಗಳೂ ಹಾನಿಗೊಳಗಾಗಿವೆ.

Published On - 10:34 am, Mon, 28 October 19

Follow Us
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ