AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಾದ್ಯಂತ ಐದು ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಅರಬ್ಬಿ ಸಮುದ್ರದಲ್ಲಿಯೂ ವಾಯುಭಾರ ಕುಸಿತವಾಗಿದ್ದು, ಚಂಡಮಾರುತ ಏಳುತ್ತದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಡಿ.1 ರಿಂದ 4ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭವಿಷ್ಯ ನೀಡಿದೆ.

ರಾಜ್ಯದಾದ್ಯಂತ ಐದು ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಚಂಡಮಾರುತ (ಸಂಗ್ರಹ ಚಿತ್ರ)
sandhya thejappa
| Edited By: |

Updated on:Nov 30, 2020 | 11:11 AM

Share

ಬೆಂಗಳೂರು: ನಿವಾರ್ ಚಂಡಮಾರುತದ ಸಂಕಷ್ಟದಿಂದ ಪುದುಚೇರಿ ಮತ್ತು ತಮಿಳುನಾಡು ಇನ್ನೂ ಚೇತರಿಸಿಕೊಂಡಿಲ್ಲ. ಪರಿಹಾರ ಕಾರ್ಯಗಳು ಭರದಿಂದ ಸಾಗುತ್ತಿವೆ. ಆದರೆ ಈ ನಡುವೆಯೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮತ್ತೂ ಎರಡು ಚಂಡಮಾರುತಗಳು ರೂಪುಗೊಂಡಿವೆ.

ಚಂಡಮಾರುತಗಳ ಪ್ರಭಾವದಿಂದ ಮುಂದಿನ 36 ಗಂಟೆಗಳಲ್ಲಿ ಕರ್ನಾಟಕದ ವಿವಿಧೆಡೆಯೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನ ಕರಾವಳಿ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹೆಚ್ಚಿದ್ದು, ಇದರಿಂದ ಪುದುಚೇರಿ, ಕಾರೈಕಲ್, ಕೇರಳ, ಆಂಧ್ರ ಪ್ರದೇಶ ಸೇರಿದಂತೆ ಹಲವು ಕಡೆಗಳಲ್ಲಿಯೂ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಅರಬ್ಬಿ ಸಮುದ್ರದಲ್ಲಿಯೂ ವಾಯುಭಾರ ಕುಸಿತವಾಗಿದ್ದು, ಚಂಡಮಾರುತ ಏಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿ.1 ರಿಂದ 4ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ, ವಾಹನ ಸವಾರರ ಪರದಾಟ

Published On - 11:09 am, Mon, 30 November 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ