AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಾಕ್​ಡೌನ್ 2.O ಮಧ್ಯೆಯೇ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್

ಬೆಂಗಳೂರು: ಕೊರೊನಾ ಲಾಕ್​ಡೌನ್ ಹಿನ್ನೆಲೆಯಲ್ಲಿ ಸದಾ ಗಿಜಿಗುಡುತ್ತಿದ್ದ ಉದ್ಯಾನ ನಗರಿ ಸಂಪೂರ್ಣ ಸ್ತಬ್ಧವಾಗಿತ್ತು. ರಸ್ತೆಗಳು ಖಾಲಿ ಖಾಲಿಯಾಗಿದ್ವು. ಆದರೆ ಇಂದು ಮತ್ತೆ ಬೆಂಗಳೂರು ನಗರ ತನ್ನ ವಾಸ್ತವ ಸ್ಥಿತಿಗೆ ಮರಳಿದಂತೆ ಭಾಸವಾಗ್ತಿದೆ. ಸರ್ಕಾರ ಕೆಲ ಷರತ್ತುಗಳನ್ನು ಹಾಕಿ ಐಟಿ ಕಂಪನಿಗಳನ್ನು ತೆರೆಯಲು ಅವಕಾಶ ನೀಡಿದೆ. ಹೀಗಾಗಿ ಐಟಿ ಉದ್ಯೋಗಿಗಳಿಗೆ ಹೆಚ್ಚು ಸಂಖ್ಯೆಯಲ್ಲಿ ಪಾಸ್ ವಿತರಣೆ ಮಾಡಿರುವ ಹಿನ್ನೆಲೆಯಲ್ಲಿ ವಾಹನಗಳು ರೋಡಿಗಿಳಿದಿವೆ. ಕಾವೇರಿ ಜಂಕ್ಷನ್ ಬಳಿ ನಿರಂತರ ಟ್ರಾಫಿಕ್ ಜಾಮ್ ಉಂಟಾಗಿದೆ. ಪೊಲೀಸರು ಬ್ಯಾರಿಕೇಡ್​ಗಳನ್ನ ಹಾಕಿ ವಾಹನಗಳ ಪಾಸ್ […]

ಕೊರೊನಾ ಲಾಕ್​ಡೌನ್ 2.O ಮಧ್ಯೆಯೇ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 20, 2020 | 11:06 AM

Share

ಬೆಂಗಳೂರು: ಕೊರೊನಾ ಲಾಕ್​ಡೌನ್ ಹಿನ್ನೆಲೆಯಲ್ಲಿ ಸದಾ ಗಿಜಿಗುಡುತ್ತಿದ್ದ ಉದ್ಯಾನ ನಗರಿ ಸಂಪೂರ್ಣ ಸ್ತಬ್ಧವಾಗಿತ್ತು. ರಸ್ತೆಗಳು ಖಾಲಿ ಖಾಲಿಯಾಗಿದ್ವು. ಆದರೆ ಇಂದು ಮತ್ತೆ ಬೆಂಗಳೂರು ನಗರ ತನ್ನ ವಾಸ್ತವ ಸ್ಥಿತಿಗೆ ಮರಳಿದಂತೆ ಭಾಸವಾಗ್ತಿದೆ. ಸರ್ಕಾರ ಕೆಲ ಷರತ್ತುಗಳನ್ನು ಹಾಕಿ ಐಟಿ ಕಂಪನಿಗಳನ್ನು ತೆರೆಯಲು ಅವಕಾಶ ನೀಡಿದೆ. ಹೀಗಾಗಿ ಐಟಿ ಉದ್ಯೋಗಿಗಳಿಗೆ ಹೆಚ್ಚು ಸಂಖ್ಯೆಯಲ್ಲಿ ಪಾಸ್ ವಿತರಣೆ ಮಾಡಿರುವ ಹಿನ್ನೆಲೆಯಲ್ಲಿ ವಾಹನಗಳು ರೋಡಿಗಿಳಿದಿವೆ.

ಕಾವೇರಿ ಜಂಕ್ಷನ್ ಬಳಿ ನಿರಂತರ ಟ್ರಾಫಿಕ್ ಜಾಮ್ ಉಂಟಾಗಿದೆ. ಪೊಲೀಸರು ಬ್ಯಾರಿಕೇಡ್​ಗಳನ್ನ ಹಾಕಿ ವಾಹನಗಳ ಪಾಸ್ ಪರೀಕ್ಷೆಗೆ ಮುಂದಾಗಿದ್ದಾರೆ. ಪರೀಕ್ಷೆ ವೇಳೆ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಆದರೆ ಬಂದಿರುವ ಪ್ರತೀ ವಾಹನಕ್ಕೂ ಪಾಸ್ ಇರುವುದು ಪೊಲೀಸರಿಗೆ ಶಾಕ್ ಆಗಿದೆ. ಮುಖ್ಯರಸ್ತೆಯಲ್ಲಿ ಜಾಮ್ ಆಗುವಷ್ಟು ವಾಹನಗಳು ಇಂದು ರಸ್ತೆಗಿಳಿದಿವೆ. ಲಾಕ್ ಡೌನ್ ಸಂದರ್ಭದಲ್ಲೂ ಎಂದಿನಂತೆ ವಾಹನ ಸಂಚಾರ ಆರಂಭವಾಗಿದೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ